ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿ
ಬೆಂಗಳೂರು: ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿ ಮಾಡಲಾಗುತ್ತದೆ ಎಂದು ಗಣಿ ಮತ್ತ ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ ಮರಳು ನೀತಿ ಜಾರಿಯಲ್ಲಿದ್ದು , ಇವೆಲ್ಲವನ್ನೂ ಒಳಗೊಂಡಂತೆ ಒಂದು ನೂತನ ನೀತಿಯನ್ನು ಜಾರಿಗೊಳಿಸಲಾಗುವುದು ಎಂದರು. ಮರಳು ಗಣಿಗಾರಿಕೆ ವಿಚಾರದಲ್ಲಿ ನಿಯಮಗಳನ್ನ … Continued