ಮನೆ ಕಟ್ಟಲು ತೋಡಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರ ಸಾವು
ಧಾರವಾಡ: ಇಬ್ಬರು ಬಾಲಕರು ನೀರಿನ ಗುಂಡಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಮನಸೂರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ಕುಮಾರ ನಿಂಗಪ್ಪ ಮುದಕಣ್ಣವರ (7) ಮತ್ತು ಪ್ರಥಮ ಸುರೇಶ ಉಳ್ಳಾಗಡ್ಡಿ (7) ಎಂದು ಗುರುತಿಸಲಾಗಿದೆ. ಪ್ರಥಮ ಉಳ್ಳಾಗಡ್ಡಿ ಎಂಬಾತ ಧಾರವಾಡದ ಸತ್ತೂರಿನವನು. ರಜೆ ಇದ್ದಿದ್ದರಿಂದ ಮನಸೂರಿಗೆ ಬಂದಿದ್ದ ಎನ್ನಲಾಗಿದೆ. ಇವರಿಬ್ಬರು ಬುಧವಾರ … Continued