ನಿರೀಕ್ಷಿಸಿರಲಿಲ್ಲ, ಪದ್ಮವಿಭೂಷಣ ನನಗೆ ಬಯಸದೆ ಬಂದ ಭಾಗ್ಯ, ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸುವೆ : ಎಸ್.ಎಂ.ಕೃಷ್ಣ

ಬೆಂಗಳೂರು: ನನಗೆ ನಿಜವಾಗಿಯೂ ಸಂತೋಷವಾಗಿದೆ. ನನಗೆ ಈ ದೊಡ್ಡ ಗೌರವವನ್ನು ನೀಡಿದ ಪ್ರಧಾನಿ ಮೋದಿ ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸುತ್ತೇನೆ ಎಂದು ಎಸ್‌ಎಂ ಕೃಷ್ಣ ಹೇಳಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್‌.ಎಂ. ಕೃಷ್ಣ ಅವರಿಗೆ ಈ ಬಾರಿಯ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದ್ದು, ಈ … Continued

ಸಪ್ತಪದಿ ತುಳಿದ ಕನ್ನಡ ನಟರಾದ ಹರಿಪ್ರಿಯಾ-ವಸಿಷ್ಠ ಸಿಂಹ

ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಸಿಷ್ಠ ಸಿಂಹ (Vasishta Simha) ಹಾಗೂ ಹರಿಪ್ರಿಯಾ (Haripriya) ಅವರು ಸಪ್ತಪದಿ ತುಳಿದಿದ್ದಾರೆ. ವಸಿಷ್ಠ ಸಿಂಹ ಅವರ ಆಶಯದಂತೆ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಅವರು ಸಪ್ತಪದಿ ತುಳಿದಿದ್ದಾರೆ. ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಹಲವು ತಿಂಗಳಿಂದ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಕುಟುಂಬದವರ ಒಪ್ಪಿಗೆ ಸಿಕ್ಕಿತು. ಗುರು-ಹಿರಿಯರ ಆಶೀರ್ವಾದದೊಂದಿಗೆ … Continued

ಮಂಡ್ಯ ಬಿಜೆಪಿಯಲ್ಲಿ ಭಿನ್ನಮತ ಬಯಲಿಗೆ: ಗೋ ಬ್ಯಾಕ್​ ಆರ್​.ಅಶೋಕ’​ ಎಂಬ ಭಿತ್ತಿಪತ್ರ ಅಂಟಿಸಿ ಆಕ್ರೋಶ

ಮಂಡ್ಯ : ಮಂಡ್ಯ ಜಿಲ್ಲಾ ಉಸ್ತುವಾರಿ ಬದಲಾವಣೆಯಾದ ಬೆನ್ನಲ್ಲೇ ಮಂಡ್ಯ ಜಿಲ್ಲಾ ಬಿಜೆಪಿಯಲ್ಲಿ ಅವರ ನೇಮಕಕ್ಕೆ ಅಸಮಾಧಾನ ಸ್ಪೋಟಗೊಂಡಿದೆ. ಮಂಡ್ಯದ ವಿವಿ ರಸ್ತೆ, ಸುಭಾಷ್​​ ರಸ್ತೆ ಗೋಡೆ ಮೇಲೆ ‘ಗೋ ಬ್ಯಾಕ್​ ಆರ್​.ಅಶೋಕ್’​ ಮಂಡ್ಯ ಬಿಟ್ಟು ಹೋಗಿ ಅಶೋಶ ಎಂಬ ಭಿತ್ತಿಪತ್ರ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಗೋಪಾಲಯ್ಯ ಅವರನ್ನು ದಿಢೀರ್ … Continued

ಮೋದಿ ಪ್ರಧಾನಿ ಆಗಿದ್ದಕ್ಕೆ ನನಗೆ ಪ್ರಶಸ್ತಿ ಬಂದಿದೆ: ಸಾಹಿತಿ ಎಸ್.ಎಲ್. ಭೈರಪ್ಪ

ಮೈಸೂರು: ಮೋದಿ ಪ್ರಧಾನಿ ಆದ ಕಾರಣದಿಂದಲೇ ನನಗೆ ಪದ್ಮಭೂಷಣ ಪ್ರಶಸ್ತಿ ಬಂದಿದೆ. ಅವರು ಪ್ರಧಾನಿ ಆಗಿರದಿದ್ದರೆ ನನಗೆ ಪ್ರಶಸ್ತಿ ಬರುತ್ತಿರಲಿಲ್ಲ ಎಂದು ಖ್ಯಾತ ಸಾಹಿತಿ ಎಸ್‌.ಎಲ್‌.ಭೈರಪ್ಪ ಹೇಳಿದ್ದಾರೆ. ಭೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರಕಟವಾದ ಮೈಸೂರಿನ ಕುವೆಂಪು ನಗರದಲ್ಲಿರುವ ಎಸ್.ಎಲ್. ಭೈರಪ್ಪ ಅವರ ನಿವಾಸದಲ್ಲಿ ಶಾಸಕ ರಾಮದಾಸ ಅವರು ಮಾಡಿದ ಸನ್ಮಾನ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ … Continued

ದೆಹಲಿ ಗಣರಾಜ್ಯೋತ್ಸವʼದ ಪರೇಡ್‌ನಲ್ಲಿ ಎಲ್ಲರ ಗಮನ ಸೆಳೆದ ಕರ್ನಾಟಕದ ʻನಾರಿಶಕ್ತಿʼ ಸ್ತಬ್ಧಚಿತ್ರ

ನವದೆಹಲಿ: ನವದೆಹಲಿಯ ರಾಷ್ಟ್ರಪತಿ ಭವನದ ಕರ್ತವ್ಯಪಥದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಪರೇಡ್​​ನಲ್ಲಿ ಕರ್ನಾಟಕದಿಂದ ‘ನಾರಿ ಶಕ್ತಿ’ ಸ್ತಬ್ಧಚಿತ್ರ (Nari shakti Tableau) ಪ್ರದರ್ಶನವಾಗಿದೆ. ಈ ಮೂಲಕ ಸತತ 14 ವರ್ಷಗಳಿಂದ ಪಥಸಂಚಲನದಲ್ಲಿ ಪಾಲ್ಗೊಂಡ ದೇಶದ ಏಕೈಕ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ. ಸ್ತಬ್ಧಚಿತ್ರದಲ್ಲಿ ಈ ಬಾರಿ ಆದರ್ಶ ಮಹಿಳೆಯರ ಸಾಧನೆಯಗಳು ಅನಾವರಣಗೊಂಡಿವೆ. ಕರ್ನಾಟಕದ ಮೂವರು ಸಾಧಕ ಮಹಿಳೆಯರ … Continued

ಫೆಬ್ರುವರಿ 3ರಿಂದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ, ನಟ ಅನಂತ ನಾಗ್‌ ಗೆ ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿ-2021″ ಪ್ರದಾನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯಲ್ಲಿ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ ಆಶ್ರಯದಲ್ಲಿ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಫೆಬ್ರವರಿ ೩ರಿಂದ ೭ರ ತನಕ ನಡೆಯಲಿದೆ ಎಂದು ಮಂಡಳಿಯ ನಿರ್ದೇಶಕರ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ. ಟ್ಯೋತ್ಸವದ ಮೊದಲ ದಿನ ಫೆಬ್ರವರಿ ೩ ರಂದು ಸಂಜೆ ೪:೩೦ ಗಂಟೆಗೆ ಚಿತ್ರಾಪುರ … Continued

ಕರ್ನಾಟಕದ 8 ಸಾಧಕರಿಗೆ ಪದ್ಮ ಪ್ರಶಸ್ತಿ

ಬೆಂಗಳೂರು: 2023ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರಶಸ್ತಿ ಪುರಸ್ಕೃತರ ಹೆಸರನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದ್ದು, ಕರ್ನಾಟಕದ ಎಂಟು ಜನರಿಗೆ ಪದ್ಮ ಪ್ರಶಸ್ತಿಗಳು ಬಂದಿವೆ. ಒಬ್ಬರಿಗೆ ಪದ್ಮವಿಭೂಷಣ, ಇಬ್ಬರಿಗೆ ಪದ್ಮಭೂಷಣ, 5 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಎಸ್.ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ, ಎಸ್‍ಎಲ್ ಭೈರಪ್ಪ (SL Bhyrappa) ಹಾಗೂ ಸುಧಾಮೂರ್ತಿ ಅವರಿಗೆ ಪದ್ಮ ಭೂಷಣ … Continued

ಕನಿಷ್ಠ ರೀಚಾರ್ಜ್ ಪ್ಲಾನ್‌ ನ ಬೆಲೆಯನ್ನು ಹೆಚ್ಚಿಸಿದ ಏರ್‌ಟೆಲ್

ಭಾರ್ತಿ ಏರ್‌ಟೆಲ್ ಮತ್ತೆ ಕಡಿಮೆ ರೀಚಾರ್ಜ್ ದರವನ್ನು ಹೆಚ್ಚಿಸಿದೆ. ಈ ಬಾರಿ ದೇಶದ ಏಳು ವೃತ್ತಗಳಲ್ಲಿ ಕನಿಷ್ಠ ರೀಚಾರ್ಜ್ ದರವನ್ನು 155 ರೂ.ಗಳಿಗೆ ಹೆಚ್ಚಿಸಲಾಗಿದೆ. ಏರ್‌ಟೆಲ್ 99 ರೂ.ಗಳ ರೀಚಾರ್ಜ್ ಯೋಜನೆಯನ್ನು ಸ್ಥಗಿತಗೊಳಿಸಿದೆ. ಟೆಲಿಕಾಂ ಮೇಜರ್ ಭಾರ್ತಿ ಏರ್‌ಟೆಲ್ ತನ್ನ ಮೂಲ ಅಥವಾ 99 ರೂಗಳ ರೀಚಾರ್ಜ್ ಯೋಜನೆಯನ್ನು ಇನ್ನೂ ಏಳು ವಲಯಗಳಲ್ಲಿ ಸ್ಥಗಿತಗೊಳಿಸಿದೆ. ಈಗ, … Continued

ಗಣರಾಜ್ಯೋತ್ಸವ : ಕರ್ನಾಟಕದ 20 ಪೊಲೀಸರಿಗೆ ರಾಷ್ಟ್ರಪತಿ ಪದಕ ಘೋಷಣೆ

ಬೆಂಗಳೂರು: ದೇಶದ 74ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸರಿಗೆ ರಾಷ್ಟ್ರಪತಿ ಪದಕ ಘೋಷಣೆ (Police President Medal) ಮಾಡಲಾಗಿದೆ. ಗಣನೀಯ ಸೇವೆ ಸಲ್ಲಿಸಿದ 901 ಪೊಲೀಸ್ ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕ ಪೋಲೀಸ್ ಸಿಬ್ಬಂದಿಗೆ ಒಟ್ಟು 20 ಪ್ರಶಸ್ತಿ ಲಭಿಸಿದೆ ಪೊಲೀಸ್​ ಕ್ಷೇತ್ರದಲ್ಲಿ ಸಲ್ಲಿಸಿದ … Continued

ಜನವರಿ 28ರಿಂದ ಉಳವಿ ಚೆನ್ನಬಸವೇಶ್ವರ ಜಾತ್ರಾ ಮಹೋತ್ಸವ ಆರಂಭ ಫೆಬ್ರುವರಿ 6ರಂದು ಮಹಾರಥೋತ್ಸವ

ಕಾರವಾರ: ಜೊಯಿಡಾ ತಾಲೂಕಿನ ಉಳವಿ ಚೆನ್ನಬಸವೇಶ್ವರ ಜಾತ್ರಾ ಮಹೋತ್ಸವ ಜನವರಿ 28 ರಿಂದ ಆರಂಭವಾಗಲಿದ್ದು, ಫೆಬ್ರುವರಿ 8ರ ವರೆಗೆ ನಡೆಯಲಿದೆ. ಫೆಬ್ರುವರಿ 6 ರಂದು ಮಹಾರಥೋತ್ಸವ ನಡೆಯಲಿದೆ ಎಂದು ಉಳವಿ ಚೆನ್ನಬಸವೇಶ್ವರ ಟ್ರಸ್ಟ್ ಉಪಾಧ್ಯಕ್ಷ ಸಂಜಯ ಕಿತ್ತೂರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಥೋತ್ಸವದ ದಿನಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ ಸಚಿವೆ … Continued