ಎಸ್​ಎಸ್​ಎಲ್​ಸಿ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2022-23ನೇ ಸಾಲಿನ ಎಸ್ಎಸ್ಎಲ್‌ಸಿ (SSLC Exam) ಪರೀಕ್ಷೆಗೆ ಪರಿಷ್ಕೃತ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಏಪ್ರಿಲ್‌ 4ರಂದು ಮಹಾವೀರ ಜಯಂತಿಗೆ ರಜೆ ಇರುವ ಹಿನ್ನೆಲೆ‌ ವೇಳಾಪಟ್ಟಿಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಶಾಲಾ‌ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ … Continued

ಇಂಡಿಗೋ ವಿಮಾನದ ಬಾಗಿಲು ‘ತಿಳಿಯದೆ ತಪ್ಪಾಗಿ ತೆರೆದಿದೆ… ಕ್ಷಮಿಸಿ’ ಎಂದು ಹೇಳಿದ್ದಾರೆ : ತೇಜಸ್ವಿ ಸೂರ್ಯ ಬಗ್ಗೆ ವಿಮಾನಯಾನ ಸಚಿವ ಸಿಂಧಿಯಾ

ನವದೆಹಲಿ : ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಕಳೆದ ತಿಂಗಳು ಇಂಡಿಗೋ ವಿಮಾನದ ತುರ್ತು ನಿರ್ಗಮನವನ್ನು “ತಪ್ಪಾಗಿ” ತೆರೆದ ನಂತರ ಕ್ಷಮೆಯಾಚಿಸಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಇಂದು, ಬುಧವಾರ ಹೇಳಿದ್ದಾರೆ. . ಇಂಡಿಗೋ ಡಿಸೆಂಬರ್ 10 ರಂದು, ವಿಮಾನವು ಟಾರ್ಮ್ಯಾಕ್‌ನಲ್ಲಿದ್ದಾಗ, ಬೋರ್ಡಿಂಗ್ ಪ್ರಕ್ರಿಯೆಯಲ್ಲಿ ಪ್ರಯಾಣಿಕರೊಬ್ಬರು ತನ್ನ ವಿಮಾನ 6E 7339 (ಚೆನ್ನೈ … Continued

ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ

ನವದೆಹಲಿ: ಚುನಾವಣಾ ಆಯೋಗವು ಬುಧವಾರ ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದು 2023 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೊದಲ ಹಂತವಾಗಿದೆ. ತ್ರಿಪುರಾ ವಿಧಾನಸಭೆ ಚುನಾವಣೆ ಫೆಬ್ರವರಿ 16 ರಂದು ನಡೆಯಲಿದ್ದು, ನಾಗಾಲ್ಯಾಂಡ್ ಮತ್ತು ಮೇಘಾಲಯಗಳಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಪರೀಕ್ಷೆಯ ಕಾಲವನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ದಿನಾಂಕಗಳನ್ನು … Continued

ಇಂಡಿಗೋ ವಿಮಾನದಲ್ಲಿ ತುರ್ತು ನಿರ್ಗಮನ ತೆರೆದಿದ್ದು ಸಂಸದ ತೇಜಸ್ವಿ ಸೂರ್ಯ: ಕಾಂಗ್ರೆಸ್ ಆರೋಪ, ಬಿಜೆಪಿ ವಿರುದ್ಧ ವಾಗ್ದಾಳಿ

ಬೆಂಗಳೂರು: ಕಳೆದ ತಿಂಗಳು ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಹತ್ತಿದ ನಂತರ ಆಕಸ್ಮಿಕವಾಗಿ ತುರ್ತು ನಿರ್ಗಮನ ತೆರೆದ ಪ್ರಯಾಣಿಕ ಬಿಜೆಪಿ ಯುವ ಮೋರ್ಚಾ ಮುಖ್ಯಸ್ಥ ಎಂಬ ವರದಿಗಳ ನಡುವೆಯೇ ಪ್ರತಿಪಕ್ಷ ಕಾಂಗ್ರೆಸ್ ಮಂಗಳವಾರ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದೆ. ಸರ್ಕಾರ ಇಷ್ಟು ದಿನ ಘಟನೆಯನ್ನು ಮರೆಮಾಚಿದ್ದು ಏಕೆ … Continued

ಬೀದರ : ಹಸುಗೂಸುಗಳಿಗೆ ವಿಷವುಣಿಸಿ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

ಬೀದರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ನಿಲಮನಹಳ್ಳಿ ತಾಂಡಾದಲ್ಲಿ ನಡೆದ ವರದಿಯಾಗಿದೆ. 25 ವರ್ಷದ ಮೀರಾಬಾಯಿ ಎಂಬವರು ತನ್ನ ಮೂರು ಮತ್ತು ಎರಡು ವರ್ಷದ ಮಕ್ಕಳಿಗೆ ವಿಷವುಣಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಮೀರಾಬಾಯಿ ತನ್ನಮಕ್ಕಳಾದ … Continued

ಬೆಳಗಾವಿ – ಸಿಕಂದರಾಬಾದ್ ನಡುವೆ ನಿತ್ಯ ರೈಲು ಸೇವೆ ಆರಂಭ

ನವದೆಹಲಿ : ಬೆಳಗಾವಿ ಹಾಗೂ ಸಿಕಂದರಾಬಾದ್ ಮಾರ್ಗದಲ್ಲಿ ನಿತ್ಯ ರೈಲು ಸೇವೆ ಜನವರಿ 17ರಿಂದ ಆರಂಭವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಬೆಳಗಾವಿಯಿಂದ ಹೊರಡುವ ಈ ರೈಲು ಖಾನಪುರ, ಲೋಂಡಾ, ಧಾರವಾಡ, ಹುಬ್ಬಳ್ಳಿ, ಕೊಪ್ಪಳ, ಬಳ್ಳಾರಿ, ಗುಂತಕಲ್ಲ, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಚಿತ್ತಾಪುರ, ಮಳಖೇಡ ರೋಡ್, ವಿಕಾರಬಾದ್, ಬೇಗಂಪೇಟ ಮಾರ್ಗದ ಮೂಲಕ … Continued

ಕರ್ನಾಟಕದ ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ್, ಗದಗದಲ್ಲಿ ಜಿಯೋ 5ಜಿ ಸೇವೆಗೆ ಚಾಲನೆ

ಬೆಂಗಳೂರು: ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ, ಗದಗ-ಬೆಟಗೇರಿ (ಕರ್ನಾಟಕ), ಕಾಕಿನಾಡ, ಕರ್ನೂಲ್ (ಆಂಧ್ರಪ್ರದೇಶ), ಸಿಲ್ಚಾರ್ (ಅಸ್ಸಾಂ), ಮಲಪ್ಪುರಂ ಸೇರಿದಂತೆ 16 ನಗರಗಳಲ್ಲಿ ರಿಲಯನ್ಸ್ ಜಿಯೋ ಮಂಗಳವಾರ (ಜನವರಿ 17ರ ತನ್ನ ಟ್ರೂ 5G ಸೇವೆಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಇದರಲ್ಲಿ ಪಾಲಕ್ಕಾಡ್, ಕೊಟ್ಟಾಯಂ, ಕಣ್ಣೂರು (ಕೇರಳ), ತಿರುಪ್ಪೂರ್ (ತಮಿಳುನಾಡು), ನಿಜಾಮಾಬಾದ್, ಖಮ್ಮಂ (ತೆಲಂಗಾಣ), ಮತ್ತು ಬರೇಲಿ (ಉತ್ತರ … Continued

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ: ಸಿಬಿಐ ತನಿಖೆಗೆ ಶಿಫಾರಸು ಮಾಡಲು ನಿರ್ಧಾರ

ಬೆಂಗಳೂರು: ನೂರಾರು ಕೋಟಿ ರೂಪಾಯಿಗಳ ಅವ್ಯವಹಾರ ಮಾಡಿ ಗ್ರಾಹಕರಿಗೆ ಮೋಸ ಮಾಡಿದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಲು ತೀರ್ಮಾನಿಸಲಾಗಿದೆ. ಬ್ಯಾಂಕ್‌ ಅವ್ಯವಹಾರ ಕುರಿತು ಪರಾಮರ್ಶೆ ಸಭೆಯಲ್ಲಿ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ. ವಿಕಾಸಸೌಧದಲ್ಲಿ ಮಂಗಳವಾರ (ಜನವರಿ 17) ಸಹಕಾರ ಸಚಿವ ಎಸ್.ಟಿ.ಸೋಮಶೇಖರ ನೇತೃತ್ವದಲ್ಲಿ ನಡೆದ ಪರಾಮರ್ಶೆ ಸಭೆಯಲ್ಲಿ ಬ್ಯಾಂಕ್‌ನ … Continued

ಒಡಿಯೂರು ತುಳು ಸಾಹಿತ್ಯ ಸಮ್ಮೇಳನ : ಅಧ್ಯಕ್ಷರಾಗಿ ಡಾ. ವಸಂತಕುಮಾರ ಪೆರ್ಲ ಆಯ್ಕೆ

ಒಡಿಯೂರು: ಜನವರಿ 30 ಹಾಗೂ 31 ರ ಸೋಮವಾರ ಮತ್ತು ಮಂಗಳವಾರ ಒಡಿಯೂರಿನಲ್ಲಿ ನಡೆಯಲಿರುವ 23ನೇ ತುಳು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಕವಿ, ಸಾಹಿತಿ ಡಾ. ವಸಂತಕುಮಾರ ಪೆರ್ಲ ಅವರು ಆಯ್ಕೆಯಾಗಿದ್ದಾರೆ. ನಮ್ಮ ನೆಲ, ನಮ್ಮ ಜಲ ಎಂಬ ಪರಿಕಲ್ಪನೆ ಅಡಿಯಲ್ಲಿ ನಡೆಯಲುರುವ ಸಮ್ಮೇಳನದಲ್ಲಿ ವಿಚಾರ ಸಂಕಿರಣ, ವಿವಿಧ ಜಾನಪದ ನೃತ್ಯಸ್ಪರ್ಧೆಗಳು ನಡೆಯಲಿವೆ. ತುಳು … Continued

ಬೆಂಗಳೂರು : ದ್ವಿಚಕ್ರ ವಾಹನದಲ್ಲಿ ವೃದ್ಧನ 1 ಕಿ.ಮೀ ಎಳೆದೊಯ್ದ ಸವಾರ ; ದೃಶ್ಯಾವಳಿ ವೀಡಿಯೊದಲ್ಲಿ ಸೆರೆ

ಬೆಂಗಳೂರು: ಬೆಂಗಳೂರಿನಲ್ಲಿ ಮಂಗಳವಾರ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ವಯಸ್ಸಾದವರೊಬ್ಬರನ್ನು ಬೈಕ್ ಸವಾರನೊಬ್ಬ ಸುಮಾರು 1 ಕಿ.ಮೀ. ದೂರದ ವರೆಗೆ ಎಳೆದುಕೊಂಡ ಹೋದ ಭಯಾನಕ ಘಟನೆ ನಗರದ ಮಾಗಡಿ ರಸ್ತೆಯಲ್ಲಿ ನಡೆದಿದೆ. ಮಂಗಳವಾರ ಮಧ್ಯಾಹ್ನ ಬೈಕ್ ಸವಾರ ಎಸ್‌ಯುವಿಗೆ ಡಿಕ್ಕಿ ಹೊಡೆದಿದ್ದು, ಈ ಬಗ್ಗೆ ವಿಚಾರಿಸಿದ್ದಕ್ಕಾಗಿ ದ್ವಿಚಕ್ರ ವಾಹನ ಸವಾರ ಎಸ್‌ಯುವಿ ಚಾಲಕನನ್ನು ಮಾಗಡಿ ರಸ್ತೆಯ ಟೋಲ್‌ಗೇಟ್‌ನಿಂದ … Continued