ವಿಜಯಪುರ ಜ್ಞಾನ ಯೋಗಾಶ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ
ವಿಜಯಪುರ: ಸಿಂದಗಿಯಲ್ಲಿ ಆಯೋಜನೆಗೊಂಡ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದ ಜ್ಞಾನ ಯೋಗಾಶ್ರಮಕ್ಕೆ ಶನಿವಾರ ಭೇಟಿ ನೀಡಿದರು. ನಡೆದಾಡುವ ದೇವರು ಪರಮಪೂಜ್ಯ ಲಿಂ.ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಶ್ರದ್ಧಾಂಜಲಿ ಸಲ್ಲಿಸಿದ ಅವರು ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಗದ್ದುಗೆಗೆ ನಮಿಸಿದರು. ಸಿದ್ದೇಶ್ವರ ಶ್ರೀಗಳು ಕೊನೆಯ ದಿನಗಳನ್ನು ಕಳೆದ ಕೋಣೆಗೆ … Continued