ಕರ್ನಾಟಕ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಬೆಂಗಳೂರು : 2025ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳ ಪಟ್ಟಿ ಪ್ರಕಟಿಸಲಾಗಿದೆ. 2025ನೇ ಸಾಲಿನ “ಕರ್ನಾಟಕ ಸಾಹಿತ್ಯ ಅಕಾಡೆಮಿ ವರ್ಷದ ಗೌರವ ಪ್ರಶಸ್ತಿಗೆ ಪ್ರೊ.ಶಿವರಾಮಯ್ಯ, ಚಂದ್ರಶೇಖರ ತಾಳ್ಯ, ಡಾ.ವಸುಂಧರಾ ಭೂಪತಿ, ಡಾ.ಚಂದ್ರಶೇಖರ ಪೋಕಳೆ ಹಾಗೂ ಡಾ. ಎಸ್. ತುಕಾರಾಂ ಅವರು ಭಾಜನರಾಗಿದ್ದಾರೆ. ಗೌರವ ಪ್ರಶಸ್ತಿಯು ತಲಾ 50 ಸಾವಿರ ಬಹುಮಾನವನ್ನು ಒಳಗೊಂಡಿದೆ. 2025ನೇ … Continued

ಅಂಕೋಲಾ ; ಕಾಂಗ್ರೆಸ್‌ ಮುಖಂಡನ ಕೊಲೆಗೆ ಯತ್ನ

ಅಂಕೋಲಾ : ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಪಟ್ಟಣದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಕಾರವಾರ ರಸ್ತೆ ಕಣಕಣೇಶ್ವರ ದೇವಾಲಯದ ಪಕ್ಕದಲ್ಲಿ ನಡೆದಿದೆ. ಬುಧವಾರ ಬೆಳಿಗ್ಗೆ ಹೇರ್ ಕಟಿಂಗ್ ಸೆಲೂನ್ ನಿಂದ ಗೋಪಾಲಕೃಷ್ಣ ನಾಯಕ ಅವರು   ತಮ್ಮ ಕಾರಿನ ಕಡೆಗೆ … Continued

ಧಾರವಾಡ : ಮಾಜಿ ಶಾಸಕನ ಪುತ್ರನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (Raju Bolashetty) ಅವರನ್ನ ಕೊಲೆ ಮಾಡಿ ಮೃತದೇಹ ಸಟ್ಟುಹಾಕಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡದ ರಾಮಾಪುರ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಈ ಘಟನೆ ಬೆಳಕಿಗೆ ಬಂದಿದೆ. … Continued

ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದ ಆರ್‌ ಸಿಬಿ ಡೀಲ್‌ ; 16,000 ಕೋಟಿ ರೂ.ಗಳಿಗೆ ಮಾರಾಟವಾದ ಚಾಂಪಿಯನ್ ತಂಡ…!

ಬೆಂಗಳೂರು : ಭಾರತೀಯ ಕ್ರಿಕೆಟ್‌ನ ಮೌಲ್ಯವು ಆಕಾಶಕ್ಕೆ ಏರುತ್ತಿರುವುದನ್ನು ಪುಷ್ಟೀಕರಿಸುವಂತಹ ಒಂದು ಐತಿಹಾಸಿಕ ವಹಿವಾಟಿನಲ್ಲಿ, ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL) ಹಾಲಿ ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಪ್ರಭಾವಿ ಉದ್ಯಮಿಗಳ ಒಕ್ಕೂಟವೊಂದು 1.78 ಬಿಲಿಯನ್ ಅಮೆರಿಕನ್‌ ಡಾಲರ್ (ಸುಮಾರು 16,000 ಕೋಟಿ ರೂಪಾಯಿ) ಮೊತ್ತಕ್ಕೆ ಸ್ವಾಧೀನಪಡಿಸಿಕೊಂಡಿದೆ. ಈ ಗೆಲುವಿನ ಬಿಡ್ ಅನ್ನು … Continued

ಹೊನ್ನಾವರ : ಮೇಯಲು ಬಿಟ್ಟ ಗೋವನ್ನು ಹತ್ಯೆ ಮಾಡಿ ಮಾಂಸ ಕದ್ದೊಯ್ದ ಕಳ್ಳರು

ಹೊನ್ನಾವರ : ಮೇಯಲು ಬಿಟ್ಟಿದ್ದ ಹಸುವನ್ನು ಹತ್ಯೆ ಮಾಡಿ ಅದರ ಮಾಂಸವನ್ನು ಒಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವಂದೂರಿನ ಜಡ್ಡಿಗದ್ದೆ ಸಮೀಪದ ಕಿರ್ಸಾನಹಕ್ಕಲದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇದು ಸ್ಥಳೀಯರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಹತ್ಯೆ ಮಾಡಿದ ಗೋವಿನ ತಲೆಯ ಭಾಗ, ಚರ್ಮ, ಮೂಳೆಯ ಭಾಗಗಳನ್ನು ಬಿಸಾಡಿ ಹೋಗಿರುವುದು ಸೋಮವಾರ … Continued

ತಂದೆಯ ಕಣ್ಣೆದುರೇ ನೀರು ಪಾಲಾದ ಇಬ್ಬರು ಪುತ್ರರು

ಹೊಸಪೇಟೆ : ಈಜಲು ತೆರಳಿದ್ದ ಸಹೋದರರಿಬ್ಬರು ತಂದೆಯ ಕಣ್ಣೆದುರೇ ನೀರು ಪಾಲಾದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲುವಾಗಲು ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಇನ್ನೊಬ್ಬ ಮಗನನ್ನು ತಂದೆ ಕಾಪಾಡಲು ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಎಂ.ಜಿ.ಮನು (19), ಎಂ.ಜಿ.ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಮಾಹಿತಿ ಪ್ರಕಾರ, … Continued

ಮಾರ್ಚ್‌ 28ರ ವರೆಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ  ಉಷ್ಣತೆಯಿದ್ದರೂ, ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮಾರ್ಚ್ 23ರಿಂದ 28ರವರೆಗೆ ಸುಮಾರು ಹತ್ತಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮುಂದಿನವಾರವೂ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್‌ 24ರಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ … Continued

ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ಘೋಷಣೆ

ಬೆಂಗಳೂರು : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಕಾಂಗ್ರೆಸ್​​ ಕೊನೆಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಗಲಕೋಟೆ ಕ್ಷೇತ್ರದಿಂದ ಉಮೇಶ ಮೇಟಿ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶಾಮನೂರು ಕುಟುಂಬದ ಸಮರ್ಥ ಶಾಮನೂರು ಅವರಿಗೆ ಟಿಕೆಟ್‌ ನೀಡಲಾಗಿದೆ. ​​ ಈ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್​​ಗಾಗಿ ತೀವ್ರ ಪೈಪೋಟಿ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ಸಭೆಗಳನ್ನು … Continued

ಬಿಕ್ಕಟ್ಟಿನ ನಡುವೆಯೇ ಮಂಗಳೂರು ಬಂದರಿಗೆ ಅಮೆರಿಕದಿಂದ ಎಲ್‌ಪಿಜಿ ಹೊತ್ತ ಹಡಗು ಆಗಮನ

ಮಂಗಳೂರು : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆಯೇ, ಅಮೆರಿಕದಿಂದ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಹೊತ್ತ ಬೃಹತ್ ಸರಕು ಸಾಗಣೆ ಹಡಗು ದೇಶದ ಮಂಗಳೂರು ಬಂದರಿಗೆ ಬಂದು ತಲುಪಿದೆ. ಅಮೆರಿಕದ ಟೆಕ್ಸಾಸ್ ರಾಜ್ಯದಿಂದ ಎಲ್‌ಪಿಜಿ ಹೊತ್ತು ತಂದ ‘ಪೈಕ್ಸಿಸ್ ಪಯೋನೀರ್’ (Pyxis Pioneer) ಎಂಬ ಸರಕು ನೌಕೆಯು ಬಂದರಿನಲ್ಲಿ ಯಶಸ್ವಿಯಾಗಿ ಲಂಗರು ಹಾಕಿದೆ. ಇದು ಭಾರತಕ್ಕೆ … Continued