ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಸಾಹಿತ್ಯ ವಿಮರ್ಶಕ ಪ್ರೊ. ಎಂ.ಎಚ್.ಕೃಷ್ಣಯ್ಯ ನಿಧನ
ಬೆಂಗಳೂರು: ಹಿರಿಯ ಸಾಹಿತಿ ಹಾಗೂ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ.ಎಚ್ ಕೃಷ್ಣಯ್ಯ ಅವರು, ಇಂದು, ಶುಕ್ರವಾರ ನಿಧನರಾಗಿದ್ದಾರೆ. ಪ್ರೊ. ಕೃಷ್ಣಯ್ಯ ಅವರಿಗೆ 85 ವರ್ಷ ವಯಸ್ಸಾಗಿತ್ತು. ಉತ್ತಮ ಬರಹಗಾರರು, ಪ್ರಸಿದ್ಧ ಸಾಹಿತ್ಯ ವಿಮರ್ಶಕರು ಮತ್ತು ಕಲಾಪ್ರೇಮಿಗಳಾಗಿದ್ದರು.ಇವರ ಅಂತಿಮ ಸಂಸ್ಕಾರವು ಬೆಂಗಳೂರಿನ ಗಾಯತ್ರಿನಗರದ ಹರಿಶ್ಚಂದ್ರ ಘಾಟ್ನಲ್ಲಿ ನಾಳೆ (ಶನಿವಾರ) 11 ಗಂಟೆಗೆ ನಡೆಯಲಿದೆ ಎಂದು … Continued