ಬೆಂಗಳೂರು ; ಹೆತ್ತ ತಂದೆ-ತಾಯಿಯನ್ನೇ ಕೊಂದ ಟೆಕ್ಕಿ

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ನಿವೃತ್ತ ನೌಕಾಪಡೆ ಕ್ಯಾಪ್ಟನ್ ಹಾಗೂ ಪತ್ನಿ ಬಲಿ; ಮಗನ ಬಂಧನ ಬೆಂಗಳೂರು: ನಗರದ ವಿಜ್ಞಾನ ನಗರದಲ್ಲಿ ಬುಧವಾರ ಬೆಳಿಗ್ಗೆ ಭೀಕರ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಮಗನೊಬ್ಬ ತನ್ನ ತಂದೆ-ತಾಯಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಎಚ್‌ಎಎಲ್ (HAL) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. … Continued

ಕುಮಟಾ : ರಾಜ್ಯ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಕೂಜಳ್ಳಿಯ ಸಂಧ್ಯಾ ಹೆಗಡೆ ದ್ವಿತೀಯ

ಕುಮಟಾ: ರಾಷ್ಟ್ರಕವಿ ಡಾ.ಜಿ.ಎಸ್.ಎಸ್. ಪ್ರತಿಷ್ಠಾನ  ಶಿವಮೊಗ್ಗ ವತಿಯಿಂದ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಸಂಧ್ಯಾ ವಿನಾಯಕ ಹೆಗಡೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಗೀತ ಗಾಯನ ಸ್ಪರ್ಧೆಯಲ್ಲಿ ಕರ್ನಾಟಕದ ವಿವಿಧ ಭಾಗದ 83 ಸ್ಪರ್ಧಾಳುಗಳು ಭಾಗವಹಿಸಿದ್ದು ಅಂತಿಮ ಸುತ್ತಿಗೆ ಕೇವಲ … Continued

ಬೆಂಗಳೂರು: ಸ್ಕೂಟರ್ ಮೇಲೆ ಶಾಲಾ ಬಸ್ ಹರಿದು ಇಬ್ಬರು ಪುಟಾಣಿಗಳು ಸಾವು

ಬೆಂಗಳೂರು : ಬೈಕ್ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟ ಘಟನೆ ಬೆಂಗಳೂರಿನ ಥಣಿಸಂದ್ರ ಬಳಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಮಕ್ಕಳನ್ನು ವರ್ಷಾ (2 ವರ್ಷ) ಹಾಗೂ ಬಾನು (4 ವರ್ಷ) ಬುಧವಾರ ಬೆಳಿಗ್ಗೆ ಸಿಎಆರ್ ಹೆಡ್ ಕಾನ್ಸ್ಟೇಬಲ್ ನಾಗನಗೌಡ ಮಾಲಿಪಾಟೀಲ ಎಂಬವರು ಮ್ಮ ಸ್ಕೂಟರ್‌ನಲ್ಲಿ ತನ್ನ ಮಗಳಾದ … Continued

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ ಜಾಮೀನು‌ ಅರ್ಜಿ ವಜಾ, ಬಂಧನ ಭೀತಿ

ಬೆಂಗಳೂರು : ರೌಡಿ ಶೀಟರ್‌ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಿಜೆಪಿಯ ಕೆ ಆರ್‌ ಪುರ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್‌ ಮಂಗಳವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಇದರಿಂದ ಬಸವರಾಜ ಅವರಿಗೆ ಬಂಧನದ ಭೀತಿ ಎದುರಾಗಿದೆ. 2026ರ ಜನವರಿ 29ರಂದು ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್‌ ಸುನೀಲದತ್ತ ಯಾದವ್‌ ಅವರ ಏಕಸದಸ್ಯ ಪೀಠವು ಮಂಗಳವಾರ … Continued

ವಿಧಾನಸೌಧದ ಸಚಿವರ ಕಚೇರಿಯಲ್ಲಿ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಕಳ್ಳತನ

ಬೆಂಗಳೂರು : ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಅವರ ವಿಧಾನಸೌಧದಲ್ಲಿ ಕಚೇರಿಯಲ್ಲಿ ಕಳ್ಳತನ ನಡೆದಿದೆ ಎಂದು ವರದಿಯಾಗಿದೆ. ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನವೀನ ಎಂಬವರು ಕೆಲಸದ ನಿಮಿತ್ತ … Continued

ಬೆಂಗಳೂರಿನಲ್ಲಿ ಅಡಗಿಕೊಂಡಿದ್ದ 24 ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ಬಿಹಾರದ ತಂದೆ-ಮಗನ ಬಂಧನ….

ಪಾಟ್ನಾ: ಸುಮಾರು 40ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಬಿಹಾರದ ಕುಖ್ಯಾತ ಅಪರಾಧಿಗಳಾದ ಮನೋಜ ಸಿಂಗ್ ಮತ್ತು ಆತನ ಪುತ್ರ ಮಾಣಿಕ್ ಸಿಂಗ್‌ನನ್ನು ಬಿಹಾರ ವಿಶೇಷ ಕಾರ್ಯಪಡೆ (STF) ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ಬಂಧಿಸಿದೆ. ಈ ಕಾರ್ಯಾಚರಣೆಗೆ ಬೆಂಗಳೂರಿನ ರಾಜ್ಯ ಗುಪ್ತಚರ ವಿಭಾಗದ ಪೊಲೀಸರು ಸಾಥ್ ನೀಡಿದ್ದಾರೆ. ಬಂಧಿತರಿಂದ ಎಂಟು ಡಾಂಗಲ್‌ಗಳು, ಒಂಬತ್ತು … Continued

ರಾಜ್ಯಮಟ್ಟದ ಪ್ರತಿಭಾ ಕಾರಂಜಿ : ಚಿನ್ಮಯ ಕೆರೆಗದ್ದೆ ಪ್ರಥಮ

ಶಿರಸಿ; ಶಾಲಾ ಶಿಕ್ಷಣ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಚಿನ್ಮಯ ಕೆರೆಗದ್ದೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ಈತ ಪತ್ರಕರ್ತ ಕೃಷ್ಣಮೂರ್ತಿ ಕೆರೆಗದ್ದೆ ಮತ್ತು ಆಶಾ ಕೆರೆಗದ್ದೆ ದಂಪತಿ ಪುತ್ರ. … Continued

ಬೇಡ್ತಿ, ಅಘನಾಶಿ ನದಿ ಜೋಡಣೆ ವಿರೋಧಿಸಿ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಉತ್ತರ ಕನ್ನಡ ಜಿಲ್ಲೆ ಸರ್ವಪಕ್ಷ ನಿಯೋಗ

ಶಿರಸಿ : ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ  ಉತ್ತರ ಕನ್ನಡ ಜಿಲ್ಲೆಯ ಸರ್ವಪಕ್ಷ ನಿಯೋಗವು ಸೋಮವಾರ (ಫೆ.9) ನವದೆಹಲಿಯಲ್ಲಿ ಕೇಂದ್ರದ ಪ್ರಮುಖ ಸಚಿವರನ್ನು ಭೇಟಿ ಮಾಡಿ, ಬೇಡ್ತಿ-ಹಿರೇವಡ್ಡತ್ತಿ ಹಾಗೂ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳಿಂದ ಜಿಲ್ಲೆಯ ಪರಿಸರಕ್ಕಾಗುವ ಹಾನಿಯ ಕುರಿತು ಗಂಭೀರ ಚರ್ಚೆ ನಡೆಸಿತು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ, ಪರಿಸರ ಸಚಿವ … Continued

ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಹಿನ್ನೆಲೆ ಗಾಯಕ ಸೋನು ನಿಗಮ್ ಭೇಟಿ

ಹುಬ್ಬಳ್ಳಿ : ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಸೋಮವಾರ (ಫೆ.9) ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದು, ಸಿದ್ದಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ್ದ ಗಾಯಗ ಸೋನು ನಿಗಮ್ ಸೋಮವಾರ ಬೆಳಿಗ್ಗೆ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದರು. ಸಿದ್ಧಾರೂಢರ ದರ್ಶನ ಪಡೆದ ಅವರು ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. … Continued

ಶಿರಸಿ : ಬೆಣಗಿಯಲ್ಲಿ ಜೇನು ಹಬ್ಬ ; ಪ್ರಾತ್ಯಕ್ಷಿಕೆ-ಸಂಭ್ರಮಪಟ್ಟ ಮಕ್ಕಳು

ಶಿರಸಿ : ತಾಲೂಕಿನ ಬೆಣಗಿಯಲ್ಲಿ ಶನಿವಾರ ಜೇನು ಹಬ್ಬ ಕಾರ್ಯಕ್ರಮ ನಡೆಯಿತು. ಇದರಲ್ಲಿ ಶಾಲಾ ಮಕ್ಕಳು ಪಾಲ್ಗೊಂಡು ಅವರೇ ಜೇನು ಹಬ್ಬ ಉದ್ಘಾಟಿಸಿ ಅದರಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಪ್ರಕೃತಿ ಸಂಸ್ಥೆ, ಪೇವಾರ್ಡ್‌ ಸಂಸ್ಥೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡೇಬೈಲ್ ಶಾಲೆ, ವನಗಿರಿ ಇಕೋ ಕ್ಲಬ್‌, ರಾಷ್ಟ್ರೀಯ ಹಸಿರು ಪಡೆ ಸಹಯೋಗದಲ್ಲಿ ಬೆಣಗಿಯ ನಾಗರಾಜ ಹೆಗಡೆ … Continued