ಸಿದ್ದಾಪುರ | ಕೌಟುಂಬಿಕ ಕಲಹ: ಒಬ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದ ಸಮೀಪದ ಅವರಗುಪ್ಪದಲ್ಲಿ ಸೋಮವಾರ ರಾತ್ರಿ ಕೌಟುಂಬಿಕ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೊಲೆ ಮಾಡಿರುವ ಘಟನೆ ನಡೆದಿದೆ. ವಸಂತ ನಾಯ್ಕ( ೪೩) ಎಂಬವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಆತನ ತಮ್ಮ ಮಹೇಶ ನಾಯ್ಕ(೩೭) ಹಾಗೂ ಜಗಳ ಬಿಡಿಸಲು ಬಂದ ಕುಮಾರ ನಾಯ್ಕ(೩೫) ಅವರಿಗೂ … Continued

ಇಂಧನ ನಿಯಂತ್ರಣ ಸ್ವಿಚ್ ಸಮಸ್ಯೆ ; ಲಂಡನ್‌-ಬೆಂಗಳೂರು ವಿಮಾನ ಹಾರಾಟ ಸ್ಥಗಿತ

ಬೆಂಗಳೂರು: ಲಂಡನ್‌ನಿಂದ ಬೆಂಗಳೂರಿಗೆ ಪ್ರಯಾಣಿಸಬೇಕಾಗಿದ್ದ ಏರ್ ಇಂಡಿಯಾದ ಬೋಯಿಂಗ್ 787-8 ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನದ ಹಾರಾಟವನ್ನು ಸ್ಥಗಿತಗೊಳಿಸಿ (Grounded) ತಪಾಸಣೆಗೆ ಒಳಪಡಿಸಲಾಗಿದೆ. ಸೋಮವಾರ ಲಂಡನ್‌ನಿಂದ ಬೆಂಗಳೂರಿಗೆ ಹೊರಡಬೇಕಿದ್ದ AI 132 ವಿಮಾನದ ‘ಫ್ಯುಯೆಲ್ ಕಂಟ್ರೋಲ್ ಸ್ವಿಚ್’ನಲ್ಲಿ (ಇಂಧನ ನಿಯಂತ್ರಣ ಸ್ವಿಚ್) ದೋಷವಿರಬಹುದು ಎಂದು ಪೈಲಟ್ ವರದಿ ಮಾಡಿದ್ದರು. ವಿಮಾನ … Continued

ಬೆಂಗಳೂರು | ಹಾಡಹಗಲೇ ಯುವಕನನ್ನು ಅಡ್ಡಗಟ್ಟಿ 31 ಲಕ್ಷ ರೂ. ದರೋಡೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಹಾಡಹಾಗಲೇ ಸಿನಿಮೀಯ ರೀತಿಯಲ್ಲಿ ವ್ಯಕ್ತಿಯೊಬ್ಬರಿಂದ 31 ಲಕ್ಷ ರುಪಾಯಿಗೂ ಹೆಚ್ಚು ಹಣವನ್ನು ದೋಚಲಾಗಿದೆ. ಬೆಂಗಳೂರಿನ ಬನ್ನೇರುಘಟ್ಟ ಪ್ರದೇಶದಲ್ಲಿ ಭಾನುವಾರ (ಫೆಬ್ರವರಿ 1) ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗ್ಯಾಂಗ್, ಬರೋಬ್ಬರಿ … Continued

ಕರ್ನಾಟಕ-ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಜಲ ವಿವಾದ: ನ್ಯಾಯಮಂಡಳಿ ರಚನೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಅಂತಾರಾಜ್ಯ ದಕ್ಷಿಣ ಪಿನಾಕಿನಿ (ಪೆನ್ನಾರ್) ನದಿ‌ ನೀರು ಹಂಚಿಕೆ ವಿವಾದ ಇತ್ಯರ್ಥಕ್ಕಾಗಿ ನ್ಯಾಯಮಂಡಳಿ ರಚನೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಆದೇಶಿಸಿದೆ ಇಂದಿನಿಂದ (ಫೆ.2, 2026) ಒಂದು ತಿಂಗಳ ಒಳಗಾಗಿ ಅಧಿಕೃತ ಗೆಜೆಟ್‌ ಅಧಿಸೂಚನೆ ಹೊರಡಿಸುವಂತೆ ನ್ಯಾಯಮೂರ್ತಿಗಳಾದ ವಿಕ್ರಮನಾಥ ಮತ್ತು … Continued

ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯಲ್ಲೇ ಹೂತಿಟ್ಟಿದ್ದ ಯುವಕ

ವಿಜಯನಗರ: ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಹೆತ್ತ ತಂದೆ-ತಾಯಿ ಮತ್ತು ತಂಗಿಯನ್ನು ಕೊಲೆ ಮಾಡಿ, ಮನೆಯೊಳಗೆ ಹೂತು ಹಾಕಿರುವ ಅಮಾನುಷ ಕೃತ್ಯ ವಿಜಯನಗರ ಜಿಲ್ಲೆಯ ಕೋಟೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ದೊಡ್ಡಕಿಟ್ಟದಹಳ್ಳಿ ಮೂಲದ ಅಕ್ಷಯಕುಮಾರ ಎಂಬಾತನೇ ಈ ಪೈಶಾಚಿಕ ಕೃತ್ಯ ಎಸಗಿದ ಆರೋಪಿ. ಈತ ತನ್ನ ತಂದೆ ಭೀಮರಾಜ, ತಾಯಿ … Continued

ಬೆಂಗಳೂರು : ಬಾಡಿಗೆ ಮನೆಯಲ್ಲಿ ನಾಲ್ವರು ವಲಸೆ ಕಾರ್ಮಿಕರು ಶವವಾಗಿ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮುತ್ಸಂದ್ರ ಗ್ರಾಮದ ಸಮೀಪದ ಬಾಡಿಗೆ ಮನೆಯಲ್ಲಿದ್ದ ಅಸ್ಸಾಂನ ನಾಲ್ವರು ವಲಸೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಉಸಿರುಗಟ್ಟಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಜಯಂತ್ ಸಿಂಧೆ, ನಿರೇಂದ್ರನಾಥ್, ಡಾಕ್ಟರ್ ಟೈಡ್ ಮತ್ತು ಧನಂಜಯ ಟೈಡ್ ಎಂದು ಗುರುತಿಸಲಾಗಿದ್ದು, ಎಲ್ಲರೂ 20ರ ಹರೆಯದವರು ಎನ್ನಲಾಗಿದೆ. ಮನೆಯಲ್ಲಿ … Continued

ಬೆಂಗಳೂರು : ಕನ್ನಡದ ಖ್ಯಾತ ನಟನಿಂದ ಸರಣಿ ಅಪಘಾತ ; ದೂರು ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಮಯೂರ್ ಪಟೇಲ್ ಅವರು ಕುಡಿದ ಅಮಲಿನಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹಲಸೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ. ಹಳೆ ವಿಮಾನ ನಿಲ್ದಾಣ ರಸ್ತೆಯ ಕಮಾಂಡೋ ಆಸ್ಪತ್ರೆ ಸಿಗ್ನಲ್ ಬಳಿ … Continued

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಬೆಂಗಳೂರು: ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ (84 ವರ್ಷ) ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಎಚ್‌.ವಿ ಅನಂತ ಸುಬ್ಬರಾವ್ ಬುಧವಾರ (ಜ.28) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ಮನೆಯಲ್ಲೇ … Continued

ವೀಡಿಯೊ | ಬೆಂಗಳೂರು : ಆಭರಣ ಅಂಗಡಿಗೆ ನುಗ್ಗಿ ಗನ್ ತೋರಿಸಿ ಚಿನ್ನಾಭರಣ ಲೂಟಿ

ಬೆಂಗಳೂರು: ಬೆಂಗಳೂರಿನ ಹೊರವಲಯದ ನೆಲಮಂಗಲದಲ್ಲಿರುವ ಆಭರಣ ಅಂಗಡಿಯಲ್ಲಿ ಮಂಗಳವಾರ ಶಸ್ತ್ರಸಜ್ಜಿತ ದರೋಡೆಕೋರರು ಹಗಲು ಹೊತ್ತಿನಲ್ಲಿ ದರೋಡೆ ನಡೆಸಿದ್ದಾರೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಬಳಿಯ ದಾಸನಪುರದಲ್ಲಿರುವ ರಾಮದೇವ ಜ್ಯುವೆಲ್ಲರಿಯಲ್ಲಿ ಸಂಜೆ ಸುಮಾರು 5:30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸಿಸಿಟಿವಿ ದೃಶ್ಯಗಳಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಅಂಗಡಿಗೆ ಬರುತ್ತಿರುವುದು … Continued

ಮದುವೆಯಾಗಿ 45 ದಿನಕ್ಕೆ ಪ್ರಿಯಕರನ ಜೊತೆ ಪತ್ನಿ ಪರಾರಿ; ಪತಿ, ಸೋದರಮಾವ ಆತ್ಮಹತ್ಯೆ

ದಾವಣಗೆರೆ: ಮದುವೆಯಾಗಿ ಕೇವಲ 45 ದಿನಕ್ಕೆ ಪ್ರಿಯಕರನೊಂದಿಗೆ ಪತ್ನಿ ಓಡಿ ಹೋಗಿದ್ದರಿಂದ ಮನನೊಂದು ಆಕೆಯ ಪತಿ ಹಾಗೂ ಮದುವೆ ಮಾಡಿಸಿದ್ದ ಯುವತಿಯ ಸೋದರಮಾವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಗುಮ್ಮನೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಹರೀಶ (30) ಮತ್ತು ಯುವತಿಯ ಸೋದರ ಮಾವ ರುದ್ರೇಶ ಎಂದು ಗುರುತಿಸಲಾಗಿದೆ. 45 ದಿನಗಳ ಹಿಂದೆ ಹರೀಶ … Continued