ಆಟೊದಲ್ಲಿ ಪ್ರಯಾಣಿಸಿದ ಪೇಜಾವರ ಶ್ರೀಗಳು…

ಉಡುಪಿ: ಕಾರ್ಯಕ್ರಮವೊಂದಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ರಿಕ್ಷಾದಲ್ಲಿ ತೆರಳಿದ ವಿದ್ಯಾಮಾನದ ಬಗ್ಗೆ ವರದಿಯಾಗಿದೆ. ಉಡುಪಿಯ ಪ್ರಸಿದ್ಧ ಕಡಿಯಾಳಿ ದೇವಳಕ್ಕೆ ನೂತನ ಧ್ವಜಮರವನ್ನು ಹೊತ್ತು ತರುವ ಮೆರವಣಿಗೆಯಲ್ಲಿ ಭಾಗವಹಿಸಿದ ಶ್ರೀಗಳಿಗೆ ಮುಂದಿನ ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಅವರು ಅನಂತೇಶ್ವರ ದೇವಸ್ಥಾನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಮೆರವಣಿಗೆಯ ಕಾರಣಕ್ಕೆ ರಸ್ತೆಯುದ್ದಕ್ಕೂ ವಾಹನಗಳು ಸಾಲು ಸಾಲು ಬರುತ್ತಿದ್ದರಿಂದ ಟ್ರಾಫಿಕ್ … Continued

ಗಣಿಗಾರಿಕೆಯಲ್ಲಿ ಬಿಳಿಕಲ್ಲು ಗುಡ್ಡ ಕುಸಿತ: 7 ಜನರ ರಕ್ಷಣೆ, ಇಬ್ಬರು ನಾಪತ್ತೆ ಶಂಕೆ

ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ತಾಲೂಕಿನ ಮಡಹಳ್ಳಿ ಹತ್ತಿರವಿರುವ ಬಿಳಿಕಲ್ಲು ಗಣಿಗಾರಿಕೆಯಿಂದ ಗುಡ್ಡವೊಂದು ಕುಸಿದಿರುವ ಘಟನೆ ಶುಕ್ರವಾರ ಬೆಳಿಗ್ಗೆ 11:30ರಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಸುಮಾರು 7 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಇದರಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ 6 ಟಿಪ್ಪರುಗಳು, 5 ಜೆಸಿಬಿಗಳು, 4 ಟ್ರ್ಯಾಕ್ಟರ್‌ಗಳು ಮಣ್ಣಿನಡಿ ಸಿಲುಕಿವೆ. ಈ ಇಬ್ಬರು … Continued

ಸರ್ಕಾರದ ನಿಯಂತ್ರಣದಿಂದ ದೇವಾಲಯಗಳಿಗೆ ಮುಕ್ತಿ, ಸ್ವಾಯತ್ತತೆ: ಬಜೆಟ್‌ನಲ್ಲಿ ಬೊಮ್ಮಾಯಿ ಪ್ರಸ್ತಾಪ

ಬೆಂಗಳೂರು: ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಿ ಅಭಿವೃದ್ಧಿ ಕಾಮಗಾರಿಗಳ ವಿವೇಚನೆಯನ್ನ ದೇವಾಲಯಗಳಿಗೆ ಪ್ರತ್ಯಾ ಯೋಜಿಸಲು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು, ಶುಕ್ರವಾರ ಮಂಡಿಸಿದ 2022-23ನೇ ಸಾಲಿನ ಬಜೆಟ್‍ನಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ … Continued

ಕರ್ನಾಟಕ ಬಜೆಟ್‌ 2022-23 : 15 ಸಾವಿರ ಶಿಕ್ಷಕರು, 27 ಸಾವಿರ ಅತಿಥಿ ಶಿಕ್ಷಕರ ನೇಮಕ, ಕಟ್ಟಡ ಕಾರ್ಮಿಕರಿಗೆ ರಾಜ್ಯಾದ್ಯಂತ ರಿಯಾಯ್ತಿ ಬಸ್‌ ಪಾಸ್‌ ಘೋಷಣೆ

ಬೆಂಗಳೂರು: ಈ ಬಾರಿಯ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಓತ್ತು ನೀಡಲಾಗಿದೆ. 15 ಸಾವಿರ ಶಿಕ್ಷಕರ ನೇಮಕ ಆಗುವ ವರೆಗೆ ಶಿಕ್ಷಕರ ಖಾಲಿ ಹುದ್ದೆಗಳಿಗೆ ಸುಮಾರು 27,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್​ನಲ್ಲಿ ಪ್ರಸ್ತಾಪಿಸಿದ್ದಾರೆ. ಅಲ್ಲದೆ, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೋಧನಾ ಅವಧಿಯನ್ನು … Continued

ಕರ್ನಾಟಕ ಬಜೆಟ್‌ 2022-23: ಕರಾವಳಿ ಜಿಲ್ಲೆಗಳಿಗೆ ಬಜೆಟ್‌ನಲ್ಲಿ ಏನೇನು ಘೋಷಣೆ..? ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹಲವು ಘೋಷಣೆ ಮಾಡಿದ್ದಾರೆ. ಕರಾವಳಿ ಪ್ರದೇಶಗಳಲ್ಲಿ ನದಿಗಳ ಪ್ರವಾಹ ಉಂಟಾದಾಗ ಮತ್ತು ಭಾರೀ ಅಲೆಗಳಿಂದ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರನ್ನು ತಡೆಗಟ್ಟಲು ಉದ್ದೇಶಿಸಿರುವ ಖಾರ್ ಲ್ಯಾಂಡ್ ಯೋಜನೆಯಡಿ 1500 ಕೋಟಿ ರೂ ಅಂದಾಜು ಮೊತ್ತದ … Continued

ಕರ್ನಾಟಕ ಬಜೆಟ್‌-2022-23: ಬಿಬಿಎಂಪಿ ಚುನಾವಣೆಯತ್ತ ದೃಷ್ಟಿ: ಬೆಂಗಳೂರಿಗೆ ಭರಪೂರ ಕೊಡುಗೆ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿಗೆ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯವರು ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಮೆಗಾ ಜ್ಯುವೆಲರಿ ಪಾರ್ಕ್‌ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ 8,409 ಕೋಟಿ ರೂ. ಮೀಸಲಿಡಲಾಗಿದ್ದು, ನಮ್ಮ ಮೆಟ್ರೋ, ಸಬ್‌ ಅರ್ಬನ್‌ ರೈಲು, ಪೆರಿಫೆರಲ್‌ ರಿಂಗ್‌ ರೋಡ್‌ ಸೇರಿದಂತೆ ವಿವಿಧ ಯೋಜನೆಗಳಿಗೆ ಭರಪೂರ ಅನುದಾನ ನೀಡಿದ್ದಾರೆ. ಅಲ್ಲದೆ … Continued

ಕರ್ನಾಟಕ ಬಜೆಟ್‌-2022-23: ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ.ಗಳ ಸಹಾಯಧನ

ಬೆಂಗಳೂರು: ಈ ಬಾರಿಯ ಬಜೆಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಣ್ಯಕ್ಷೇತ್ರಗಳಿಗೆ ಹೋಗುವವರಿಗೆ ಬಂಪರ್​ ಕೊಡುಗೆ ನೀಡಿದ್ದಾರೆ. 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ ಸಹಾಯಧನ ನೀಡುವುದಾಗಿ ಅವರು ಅವರು ಪ್ರಕಟಿಸಿದ್ದಾರೆ. ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ ಮರವತ್ತೂರು ಕ್ಷೇತ್ರಗಳಿಗೆ ಪ್ಯಾಕೇಜ್ ಟೂರ್‌ ಘೋಷಣೆ ಮಾಡಿದ್ದಾರೆ. 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ … Continued

ಬೊಮ್ಮಾಯಿ ಬಜೆಟ್: ಅಭಿವೃದ್ಧಿಗೆ ಪಂಚಸೂತ್ರ ಅಳವಡಿಕೆ, ಯಾವ ಇಲಾಖೆಗೆ ಎಷ್ಟು ಹಣ ಕೊಡಲಾಗಿದೆ..?

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು, ಶುಕ್ರವಾರ ತಮ್ಮ ಚೊಚ್ಚಲ ಬಜೆಟ್ ಮಾಡಿದ್ದು, ಬಜೆಟ್‌ ಗಾತ್ರ 2,53,165 ಕೋಟಿ ರೂ.ಗಳಾಗಿವೆ. ಕಳೆದ ಬಜೆಟ್‌ ಗಾತ್ರಕ್ಕೆ ಹೋಲಿಸಿದರೆ ಈ ಸಲ ಬಜೆಟ್‌ ಶೇ7.70% ಹೆಚ್ಚಳವಾಗಿದೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ಪ್ರಸ್ತಾಪಿಸಿರುವ ಬೊಮ್ಮಾಯಿ, ಮಹಿಳೆಯರಿಗಾಗಿ ಪ್ರತ್ಯೇಕ ಬಜೆಟ್, ಮಕ್ಕಳಿಗಾಗಿ ಪುಟಾಣಿ ಬಜೆಟ್‌ ಮಂಡನೆ … Continued

ಕರ್ನಾಟಕ ಬಜೆಟ್‌-2022- ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರ ಗೌರವ ಧನ ಹೆಚ್ಚಳ, ಹಾಲು ಉತ್ಪಾದಕರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಘೋಷಣೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್‌ನಲ್ಲಿ ಅಂಗನವಾಡಿ, ಬಿಸಿಯೂಟ ತಯಾರಕರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿಹಿ ಸುದ್ದಿ ನೀಡಿದ್ದು, ಅವರ ಗೌರವಧನವನ್ನು ಹೆಚ್ಚಳ ಮಾಡುವುದಾಗಿ ಪ್ರಕಟಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತರಿಗೆ ಅವರ ಸೇವೆಗಳ ಅನುಭವದ ಆಧಾರದ ಮೇಲೆ 1000-1500 ರೂ.ಗಳ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, … Continued

ಕರ್ನಾಟಕ ಬಜೆಟ್‌-2022 -ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಹಣ, ಪ್ರಮುಖ ನೀರಾವರಿ ಯೋಜನೆಗಳಿಗೆ ಭರಪೂರ ಅನುದಾನ

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್‌ ಮಂಡನೆ ಮಾಡಿದ್ದು, ರಾಜ್ಯದಲ್ಲಿ ಬಹಳ ಸುದ್ದಿಯಲ್ಲಿರುವ ಮೇಕೆದಾಟು ಯೋಜನೆಗೆ ರಾಜ್ಯ ಬಜೆಟ್​ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್ ಮಂಡನೆಯಾಗಿದೆ. ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳವಾಗಿದ್ದು, ಸಮಗ್ರ ಆರ್ಥಿಕ ಮತ್ತು … Continued