ಶೀಘ್ರವೇ ಚಾಲಕರ ಕಲ್ಯಾಣ ಮಂಡಳಿ ಸ್ಥಾಪನೆ : ಸಚಿವ ಶಿವರಾಮ ಹೆಬ್ಬಾರ

ಧಾರವಾಡ : ವಿವಿಧ ರೀತಿಯ ವಾಹನಗಳನ್ನು ದಿನನಿತ್ಯ ಓಡಿಸುವ ಚಾಲಕರು, ಕ್ಲೀನರ್‌ಗಳ ಬದುಕು ರಕ್ಷಿಸಲು ಮತ್ತು ಅವರ ಮಕ್ಕಳು, ಕುಟುಂಬ ಸದಸ್ಯರಿಗೆ ನೆರವಾಗಲು ಕಾರ್ಮಿಕ ಕಲ್ಯಾಣ ಮಂಡಳಿಯಂತೆ ರಾಜ್ಯದಲ್ಲಿ ಶೀಘ್ರವಾಗಿ ಚಾಲಕರ ಕಲ್ಯಾಣ ಮಂಡಳಿ (ಡ್ರೈವರ್ ಬೋರ್ಡ್) ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾ ಹೇಳಿದ್ದಾರೆ. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗುರುವಾರ … Continued

ಕರ್ನಾಟಕದಲ್ಲಿ ಗುರುವಾರ ಹೊಸದಾಗಿ 382 ಕೊರೊನಾ ಸೋಂಕು ದಾಖಲು, 10 ಮಂದಿ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಗುರುವಾರ ಹೊಸದಾಗಿ 382 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇವೇಳೆ 689 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು, ಗುರುವಾರ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ರಾಜ್ಯದಲ್ಲಿ 3,890 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ … Continued

ಬೆಂಗಳೂರಿನಲ್ಲಿ ಸ್ವಾತಂತ್ರ್ಯ ಉದ್ಯಾನ ಬಿಟ್ಟು ಬೇರೆಲ್ಲೂ ಮೆರವಣಿಗೆ, ಪ್ರತಿಭಟನೆ ನಡೆಸಕೂಡದು: ಹೈಕೋರ್ಟ್‌

ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ, ಬೆಂಗಳೂರಿನ ಗಾಂಧಿ ನಗರದಲ್ಲಿರುವ ಸ್ವಾತಂತ್ರ್ಯ ಉದ್ಯಾನ ಹೊರತುಪಡಿಸಿ ನಗರದ ಬೇರೆಲ್ಲೂ ಯಾವುದೇ ರಾಜಕೀಯ ಅಥವಾ ರಾಜಕಿಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸದಂತೆ ರಾಜ್ಯ ಸರ್ಕಾರ ಖಾತ್ರಿ ವಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಗುರುವಾರ ಕಟ್ಟುನಿಟ್ಟಿನ ಆದೇಶ ಮಾಡಿದೆ. ಆಂದೋಲನಕ್ಕೆ ಮೀಸಲಾಗಿರುವ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು. … Continued

ನಾಳೆ ರಾಜ್ಯ ಬಜೆಟ್ ಮಂಡನೆ, ಭರಪೂರ ನಿರೀಕ್ಷೆ, ಬೀಳಲಿದೆಯೇ ಅನಗತ್ಯ ವೆಚ್ಚಕ್ಕೆ ಕಡಿವಾಣ..?

ಬೆಂಗಳೂರು :ಕರ್ನಾಟಕದ ಬಜೆಟ್ ಅಧಿವೇಶನ ನಾಳೆ, ಮಾರ್ಚ್‌ ೪ರಿಂದ ಆರಂಭವಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ೪ರಂದು ಮಧ್ಯಾಹ್ನ ೧೨: ೩೦ಕ್ಕೆ ತಮ್ಮ ಚೊಚ್ಚಲ ಬಜೆಟ್‌ ಮಂಡಿಸಲಿದ್ದಾರೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕುವ ಜನಪರ ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡುವ ಬಜೆಟ್ ಇದಾಗಲಿದೆ ಎಂಬ ನಿರೀಕ್ಷೆಯಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಮಾತ್ರ ಬಾಕಿ ಇರುವಾಗ … Continued

ಉಕ್ರೇನಿನಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರ ಜೊತೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಉಕ್ರೇನ್ ನಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಗುರುವಾರ ದೂರವಾಣಿ ಮೂಲಕ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಪರಿಸ್ಥಿತಿ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಖಾರ್ಕೀವ್ ನಿಂದ 30 ಕಿ‌ಮೀ ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ. ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆ’ ಎಂದು ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಧೈರ್ಯ … Continued

ಶಿರಸಿ: ತಂತಿ ಬೇಲಿಗೆ ಸಿಲುಕಿ ಒದ್ದಾಡಿದ ಚಿರತೆ ರಕ್ಷಣೆ..!

ಶಿರಸಿ: ಆಹಾರ ಅರಸಿ ಬಂದಿದ್ದ ಸುಮಾರು ಒಂದೂವರೆ ವರ್ಷದ ಗಂಡು ಚಿರತೆ ಜಮೀನಿನಲ್ಲಿ ಹಾಕಿದ್ದ ತಂತಿ ಬೇಲಿಗೆ ಸಿಲುಕಿ ಒದ್ದಾಡಿದ ಘಟನೆ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕು ಜಾನ್ಮನೆ ವಲಯದ ಶಿರಗುಣಿ ಗ್ರಾಮದಲ್ಲಿ ವರದಿಯಾಗಿದೆ. ಚಿರತೆ ಚೀರಾಟ ಕೇಳಿದ ಸ್ಥಳೀಯರು ತಕ್ಷಣವೇ ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ … Continued

ಈವರೆಗೆ ಉಕ್ರೇನ್‌ನಲ್ಲಿ ಸಿಲುಕಿದ್ದ ಕರ್ನಾಟಕದ 86 ಮಂದಿ ವಾಪಸ್

ಬೆಂಗಳೂರು: ಉಕ್ರೇನ್‌ನಲ್ಲಿ ಸಿಲುಕಿದ್ದ ಕರ್ನಾಟಕದ 694 ವಿದ್ಯಾರ್ಥಿಗಳ ಪೈಕಿ 86 ಮಂದಿ ಇದುವರೆಗೂ ವಾಪಸ್ ಆಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್‌ ಅಧಿಕಾರಿ ಮನೋಜ್‌ ರಂಜನ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕರ್ನಾಟಕದ 694 ಜನರು ಉಕ್ರೇನ್‌ನಲ್ಲಿ ಸಿಲುಕಿದ್ದು, ಫೆಬ್ರವರಿ 27 ರಿಂದ ಬುಧವಾರದ ತನಕ 86 ಜನರು ರಾಜ್ಯಕ್ಕೆ … Continued

ಕರ್ನಾಟಕದಲ್ಲಿ ಬುಧವಾರ ಹೊಸದಾಗಿ 188 ಕೊರೊನಾ ಸೋಂಕು ಪತ್ತೆ, 12 ಮಂದಿ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಬುಧವಾರ ಹೊಸದಾಗಿ 188 ಕೊರೊನಾ ಸೋಂಕು ದಾಖಲಾಗಿದೆ ಹಾಗೂ 12 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ 816 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 4,207 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿಯೂ ಕೊರೊನಾ ಪ್ರಮಾಣ ಕಡಿಮೆಯಾಗಿದ್ದು, ಇಂದು, ಬುಧವಾರ ಹೊಸದಾಗಿ 106 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿನಿಂದ ಒಟ್ಟು 4 ಜನರು ಮೃತಪಟ್ಟಿದ್ದಾರೆ. … Continued

ಗಮನಿಸಿ.. ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ-ಎಪ್ರಿಲ್‌ 22ರಿಂದ ಪರೀಕ್ಷೆ ಆರಂಭ

ಬೆಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ನಡೆಸುವಂತ ಜೆಇಇ ಮೇನ್‌ ಪರೀಕ್ಷೆ (JEE Main Exam) ಮೊದಲ ಸೆಷನ್ ಪರೀಕ್ಷೆ ವೇಳಾಪಟ್ಟಿ ರಾಜ್ಯದ ದ್ವಿತೀಯ ಪರೀಕ್ಷೆ ನಡೆಯುವ ದಿನಗಳಂದೇ ನಿಗದಿಯಾದ ಹಿನ್ನೆಲೆಯಲ್ಲಿ ರಾಜ್ಯದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಜೆಇಇ ಮೇನ್‌ ಪರೀಕ್ಷೆ (JEE Main Exam) ಮೊದಲ ಸೆಷನ್ ಪರೀಕ್ಷೆ 16-04-2022 ರಿಂದ … Continued

ಫಕೀರ ದಿಂಗಾಲೇಶ್ವರ ಸ್ವಾಮೀಜಿ ರಾಷ್ಟ್ರಮಟ್ಟದಲ್ಲಿ ಶಿರಹಟ್ಟಿ ಫಕೀರೇಶ್ವರ ಮಠದ ಕೀರ್ತಿ ಬೆಳಗಲಿ:ಎಚ್‌ ಕೆ ಪಾಟೀಲ

ಗದಗ: ಶಿರಹಟ್ಟಿ ಫಕೀರೇಶ್ವರ ಮಠದ ಪರಂಪರೆಯಲ್ಲಿ ಸಾಗಿ ಉತ್ತರೋತ್ತರ ಅಭಿವೃದ್ದಿ ಕಾರ್ಯಗಳ ಮೂಲಕ ಶ್ರೀಮಠದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ನಾಡಿನ ಜನತೆಯ ಚಿತ್ತ ಶ್ರೀಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರತ್ತ ನೆಟ್ಟಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಜಿಲ್ಲೆಯ ಶಿರಹಟ್ಟಿ ತಾಲೂಕು ಕೇಂದ್ರದ ಫಕೀರೇಶ್ವರ ಸಂಸ್ಥಾನಮಠಕ್ಕೆ ಬುಧವಾರ … Continued