ಗೃಹ ಸಚಿವ ಪರಮೇಶ್ವರರ ಡ್ರಗ್ ಪೆಡ್ಲರ್‌ಗಳ ಮನೆ ನೆಲಸಮ ಹೇಳಿಕೆಗೆ ಚಿದಂಬರಂ ಆಕ್ಷೇಪ

ಬೆಂಗಳೂರು: ಡ್ರಗ್ ಪೆಡ್ಲರ್‌ಗಳ ಮನೆಗಳನ್ನು ನೆಲಸಮಗೊಳಿಸುವ ಸಾಧ್ಯತೆಯ ಕುರಿತು ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ನೀಡಿದ ಹೇಳಿಕೆಯು, ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗೇ ಆಂತರಿಕ ಚರ್ಚೆಗೆ ಕಾರಣವಾಗಿದೆ. ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವರಾದ ಪಿ. ಚಿದಂಬರಂ ಅವರು ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಡ್ರಗ್ ಮಾರಾಟಗಾರರ ವಿರುದ್ಧ … Continued

ಬೆಂಗಳೂರು : ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಬೆಂಗಳೂರು: ವಿದೇಶಿ ತಳಿಯ ಎರಡು ಲಕ್ಷ ರೂ. ಬೆಲೆ ಬಾಳುವ ಗಿಳಿ ರಕ್ಷಿಸಲು ಹೋಗಿ, ಕರೆಂಟ್‌ ಶಾಕ್‌ ಹೊಡೆದು ವ್ಯಕ್ತಿಯೊಬ್ಬರು ತಮ್ಮ ಪ್ರಾಣವನ್ನೇ ಕಳೆದುಕೊಂಡ ಘಟನೆ ಬೆಂಗಳೂರಿನ ಗಿರಿನಗರದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅರುಣಕುಮಾರ (33) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಲೋಗೋ ಎಂಬಾಸಿಂಗ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗಿದೆ. ಮಂಡ್ಯದ ನಾಗಮಂಗಲದ ಮೂಲದವರಾದ … Continued

ಸೋಲಿಲ್ಲದ ಸರದಾರ, ಅಪರೂಪದ ರಾಜಕಾರಣಿ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಗೆ ಹುಬ್ಬಳ್ಳಿಯಲ್ಲಿ ಗೌರವ ಸನ್ಮಾನ

(ಅಭಿನಂದನಾ ಸಮಿತಿಯ ಅಧ್ಯಕ್ಷರು ಮತ್ತು ಕೆ.ಎಲ್.ಇ ಸಂಸ್ಥೆಯ ನಿರ್ದೇಶಕರಾದ ಶಂಕರಣ್ಣ ಈಶ್ವರಪ್ಪ ಮುನವಳ್ಳಿ ಮತ್ತು ಗೌರವ ಕಾರ್ಯದರ್ಶಿಗಳಾದ ರಾಜಣ್ಣ ಮೂರುಸಾವಿರಪ್ಪ ಕೊರವಿ ಮತ್ತು ಇತರರು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ೧೩-೧೨-೨೦೨೫ ಸಾಯಂಕಾಲ ೪.೦೦ ಗಂಟೆಗೆ  ಹುಬ್ಬಳ್ಳಿಯ ನೆಹರು ಮೈದಾನದಲ್ಲಿ  ಗೌರವ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಈ ನಿಮಿತ್ತ  ಲೇಖನ) ರಾಜಕಾರಣದ ಮೂಲಕ … Continued

ಡಾ.ಸಾದರ, ಡಾ.ಪಟ್ಟಣಗೆ ʼಸಂಗಮ ಸಿರಿʼ ಪ್ರಶಸ್ತಿ

ಹುಬ್ಬಳ್ಳಿ :  ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ  ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿಗೆ ಈ ವರ್ಷ ಡಾ. ಬಸವರಾಜ ಸಾದರ ಹಾಗೂ ಡಾ. ಶಶಿಕಾಂತ್ ಪಟ್ಟಣ ಅವರು ಆಯ್ಕೆ ಮಾಡಲಾಗಿದೆ. ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ಕಳೆದ ನಾಲ್ಕು ವರ್ಷಗಳಿಂದ ವಿವಿಧ ಸಾಹಿತ್ಯ ಕ್ಷೇತ್ರದ ಸಾಧಕರನ್ನು … Continued

ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕೆ ಖರ್ಚಾದ ಹಣ ಎಷ್ಟು ಗೊತ್ತಾ…?

ಬೆಳಗಾವಿ: ಕಳೆದ ಎರಡು ವರ್ಷಗಳಲ್ಲಿ (2023 ರಿಂದ 2025 ನವೆಂಬರ್ ವರೆಗೆ )ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ವಿಮಾನ ಹಾಗೂ ಹೆಲಿಕಾಪ್ಟರ್ ಪ್ರಯಾಣದ ವೆಚ್ಚ 47 ಕೋಟಿ ರೂ. ಆಗಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ರವಿಕುಮಾರ ಅವರ ಪ್ರಶ್ನೆಗೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. 2023-24ರಲ್ಲಿ … Continued

ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ; ನಿಯಮ ಉಲ್ಲಂಘಿಸಿದರೆ 3 ವರ್ಷ ಜೈಲು, 1 ಲಕ್ಷ ದಂಡ

ಬೆಳಗಾವಿ: ಸಭೆ- ಪಂಚಾಯ್ತಿ ಮೂಲಕ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ನಿಷೇಧಿಸುವಮಸೂದೆಯನ್ನು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ. ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಬಹಿಷ್ಕಾರ ಹಾಕುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲು ಈ ಮಸೂದೆ ಅವಕಾಶ ನೀಡುತ್ತದೆ. ಸಮಾಜ ಕಲ್ಯಾಣ ಸಚಿವ … Continued

ಅಮೆರಿಕ ನಂತರ ಭಾರತದ ಮೇಲೆ ಶೇ.50 ರಷ್ಟು ಸುಂಕ ಹೇರಿದ ಮೆಕ್ಸಿಕೋ

ನವದೆಹಲಿ: ಭಾರತದ ಮೇಲೆ ಅಮೆರಿಕ ಹೆಚ್ಚಿನ ಸರಕುಗಳಿಗೆ ಶೇ.50 ರಷ್ಟು ಸುಂಕ ವಿಧಿಸಿದ ನಾಲ್ಕು (Mexico Tax) ತಿಂಗಳ ನಂತರ, ಈಗ ಮೆಕ್ಸಿಕೊ ಸಹ ಸುಂಕ ವಿಧಿಸಿದೆ. ಭಾರತ ಮತ್ತು ಚೀನಾ ಸೇರಿದಂತೆ ಏಷ್ಯಾದ ಕೆಲವು ದೇಶಗಳ ಆಯ್ದ ಉತ್ಪನ್ನಗಳ ಆಮದಿನ ಮೇಲೆ ಶೇ.50 ರಷ್ಟು ಸುಂಕ ವಿಧಿಸಲು ಅನುಮೋದನೆ ನೀಡಿದೆ. ಈ ಸುಂಕಗಳು ಜನವರಿ … Continued

ಯಕ್ಷಗಾನ ಅಕಾಡೆಮಿ ಪ್ರಶಸ್ತಿಗಳು ಪ್ರಕಟ ; ರೆಂಜಾಳ ರಾಮಕೃಷ್ಣ ರಾವ್ ಸೇರಿ ಐವರಿಗೆ ಗೌರವ ಪುರಸ್ಕಾರ, ಅಶೋಕ ಹಾಸ್ಯಗಾರರ ಕೃತಿಗೆ ಪುಸ್ತಕ ಬಹುಮಾನ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯು 2025ನೇ ಸಾಲಿನ ಪ್ರತಿಷ್ಠಿತ ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ಮತ್ತು ವಿವಿಧ ದತ್ತಿನಿಧಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ಒಟ್ಟು 18 ಜನ ಹಿರಿಯ ಹಾಗೂ ಸಾಧಕ ಕಲಾವಿದರು ಈ ಸಾಲಿನ ಗೌರವಕ್ಕೆ ಪಾತ್ರರಾಗಿದ್ದಾರೆ. ಇದೇ ವೇಳೆ, 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಗಳನ್ನೂ ಘೋಷಿಸಲಾಗಿದೆ. ಯಕ್ಷಗಾನ ಕ್ಷೇತ್ರದಲ್ಲಿನ … Continued

ಪೋಕ್ಸೊ ಪ್ರಕರಣ: ಮುರುಘಾ ಶರಣರ ಖುಲಾಸೆ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಮೇಲ್ಮನವಿ

ಬೆಂಗಳೂರು : ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಕ್ರಿಮಿನಲ್‌ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಮರುಘಾ ಶರಣರು ಹಾಗೂ ಇತರ ಇಬ್ಬರನ್ನು ಖುಲಾಸೆಗೊಳಿಸಿರುವ ಚಿತ್ರದುರ್ಗ ಸತ್ರ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಬೇಕು ಎಂದು ಕೋರಿ ಸಂತ್ರಸ್ತ ಬಾಲಕಿಯರು ಕರ್ನಾಟಕ ಹೈಕೋರ್ಟ್‌ಗೆ  ಮೇಲ್ಮನವಿ ಸಲ್ಲಿಸಿದ್ದಾರೆ. ಸಂತ್ರಸ್ತ ಬಾಲಕಿಯರು ಬುಧವಾರ ಪ್ರತ್ಯೇಕವಾಗಿ ಎರಡು ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದಾರೆ … Continued

ಉತ್ತರ ಕನ್ನಡ ಜಿಲ್ಲೆ ಮೂಲದ ವಿಜ್ಞಾನಿ ಉದ್ಯಮಿ ಡಾ. ಶ್ರೀಹರಿ ಚಂದ್ರಘಾಟಗಿಗೆ ಜಪಾನಿನ ಉನ್ನತ ಪ್ರಶಸ್ತಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ  ಮೂಲದ ಖ್ಯಾತ ವಿಜ್ಞಾನಿ ಮತ್ತು ಉದ್ಯಮಿಯಾಗಿರುವ ಡಾ. ಶ್ರೀಹರಿ ಚಂದ್ರಘಾಟಗಿ ಅವರು ಜಪಾನಿನ ಉದ್ಯಮ ತಂತ್ರಜ್ಞಾನದ ಅತ್ಯುನ್ನತ ಪ್ರಶಸ್ತಿಯಾದ ಸೂಪರ್ ಮ್ಯಾನುಫ್ಯಾಕ್ಚರ್ಸ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ಮಾಡಿದ ಉನ್ನತ ಸಾಧನೆಗಾಗಿ ಶ್ರೀಹರಿಯವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ, ಅಷ್ಟೇ ಅಲ್ಲ ತಂತ್ರಜ್ಞಾನ ಅಭಿವೃದ್ಧಿಪಡಿಸಿ … Continued