ವೀಡಿಯೊ…| ಉಡುಪಿಯಲ್ಲಿ ʼನವ ಸಂಕಲ್ಪʼದ ಮಂತ್ರ ಪಠಿಸಿದ ಪ್ರಧಾನಿ ಮೋದಿ

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡ ಲಕ್ಷ ಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗೆ 9 ಸಂಕಲ್ಪಗಳ ಬಗ್ಗೆ ಒತ್ತಿ ಹೇಳಿದ್ದಾರೆ. ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ನಂತರ ಪಾಲ್ಗೊಂಡಿದ್ದ ಜನರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಎಲ್ಲರೂ ಈ ಒಂಬತ್ತು ಸಂಕಲ್ಪ ಮಾಡಬೇಕು. ಇವು ವರ್ತಮಾನ ಮತ್ತು … Continued

ದಿತ್ವಾ ಚಂಡಮಾರುತ : ಕರ್ನಾಟಕದಲ್ಲಿಯೂ ಭಾರಿ ಮಳೆ ಸಾಧ್ಯತೆ

ನವದೆಹಲಿ: ಶ್ರೀಲಂಕಾದ ಕರಾವಳಿ ಮತ್ತು ಅದರ ಪಕ್ಕದ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಪ್ರಸ್ತುತ ಸುಳಿಯುತ್ತಿರುವ ‘ದಿತ್ವಾ’ ಚಂಡಮಾರುತವು (Cyclonic Storm Ditwah) ಉತ್ತರ-ವಾಯುವ್ಯದ ಕಡೆಗೆ ಸಾಗುತ್ತಿದ್ದು, ನವೆಂಬರ್ 30ರ ಮುಂಜಾನೆಯ ವೇಳೆಗೆ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಮತ್ತಷ್ಟು ಸಮೀಪಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರಿಂದಾಗಿ ಕರ್ನಾಟಕದಲ್ಲಿಯೂ ನಾಲ್ಕೈದು … Continued

ವೀಡಿಯೊ..: ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್‌ ಶೋ

ಉಡುಪಿ : ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಪಾಲ್ಗೊಳ್ಳಲು ಅವರು (ನವೆಂಬರ್‌ 28) ಇಂದು, ಶುಕ್ರವಾರ ಉಡುಪಿಗೆ ಆಗಮಿಸಿದ್ದು, ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಜನರು ಮೋದಿಯವರಿಗೆ ಹೂ ಮಳೆ ಸುರಿಸುವ ಮೂಲಕ … Continued

‘ಮಾತು’ ಜಗತ್ತಿಗೆ ಒಳಿತಾಗದ ಹೊರತು ಅದು ʼಶಕ್ತಿʼಯಲ್ಲ; ಡಿಕೆಶಿ ಪೋಸ್ಟ್​​ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಡುವಿನ ಮುಖ್ಯಮಂತ್ರಿ ಹುದ್ದೆಯ ಪೈಪೋಟಿಯ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುರುವಾರ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನತೆ ಕಾಂಗ್ರೆಸ್‌ಗೆ ನೀಡಿದ ಜನಾದೇಶ ಕೇವಲ ‘ಒಂದು ಕ್ಷಣದ’ ಸಂಗತಿಯಲ್ಲ, ಬದಲಿಗೆ ಐದು ವರ್ಷಗಳ ಸಂಪೂರ್ಣ ಜವಾಬ್ದಾರಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.  ‘ಎಕ್ಸ್’ (ಹಿಂದಿನ ಟ್ವಿಟರ್) … Continued

ಹೊನ್ನಾವರ | ಮುಳ್ಳೋಡು ಸಮೀಪ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸಂಪುಟ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ – ಭಟ್ಕಳ ವಿಧಾನಸಭಾ ಕ್ಷೇತ್ರದ ಹೊನ್ನಾವರ ತಾಲೂಕಿನ ಮುಳ್ಳೋಡು ಗ್ರಾಮದ ಸಮೀಪ ಶರಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ 200 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. … Continued

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಎಕ್ಸ್ ಸಂದೇಶ ; ಹೈಕಮಾಂಡಿಗೆ ಸಿಎಂ ಹುದ್ದೆ ವಾಗ್ದಾನ ನೆನಪಿಸಿದರೇ ಡಿಕೆಶಿ?

ಬೆಂಗಳೂರು:ಕರ್ನಾಟಕದ ಕಾಂಗ್ರೆಸ್‌(Congress)ನಲ್ಲಿ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆಚರ್ಚೆ ತೀವ್ರಗೊಂಡಿರುವ ನಡುವೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಗುರುವಾರ ನಿಗೂಢ ಹಾಗೂ ಮಾರ್ಮಿಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಇದು ಕಾಂಗ್ರೆಸ್ ಹೈಕಮಾಂಡ್‌ಗೆ ಸೂಕ್ಷ್ಮ ಸಂದೇಶವಾಗಿರಬಹುದು ಎಂದು ನೋಡಲಾಗುತ್ತಿದೆ. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಶಿವಕುಮಾರ ಅವರು, ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ!. ವರ್ಡ್ ಪವರ್ ಈಸ್ ವರ್ಲ್ಡ್ … Continued

ಕಾರವಾರ : ಡಿಸೆಂಬರ್ 22 ರಿಂದ 7 ದಿನಗಳ ಕರಾವಳಿ ಉತ್ಸವ

ಕಾರವಾರ : ನಗರದ ರವೀಂದ್ರನಾಥ ಠಾಗೂರ್ ಕಡಲತೀರದಲ್ಲಿ ಡಿಸೆಂಬರ್ 22 ರಿಂದ 28 ರ ವರೆಗೆ 7 ದಿನಗಳ ಕಾಲ ಕರಾವಳಿ ಉತ್ಸವ ಆಯೋಜಿಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಡಿಸೆಂಬರ್ 22 ರಂದು ಮುಖ್ಯಮಂತ್ರಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ವಿವಿಧ ಸಚಿವರು, ಜಿಲ್ಲೆಯ ಎಲ್ಲ … Continued

ಪೋಕ್ಸೊ ಪ್ರಕರಣ : ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಖುಲಾಸೆಗೊಳಿಸಿದ ಕೋರ್ಟ್‌

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (POCSO case) ಸಂಬಂಧಿಸಿ ದಾಖಲಾಗಿದ್ದ ಮೊದಲ ಪೋಕ್ಸೊ ಕೇಸ್‌ನಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಬುಧವಾರ ಬಿಗ್‌ ರಿಲೀಫ್‌ ಸಿಕ್ಕಿದೆ.  ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಸೇರಿ ಮೂವರನ್ನು ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯವು ನಿರ್ದೋಷಿಗಳು ಎಂದು  … Continued

ಕಾರು ಅಪಘಾತ: ಐಎಎಸ್‌ ಅಧಿಕಾರಿ ಸೇರಿ ಮೂವರು ಸಾವು

ಕಲಬುರಗಿ: ಇನ್ನೋವಾ ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಸೇರಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿಯ ಗೌನಳ್ಳಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ (51) ಹಾಗೂ ಇವರ ಸಹೋದರ ಸಂಬಂಧಿಗಳಾದ ಶಂಕರ ಬೀಳಗಿ (55) ಹಾಗೂ ಈರಣ್ಣ (53) … Continued

ಗದಗ : ನೆಫಿಲಾ ಜಾತಿಯ ದೈತ್ಯ ಜೇಡ ಪತ್ತೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸಾಸರವಾಡ ಅರಣ್ಯದಲ್ಲಿ, ನೆಫಿಲಾ ಜಾತಿಗೆ ಸೇರಿದ ‘ಜೈಂಟ್ ವುಡ್ ಸ್ಪೈಡರ್’ ಎಂಬ ದೈತ್ಯ ಜೇಡ ಪತ್ತೆಯಾಗಿದೆ. ಈ ಜೇಡಗಳು ತಮ್ಮ ಬೃಹತ್ ಗಾತ್ರ ಮತ್ತು ಹಳದಿ ಬಣ್ಣದ ಬಲವಾದ ಬಲೆಗಳಿಗೆ ಹೆಸರುವಾಸಿಯಾಗಿದ್ದು, ಜೀವವೈವಿಧ್ಯ ಸಂಶೋಧಕರು ಇದನ್ನು ಪತ್ತೆಹಚ್ಚಿದ್ದಾರೆ. ಅರೆನಿಡೇ ವರ್ಗದ ನೆಫಿಲಾ ಜಾತಿಗೆ ಸೇರಿದ ಈ ದೈತ್ಯ ಜೇಡ ಗದಗ … Continued