ವೀಡಿಯೊ…| ಉಡುಪಿಯಲ್ಲಿ ʼನವ ಸಂಕಲ್ಪʼದ ಮಂತ್ರ ಪಠಿಸಿದ ಪ್ರಧಾನಿ ಮೋದಿ
ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡ ಲಕ್ಷ ಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗೆ 9 ಸಂಕಲ್ಪಗಳ ಬಗ್ಗೆ ಒತ್ತಿ ಹೇಳಿದ್ದಾರೆ. ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ನಂತರ ಪಾಲ್ಗೊಂಡಿದ್ದ ಜನರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಎಲ್ಲರೂ ಈ ಒಂಬತ್ತು ಸಂಕಲ್ಪ ಮಾಡಬೇಕು. ಇವು ವರ್ತಮಾನ ಮತ್ತು … Continued