ಗೃಹ ಸಚಿವರಿಗೆ ಧನ್ಯವಾದ ಸಲ್ಲಿಸಿ ಪತ್ರ ಬರೆದ ಪುನೀತ್​ ಪತ್ನಿ ಅಶ್ವಿನಿ; ಇಲ್ಲಿದೆ ಪತ್ರ

ಬೆಂಗಳೂರು: ಪುನೀತ್​ ರಾಜ್​ಕುಮಾರ್​ ಅವರ ಅಕಾಲಿಕ ನಿಧನದ ನೋವಿನ ನಡುವೆಯೂ ಪುನೀತ್‌ ಅವರ ಪತ್ನಿ ಅಶ್ವಿನಿ ಅವರು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಪತ್ರ ಬರೆದಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಪತ್ರ ಬರೆದು ಧನ್ಯವಾದ ಅರ್ಪಿಸಿ ಪತ್ರ ಬರೆದಿದ್ದಾರೆ. ಪುನೀತ್​ ರಾಜ್​ಕುಮಾರ್​ ನಿಧನದ ಸುದ್ದಿ … Continued

ಕುಟುಂಬಸ್ಥರಿಂದ ಪುನೀತ ರಾಜಕುಮಾರ್‌ 11ನೇ ದಿನದ ಪುಣ್ಯಸ್ಮರಣೆ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 11ನೇ ದಿನದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಸೋಮವಾರ ರಾಜಕುಮಾರ್ ಕುಟುಂಬಸ್ಥರು ಶಾಸ್ರ್ತೋಕ್ತವಾಗಿ ನೆರವೇರಿಸಿದರು. ರಾಘವೇಂದ್ರ ರಾಜಕುಮಾರ್ ಮಗ ವಿನಯ್ ರಾಜ್ ಕೇಶಮುಂಡನ ಮಾಡಿಸಿಕೊಂಡು ಚಿಕ್ಕಪ್ಪನ 11ನೇ ದಿನದ ಪುಣ್ಯತಿಥಿ ವಿಧಿವಿಧಾನಗಳನ್ನು ನೆರವೇರಿಸಿದರು. ರಾಜ್ ಕುಟುಂಬಸ್ಥರು ಸದಾಶಿವನಗರದಿಂದ ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿ ಸ್ಥಳಕ್ಕೆ ಬರಲು ಬೆಂಗಳೂರು ಮಹಾನಗರ … Continued

ಕರ್ನಾಟಕದಲ್ಲಿ ಇಂದು, ನಾಳೆ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 9ರ ವರೆಗೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪ್ರಭಾವದಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇದು ಇನ್ನೂ ಎರಡು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ … Continued

ಕೋಳಿ ಹಿಡಿಯಲು ಹೋಗಿ ಬಾವಿಗೆ ಬಿದ್ದ ಚಿರತೆ

ಮಂಗಳೂರು: ಕೋಳಿ ಹಿಡಿಯಲು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ರಾಮಯ್ಯ ಎಂಬುವರಿಗೆ ಸೇರಿದ ಬಾವಿಗೆ ಚಿರತೆ ಬಿದ್ದಿದೆ. ಆಹಾರ ಹುಡುಕುಕೊಂಡು ಬಂದಿದ್ದ ಚಿರತೆ ಕೋಳಿ ಹಿಡಿಯಲು ಹೊಂಚು ಹಾಕಿತ್ತು. ಕೊಳಿ ಹಿಡಿಯಲು ಹಾರಿದ ಚಿರತೆಗೆ ಕೋಳಿ ಸಿಗಲಿಲ್ಲ, ಬದಲಾಗಿ … Continued

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ಸಿನಿಂದ ಡಿಸೆಂಬರಿನಲ್ಲಿ ಪಾದಯಾತ್ರೆ: ಸಿದ್ದರಾಮಯ್ಯ

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಡಿಸೆಂಬರ್ ಮೊದಲ ವಾರ ಮೇಕೆದಾಟುವಿನಿಂದ ಬೆಂಗಳೂರು ವರೆಗೆ ಕಾಂಗ್ರೆಸ್ ವತಿಯಿಂದ ಪಾದಯಾತ್ರೆ ನಡೆಸಲಾಗುವುದು ಎಂದು ವಿರೋಧ ಪಕ್ಷದ ನಾಯಕಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ, ಯೋಜನೆ ಜಾರಿಗೆ ಬೇರೆ ಯಾವ ತಕರಾರು ಇಲ್ಲದ ಕಾರಣ … Continued

ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 239 ಜನರಿಗೆ ಕೊರೊನಾ ಸೋಂಕು; ಐವರ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಭಾನುವಾರ) ಹೊಸದಾಗಿ 239 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇ ವೇಳೆ ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ ಹಾಗೂ 322 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,89,952 ಕ್ಕೆ ಏರಿಕೆಯಾಗಿದೆ. ಒಟ್ಟು 29,43,809 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿರೆ. ಹಾಗೂ ಒಟ್ಟು 38,112 … Continued

೨೦ ತಿಂಗಳ ನಂತರ ನಾಳೆ ಎಲ್‌ಕೆಜಿ-ಯುಕೆಜಿಗಳಿಗೆ ಪುಟಾಣಿಗಳ ಹೆಜ್ಜೆ

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ನವೆಂಬರ್‌ ೮)ಯಿಂದ ಎಲ್ ಕೆಜಿ ಮತ್ತು ಯುಕೆಜಿ ಮಕ್ಕಳ ಭೌತಿಕ ತರಗತಿಗಳು ಆರಂಭವಾಗಲಿವೆ. ಸತತ ೨೦ ತಿಂಗಳಿಂದ ಶಾಲೆಯತ್ತ ಮುಖ ಮಾಡದ ಪುಟಾಣಿಗಳು ನಾಳೆಯಿಂದ ಬ್ಯಾಗುಗಳನ್ನು ಹೇರಿಕೊಂಡು ಶಾಲೆಗೆ ಹೋಗಲು ಸಿದ್ಧರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಎಲ್ಲ ಮಾದರಿಯ ಶಾಲೆಗಳು ಆರಂಭವಾಗುವ ಮೂಲಕ ಶೈಕ್ಷಣಿಕ ಚಟುವಟಿಕೆಗಳಿಗೆ … Continued

ಕಲಬುರಗಿ ಪಾಲಿಕೆಯಲ್ಲಿ ಮೇಯರ್- ಉಪಮೇಯರ್ ಚುನಾವಣೆ ನವೆಂಬರ್‌ 20ಕ್ಕೆ ನಿಗದಿ : ಅತಂತ್ರ ಸ್ಥಿತಿಯಲ್ಲಿ ಜೆಡಿಎಸ್‌ ಕಿಂಗ್‌ ಆಗುತ್ತದೆಯೋ ಕಿಂಗ್‌ ಮೇಕರೋ..?

ಕಲಬುರಗಿ: ಅತಂತ್ರ ಫಲಿತಾಂಶದಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಮತ್ತು ಸ್ಥಾಯಿ ಸಮಿತಿಗಳ ಚುನಾವಣೆಗೆ ನವೆಂಬರ್ 20 ಕ್ಕೆ ಮುಹೂರ್ತ ನಿಗದಿಯಾಗಿದೆ. ನವೆಂಬರ್ 20 ರಂದು ಮಧ್ಯಾಹ್ನ 12.30 ಕ್ಕೆ ಟೌನ್ ಹಾಲ್ ಸಭಾಂಗಣದಲ್ಲಿ ಚುನಾವಣೆ ನಡೆಸಲು ಚುನಾವಣಾ ಅಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಡಾ. ಎನ್.ವಿ ಪ್ರಸಾದ … Continued

ಕರ್ನಾಟಕದ 650 ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಪುನೀತ್​ ರಾಜ​ಕುಮಾರ್​ಗೆ ಶ್ರದ್ಧಾಂಜಲಿ

ಬೆಂಗಳೂರು: ಇತ್ತೀಚಿಗೆ ನಿಧನರಾದ ಪುನೀತ್​ ರಾಜ್​ಕುಮಾರ್‌ ಸ್ಮರಣಾರ್ಥ ರಾಜ್ಯದ ಎಲ್ಲಾ 650 ಚಿತ್ರಮಂದಿರಗಳಲ್ಲಿ ಇಂದು (ನವೆಂಬರ್ 7) ಸಂಜೆ 6 ಗಂಟೆಗೆ ಪುನೀತ್ ರಾಜ್​​ಕುಮಾರ್​​ಗೆ ವಿಶೇಷ ಹಾಡನ್ನು ಹಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎಲ್ಲ ಥಿಯೆಟರ್‌ಗಳಲ್ಲಿ ಪ್ರದರ್ಶಕರ ವಲಯ ಮತ್ತು ಥಿಯೇಟರ್ ಸಿಬ್ಬಂದಿ ಪುನೀತ್ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ, ದೀಪ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಿದರು. … Continued

ನಾಳೆಯಿಂದ ರಾಜ್ಯದ ಹೊಟೇಲುಗಳಲ್ಲಿ ಊಟ-ತಿನಿಸುಗಳ ದರ ಏರಿಕೆ…!

ಬೆಂಗಳೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರಗಳು ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಹೋಟೆಲ್‍ಗಳಲ್ಲಿ ಕಾಫಿ, ತಿಂಡಿ, ಊಟಗಳ ದರ ಹೆಚ್ಚಿಸಲು ರಾಜ್ಯ ಹೋಟೆಲ್‍ ಅಸೋಸಿಯೇಷನ್ ನಿರ್ಧರಿಸಿದೆ. ಪ್ರತಿಯೊಂದು ಆಹಾರ ಉತ್ಪನ್ನದ ಮೇಲೆ ಕನಿಷ್ಠ 10%ರಷ್ಟು ಹೆಚ್ಚಳ ಮಾಡುವ ಬಗ್ಗೆ ನಿರ್ಧರಿಸಲಾಗಿದೆ. ಎಲ್ಲ ತಿಂಡಿ, ತಿನಿಸು, ಊಟದ ಮೇಲೆ ಶೇ.10 ರಿಂದ 20ರಷ್ಟು ದರ ಏರಿಕೆಗೆ … Continued