ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ಸಿನಿಂದ ಡಿಸೆಂಬರಿನಲ್ಲಿ ಪಾದಯಾತ್ರೆ: ಸಿದ್ದರಾಮಯ್ಯ

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಡಿಸೆಂಬರ್ ಮೊದಲ ವಾರ ಮೇಕೆದಾಟುವಿನಿಂದ ಬೆಂಗಳೂರು ವರೆಗೆ ಕಾಂಗ್ರೆಸ್ ವತಿಯಿಂದ ಪಾದಯಾತ್ರೆ ನಡೆಸಲಾಗುವುದು ಎಂದು ವಿರೋಧ ಪಕ್ಷದ ನಾಯಕಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ, ಯೋಜನೆ ಜಾರಿಗೆ ಬೇರೆ ಯಾವ ತಕರಾರು ಇಲ್ಲದ ಕಾರಣ … Continued

ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 239 ಜನರಿಗೆ ಕೊರೊನಾ ಸೋಂಕು; ಐವರ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಭಾನುವಾರ) ಹೊಸದಾಗಿ 239 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇ ವೇಳೆ ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ ಹಾಗೂ 322 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,89,952 ಕ್ಕೆ ಏರಿಕೆಯಾಗಿದೆ. ಒಟ್ಟು 29,43,809 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿರೆ. ಹಾಗೂ ಒಟ್ಟು 38,112 … Continued

೨೦ ತಿಂಗಳ ನಂತರ ನಾಳೆ ಎಲ್‌ಕೆಜಿ-ಯುಕೆಜಿಗಳಿಗೆ ಪುಟಾಣಿಗಳ ಹೆಜ್ಜೆ

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ನವೆಂಬರ್‌ ೮)ಯಿಂದ ಎಲ್ ಕೆಜಿ ಮತ್ತು ಯುಕೆಜಿ ಮಕ್ಕಳ ಭೌತಿಕ ತರಗತಿಗಳು ಆರಂಭವಾಗಲಿವೆ. ಸತತ ೨೦ ತಿಂಗಳಿಂದ ಶಾಲೆಯತ್ತ ಮುಖ ಮಾಡದ ಪುಟಾಣಿಗಳು ನಾಳೆಯಿಂದ ಬ್ಯಾಗುಗಳನ್ನು ಹೇರಿಕೊಂಡು ಶಾಲೆಗೆ ಹೋಗಲು ಸಿದ್ಧರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಎಲ್ಲ ಮಾದರಿಯ ಶಾಲೆಗಳು ಆರಂಭವಾಗುವ ಮೂಲಕ ಶೈಕ್ಷಣಿಕ ಚಟುವಟಿಕೆಗಳಿಗೆ … Continued

ಕಲಬುರಗಿ ಪಾಲಿಕೆಯಲ್ಲಿ ಮೇಯರ್- ಉಪಮೇಯರ್ ಚುನಾವಣೆ ನವೆಂಬರ್‌ 20ಕ್ಕೆ ನಿಗದಿ : ಅತಂತ್ರ ಸ್ಥಿತಿಯಲ್ಲಿ ಜೆಡಿಎಸ್‌ ಕಿಂಗ್‌ ಆಗುತ್ತದೆಯೋ ಕಿಂಗ್‌ ಮೇಕರೋ..?

ಕಲಬುರಗಿ: ಅತಂತ್ರ ಫಲಿತಾಂಶದಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಮತ್ತು ಸ್ಥಾಯಿ ಸಮಿತಿಗಳ ಚುನಾವಣೆಗೆ ನವೆಂಬರ್ 20 ಕ್ಕೆ ಮುಹೂರ್ತ ನಿಗದಿಯಾಗಿದೆ. ನವೆಂಬರ್ 20 ರಂದು ಮಧ್ಯಾಹ್ನ 12.30 ಕ್ಕೆ ಟೌನ್ ಹಾಲ್ ಸಭಾಂಗಣದಲ್ಲಿ ಚುನಾವಣೆ ನಡೆಸಲು ಚುನಾವಣಾ ಅಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಡಾ. ಎನ್.ವಿ ಪ್ರಸಾದ … Continued

ಕರ್ನಾಟಕದ 650 ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಪುನೀತ್​ ರಾಜ​ಕುಮಾರ್​ಗೆ ಶ್ರದ್ಧಾಂಜಲಿ

ಬೆಂಗಳೂರು: ಇತ್ತೀಚಿಗೆ ನಿಧನರಾದ ಪುನೀತ್​ ರಾಜ್​ಕುಮಾರ್‌ ಸ್ಮರಣಾರ್ಥ ರಾಜ್ಯದ ಎಲ್ಲಾ 650 ಚಿತ್ರಮಂದಿರಗಳಲ್ಲಿ ಇಂದು (ನವೆಂಬರ್ 7) ಸಂಜೆ 6 ಗಂಟೆಗೆ ಪುನೀತ್ ರಾಜ್​​ಕುಮಾರ್​​ಗೆ ವಿಶೇಷ ಹಾಡನ್ನು ಹಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎಲ್ಲ ಥಿಯೆಟರ್‌ಗಳಲ್ಲಿ ಪ್ರದರ್ಶಕರ ವಲಯ ಮತ್ತು ಥಿಯೇಟರ್ ಸಿಬ್ಬಂದಿ ಪುನೀತ್ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ, ದೀಪ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಿದರು. … Continued

ನಾಳೆಯಿಂದ ರಾಜ್ಯದ ಹೊಟೇಲುಗಳಲ್ಲಿ ಊಟ-ತಿನಿಸುಗಳ ದರ ಏರಿಕೆ…!

ಬೆಂಗಳೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರಗಳು ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಹೋಟೆಲ್‍ಗಳಲ್ಲಿ ಕಾಫಿ, ತಿಂಡಿ, ಊಟಗಳ ದರ ಹೆಚ್ಚಿಸಲು ರಾಜ್ಯ ಹೋಟೆಲ್‍ ಅಸೋಸಿಯೇಷನ್ ನಿರ್ಧರಿಸಿದೆ. ಪ್ರತಿಯೊಂದು ಆಹಾರ ಉತ್ಪನ್ನದ ಮೇಲೆ ಕನಿಷ್ಠ 10%ರಷ್ಟು ಹೆಚ್ಚಳ ಮಾಡುವ ಬಗ್ಗೆ ನಿರ್ಧರಿಸಲಾಗಿದೆ. ಎಲ್ಲ ತಿಂಡಿ, ತಿನಿಸು, ಊಟದ ಮೇಲೆ ಶೇ.10 ರಿಂದ 20ರಷ್ಟು ದರ ಏರಿಕೆಗೆ … Continued

ಮಾರಾಟದಲ್ಲಿ ಹೊಸ ದಾಖಲೆ ಬರೆದ ‘ಟಗರು’ : ಈ ಟಗರಿನ ಬೆಲೆ ಕೇಳಿದ್ರೆ ದಂಗಾಗ್ತೀರಾ..!

ಮಂಡ್ಯ: ಎತ್ತುಗಳು ದಾಖಲೆಯ ಬೆಲೆಯಲ್ಲಿ ಮಾರಾಟವಾಗಿದ್ದನ್ನು ಕೇಳಿದ್ದೇವೆ. ಇಲ್ಲೊಂದು ಟಗರು ದಾಖಲೆ ಬೆಲೆಗೆ ಮಾರಾಟವಾಗಿದೆ. ಮಾರಾಟದಲ್ಲಿ ಅದು ಹೊಸ ದಾಖಲೆಯನ್ನೇ ಬರೆದಿದೆ…! ಜಿಲ್ಲೆಯ ಮಳವಳ್ಳಿ ತಾಲೂಕಿನ ದೇವಿಪುರದಲ್ಲಿ 1.91 ಲಕ್ಷ ರೂ.ಗಳಿಗೆ ಬಂಡೂರು ಟಗರು ಮಾರಾಟವಾಗಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ದೇವಿಪುರ ಗ್ರಾಮದ ಸಣ್ಣಪ್ಪ ಎಂಬುವರು 2 ವರ್ಷದ ಹಿಂದೆ ಬಂಡೂರು ಟಗರೊಂದನ್ನು 1 ಲಕ್ಷದ … Continued

ಬೆಳ್ತಂಗಡಿ: ಇಳಂತಿಲ ಗ್ರಾಮದ ಬಳಿ 5 ಗ್ರೆನೇಡ್‌ಗಳು ಪತ್ತೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಐದು ಗ್ರೆನೇಡ್ ಪತ್ತೆಯಾಗಿದೆ. ನಿವೃತ್ತ ಸೈನಿಕರೊಬ್ಬರು ಇದನ್ನು ಪೊಲೀಸರ ಗಮನಕ್ಕೆ ತಂದಿದ್ದು, ಪೊಲೀಸರು ಈಗ ತನಿಖೆ ಆರಂಭಿಸಿದ್ದಾರೆ. ಇಳಂತಿಲ ಗ್ರಾಮದ ದಾರಿಯಲ್ಲಿ ಐದು ಗ್ರಾನೈಡ್ ಪತ್ತೆಯಾಗಿದೆ. ಭೂಸೇನಾ ರೆಜಿಮೆಂಟ್‌ನಲ್ಲಿ ಎಸ್‌ಸಿಒ (SCO) ಆಗಿ ನಿವೃತ್ತಿ ಆಗಿರುವ ಜಯಕುಮಾರ್ ನೀಡಿದ ಮಾಹಿತಿ ಆಧರಿಸಿ ಪೊಲೀಸರು ಗ್ರೆನೇಡ್ … Continued

ನವೆಂಬರ್‌ 16 ರಂದು ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಪುನೀತ ನಮನ ಕಾರ್ಯಕ್ರಮ

ಬೆಂಗಳೂರು: ಇತ್ತೀಚಿಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ನಮನ ಸಲ್ಲಿಸಲು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅದ್ದೂರಿ ಕಾರ್ಯಕ್ರಮ ಆಯೋಜನೆಗೆ ಸಿದ್ಧವಾಗಿದೆ. ನ.16 ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುನೀತ್ ನಮನ ಕಾರ್ಯಕ್ರಮ ಆಯೋಜಿಸಿದೆ. ಗೀತ ನಮನ, ಗಾಯನ ನಮನ ಸೇರಿದಂತೆ ವಿವಿಧ … Continued

ಹೋಟೆಲ್-ರೆಸ್ಟೋರೆಂಟ್​​ಗಳಿಗೆ ಶೇ.50ರಷ್ಟು ಆಸ್ತಿ ತೆರಿಗೆ ರಿಯಾಯಿತಿ; ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : 2021-22 ನೇ ಸಾಲಿನ ಹಣಕಾಸು ವರ್ಷದಲ್ಲಿ ಹೊಟೇಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್ ಗಳು ಪಾವತಿಸುವ ಆಸ್ತಿ ತೆರಿಗೆಯಿಂದ ( ಬಿಬಿಎಂಪಿ ಹೊರತುಪಡಿಸಿ) ಶೇ 50 ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೋನಾ ಎರಡು ಅಲೆಗಳಿಂದ ಆರ್ಥಿಕ ಸಂಕಷ್ಟ ಎದುರಿಸಿರುವ ಈ ವಲಯಗಳ ಸುಧಾಕರಣೆಗಾಗಿ ರಾಜ್ಯ ಸರ್ಕಾರ … Continued