ಸ್ಪೀಕರ್‌ ಬಳಿ ಸಮಯ ಕೇಳಿದ ಆನಂದ ಸಿಂಗ್‌: ರಾಜೀನಾಮೆ ಸುದ್ದಿಗೆ ಮತ್ತಷ್ಟು ಪುಷ್ಟಿ, ಈಗ ಬಿಎಸ್‌ ವೈ ಎಂಟ್ರಿ..ಮುಂದೇನು..?

ಬೆಂಗಳೂರು: ತಮ್ಮ ನಿರೀಕ್ಷೆಯಂತೆ ಖಾತೆ ನೀಡದಿರುವುದಕ್ಕೆ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ನಾಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂಭವವಿದೆ. ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಬಳಿ ಸಮಯಾವಕಾಶವನ್ನು ಅವರು ಕೇಳಿದ್ದು ಅವರ ರಾಜೀನಾಮೆ ವದಂತಿಗೆ ಇನ್ನಷ್ಟು ರೆಕ್ಕೆಪುಕ್ಕಗಳು ಬರುವಂತೆ ಮಾಡಿದೆ.ಆದರೆ ಈಗ ಈಗ ಬೊಮ್ಮಾಯಿ ಅವರ ವಿನಂತಿ ಮೇರೆಗೆ ಮಾಜಿ ಮುಖ್ಯಮಂತ್ರಿ … Continued

ಖಾತೆಗಾಗಿ ಸಚಿವರ ಕ್ಯಾತೆ: ಅಸಮಾಧಾನ ಶಮನಕ್ಕೆ ಸಿಎಂ ಬೊಮ್ಮಾಯಿ ಹೈಕಮಾಂಡ್‌ ಮೊರೆ..?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮತ್ತು ವಿಸ್ತರಣೆಯ ನಂತರ ಖಾತೆ ಹಂಚಿಕೆಯಲ್ಲಿನ ಅಸಮಾಧಾನ ಹತ್ತಿಕ್ಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ಮೊರೆ ಹೋಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸಚಿವ ಸ್ಥಾನ ಸಿಗದ ಅಸಮಾಧಾನ ಕೆಲವರಿಗಾದರೆ ಮತ್ತೊಂದೆಡೆ ಬಯಸಿದ ಖಾತೆ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ಹಲವು ಸಚಿವರು ತಮ್ಮ ಅತೃಪ್ತಿ ಹೊರಹಾಕಿರುವುದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತಲೆನೋವಿಗೆ … Continued

ತಣ್ಣಗಾಗದ ಖಾತೆಗಾಗಿ ಕ್ಯಾತೆ: ಈಗ ಶಾಸಕ ಕಚೇರಿ ಬೋರ್ಡ್‌ ತೆರವಿಗೆ ಮುಂದಾದ ಆನಂದ ಸಿಂಗ್‌..!

ಬಳ್ಳಾರಿ: ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ತಮ್ಮ ಶಾಸಕರ ಕಚೇರಿಯ ಬೋರ್ಡ್ ತೆರವುಗೊಳಿಸುತ್ತಿದ್ದು, ಇದನ್ನು ಅಸಮಾದಾನದ ಕಾರಣಕ್ಕೆ ತೆಗೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರವಾಸೋದ್ಯಮ ಖಾತೆ ನೀಡಿದ ಕಾರಣಕ್ಕೆ ಅಸಮಾದಾನಗೊಂಡಿರುವ ಆನಂದ್ ಸಿಂಗ್, ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯನ್ನೂ ಆಗಿದ್ದರು. ಆದರೆ ಮುಖ್ಯಮಂತ್ರಿಗಳಿಂದ … Continued

ಕೊರೊನಾ ಹೊಸ ಸೋಂಕು: ಬೆಂಗಳೂರು ಮೀರಿಸಿದ ದಕ್ಷಿಣ ಕನ್ನಡ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮಂಗಳವಾರ (ಆಗಸ್ಟ್ 10) ಹೊಸದಾಗಿ 1,338 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 31 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,21,049 ಕ್ಕೆ ಏರಿಕೆಯಾಗಿದೆ. ಒಟ್ಟು 28,61,499 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,848 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 22,676 … Continued

ಸಿನೆಮಾ ಶೂಟಿಂಗ್ ವೇಳೆ ಖ್ಯಾತ ನಟ ಪ್ರಕಾಶ್​ ರೈಗೆ ಗಾಯ

ಚೆನ್ನೈ : ಚೆನ್ನೈನಲ್ಲಿ ನಟ ಧನುಷ್ ನಾಯಕನಾಗಿ ಅಭಿವನಯಿಸಿರುವ ಚಿತ್ರದ ಸಾಹಸ ಶೂಟಿಂಗ್ ಚಿತ್ರೀಕರಣದ ಸಂದರ್ಭದಲ್ಲಿ ಸೋಮವಾರ ನಟ ಪ್ರಕಾಶ್ ರೈ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಗಸ್ಟ್ 5ರಂದು ಆರಂಭಗೊಂಡಂತ ನಟ ಧನುಷ್ ನಾಯಕನಾಗಿ ನಟಿಸಿರುವ ಚಿತ್ರದ ಶೂಟಿಂಗ್ ಚೆನ್ನೈನಲ್ಲಿ ನಡೆಯುತ್ತಿತ್ತು. ಈ ಶೂಟಿಂಗ್ ನ ಸಾಹಸ ದೃಶ್ಯದ ಚಿತ್ರೀಕರಣದ ಸಂದರ್ಭದಲ್ಲಿ ನಟ ಪ್ರಕಾಶ್ ರೈ( Prakash … Continued

ಮಹತ್ವದ ನಿರ್ಧಾರ…ಸರ್ಕಾರಿ ಸಮಾರಂಭಗಳಲ್ಲಿ ಹೂಗುಚ್ಛ-ಶಾಲು-ಹಾರತುರಾಯಿ ನೀಡುವುದಕ್ಕೆ ಸರ್ಕಾರದಿಂದ ಬ್ರೇಕ್‌..!

ಬೆಂಗಳೂರು: ಇನ್ಮುಂದೆ ಸರ್ಕಾರಿ ಸ್ವಾಮ್ಯದ ಸಂಘ-ಸಂಸ್ಥೆಗಳು ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಣ್ಣಿನಬುಟ್ಟಿ ನೀಡಿ ಯಾವುದೇ ರೀತಿಯ ಅನಗತ್ಯ ಖರ್ಚುಗಳನ್ನು ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ ಹಾಕುವುದು, ಶಾಲು ಹೊದಿಸಿ ನೆನಪಿನ ಕಾಣಿಕೆಗಳನ್ನು ನೀಡುವುದನ್ನು ಮಾಡುವಂತಿಲ್ಲ. ಶಿಷ್ಟಾಚಾರದ ಹೆಸರಲ್ಲಿ ಇಂತಹ ಸಂಪ್ರದಾಯಗಳ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು … Continued

ಬೆಂಗಳೂರು: ಆಗಸ್ಟ್ 16 ರಿಂದ ಮನೆ ಬಾಗಿಲಿಗೆ ಕೋವಿಡ್ -19 ಸ್ಕ್ರೀನಿಂಗ್ ಕಾರ್ಯಕ್ರಮ ಆರಂಭಿಸಲಿರುವ ಬಿಬಿಎಂಪಿ

ಬೆಂಗಳೂರು: ಕೋವಿಡ್ -19 ರ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯು ವೈದ್ಯರು ಮನೆ ಮನೆಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಪ್ರಾರಂಭಿಸಲು ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದ್ದಾರೆ. ಪಾಲಿಕೆ ಈ ಉಪಕ್ರಮವನ್ನು ಆಗಸ್ಟ್ 16ರಿಂದ ಆರಂಭಿಸಲಿದೆ ಮತ್ತು ಆದ್ದರಿಂದ ವೈದ್ಯರು ವೈದ್ಯಕೀಯ ಕಿಟ್‌ಗಳನ್ನು ನೀಡುತ್ತಾರೆ. ಮತ್ತು ಹೊಸದಾಗಿ ನಿರ್ಮಿಸಿದ … Continued

ಕರ್ನಾಟಕದಲ್ಲಿ ಆಗಸ್ಟ್‌ 23ರಿಂದ ಪದವಿ ವಿದ್ಯಾರ್ಥಿಗಳ ದಾಖಲು ಪ್ರಕ್ರಿಯೆ ಆರಂಭ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಜೊತೆ ಸೋಮವಾರ ಮಹತ್ವದ ಸಭೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಈ ತಿಂಗಳ 23ರಿಂದಲೇ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಕುಲಪತಿಗಳ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು; ಹೊಸದಾಗಿ ರೂಪಿಸಲಾಗಿರುವ ಏಕೀಕೃತ … Continued

ಇದು ಅಸಾಮಾನ್ಯ: ಆಕ್ಸಿಜನ್‌ ಸಪೋರ್ಟ್‌ ಮೇಲೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಈ ಬಾಲಕಿಗೆ 625ಕ್ಕೆ 625 ಅಂಕ..!

ಬಾಗಲಕೋಟೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2020-21 ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದ್ದು, ಬಾಗಲಕೋಟೆ ತಾಲೂಕಿನ ಗಂಗಮ್ಮ ಹುಡೇದ ಎಲ್ಲ ಕೊರತೆಗಳನ್ನು ಮೆಟ್ಟಿ ನಿಂತು 625ಕ್ಕೆ 625 ಅಂಕ ಪಡೆದು ಎಲ್ಲರಿಗೂ ಪ್ರೇರಣೆದಾಯಕ ಸಾಧನೆ ಮಾಡಿದ್ದಾಳೆ ಎಂದು ವರದಿಯಾಗಿದೆ. ಅವಳ ಸಾಧನೆ ಯಾಕೆ ಮಹತ್ವದ್ದು ಹಾಗೂ … Continued

ಕರ್ನಾಟಕದಲ್ಲಿ ಸೋಮವಾರ 1,186 ಕೊರೊನಾ ಹೊಸ ಸೋಂಕು, ಪಾಸಿಟಿವಿಟಿ ದರ ಶೇ.0.89

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 1,186 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಇದೇ ಸಮಯದಲ್ಲಿ 1,776 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಒಂದು ಸಾವು ಸೇರಿದಂತೆ ರಾಜ್ಯದಲ್ಲಿ ಸೋಮವಾರ 24 ಸೋಂಕಿತರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ರೇಟ್ ಶೇ.0.89ರಷ್ಟಿದೆ. ಸದ್ಯ ರಾಜ್ಯದಲ್ಲಿ 23,316 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿಂದು 296 ಜನಕ್ಕೆ ಸೋಂಕು ತಗುಲಿದ್ದು, 8,378 ಸಕ್ರಿಯ … Continued