ತುಮಕೂರು : ಮಾರ್ಕೋನಹಳ್ಳಿ ಡ್ಯಾಂನಲ್ಲಿ 6 ಮಂದಿ ನೀರುಪಾಲು

ತುಮಕೂರು : ಜಿಲ್ಲೆಯ ಕುಣಿಗಲ್‌ನಲ್ಲಿರುವ ಮಾರ್ಕೊನಹಳ್ಳಿ ಡ್ಯಾಂ (Markonahalli Dam) ಹಿನ್ನೀರಿನಲ್ಲಿ 6 ಮಂದಿ ಕೊಚ್ಚಿ (Drowned) ಹೋಗಿದ್ದಾರೆ ಎಂದು ವರದಿಯಾಗಿದೆ. ಜಲಾಶಯದ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ಒಂದೇ ಕುಟುಂಬದ ಏಳು ಸದಸ್ಯರು ಬಲವಾದ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದು, ಅವರಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತುಮಕೂರು ನಗರದ ಬಿ.ಜಿ. ಪಾಳ್ಯದ … Continued

ಗಂಗಾವತಿ | ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ

ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಸಿನಿಮಿಯ ರೀತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ಮಧ್ಯರಾತ್ರಿಯ ನಂತರ ನಡೆದಿದೆ ಎಂದು ವರದಿಯಾಗಿದೆ. ಗಘಾವತಿ ನಗರದ ಕೊಪ್ಪಳ ರಸ್ತೆಯ ಲೀಲಾವತಿ ಆಸ್ಪತ್ರೆಯ ಮುಂದುಗಡೆ ಈ ಘಟನೆ ನಡೆದಿದ್ದು, ನಸುಕಿನ ಜಾವ 2 ಗಂಟೆ ಸುಮಾರಿಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ಕೊಲೆ ಮಾಡಿದೆ ಎನ್ನಲಾಗಿದೆ. … Continued

ದೇವೇಗೌಡರ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸೋಮವಾರ ತಡರಾತ್ರಿಯಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆ ಬಳಿಕ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ದೇವೇಗೌಡ ಅವರಿಗೆ 92 ವಯಸ್ಸಾಗಿದ್ದು, ವಯೋಸಹಜ ಆರೋಗ್ಯ … Continued

ಜಾತಿ ಗಣತಿ; ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಿದ ಸರ್ಕಾರ

ಬೆಂಗಳೂರು: ಜಾತಿ ಗಣತಿ ದಿನಾಂಕ ವಿಸ್ತರಣೆಯಾದ ಹಿನ್ನೆಲೆ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಅಕ್ಟೋಬರ್‌ 8ರಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ … Continued

ಜಾತಿ ಗಣತಿ ಅವಧಿ ವಿಸ್ತರಣೆ; ರಾಜ್ಯಾದ್ಯಂತ ಶಾಲಾ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಅವಧಿಯೊಳಗೆ ಜಾತಿ ಗಣತಿ (Caste Census) ಮುಗಿಯದ ಕಾರಣ ಅದರ ಅವಧಿ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ (school timings) ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಜಾತಿ ಗಣತಿ ಸಮೀಕ್ಷಾ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಮತ್ತು … Continued

ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯ ಶವ ಪತ್ತೆ

ಬೆಳಗಾವಿ : ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿಯ ತಿನೈಘಾಟ್ ಸೇತುವೆ ಬಳಿ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ದುರ್ಗಾ ನಗರದ ಅಶ್ವಿನಿ ಬಾಬುರಾವ್ ಪಾಟೀಲ ಮೃತ ಮಹಿಳೆ ಎಂದು ಗುರಿತಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತೆ ಎಂದು ತಿಳಿದುಬಂದಿದೆ. ಅಕ್ಟೋಬರ್ 2 ರಂದು ಅವರು ಕಕ್ಕೇರಿ ಜಾತ್ರೆಗೆ ಹೋಗುವುದಾಗಿ ಹೇಳಿ ಹೋಗಿದ್ದರು. ಜಾತ್ರೆಯಿಂದ ವಾಪಸ್ ಆಗಿದ್ದ ಅಶ್ವಿನಿ ಬೀಡಿ … Continued

ಗಂಗಾಧರ ಕೊಳಗಿಗೆ ರೇವಣಸಿದ್ದೇಶ್ವರ ಸದ್ಭಾವನಾ ಪ್ರಶಸ್ತಿ ಪ್ರದಾನ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ದುಗ್ಲಿ ಶ್ರೀ ಮಠದಲ್ಲಿ ಮಹಾ ನವಮಿ (ಅಕ್ಟೊಬರ್ 1)ಯಂದು ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ಹಾಗೂ ಲೇಖಕ ಗಂಗಾಧರ ಕೊಳಗಿ ಅವರಿಗೆ ಶ್ರೀ ರೇವಣಸಿದ್ದೇಶ್ವರ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಿದರು. ಮಾಜಿ ಶಾಸಕ ವಿ. … Continued

ಬೆಳಗಾವಿ : ಒಂದೇ ದಿನ ಸಹೋದರರಿಬ್ಬರು ಹೃದಯಾಘಾತದಿಂದ ಸಾವು

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಸಹೋದರರಿಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗೋಕಾಕ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ ತಮ್ಮ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಅಣ್ಣ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16) ಅವರಿಗೆ ಶನಿವಾರ ನಸುಕಿನ ಜಾವ 4 ಗಂಟೆಗೆ ಹೃದಯಾಘಾತವಾಗಿದೆ. ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ … Continued

ನನ್ನ ಪುಸ್ತಕವು ಆರೋಗ್ಯದ ಎಲ್ಲ ಆಯಾಮಗಳ ಮೂಲಕ ದೀರ್ಘಕಾಲ ಉತ್ತಮವಾಗಿ ಬದುಕುವ ಬಗ್ಗೆ ಹೇಳುತ್ತದೆ ; ಡಾ.ರಾಮಚಂದ್ರ ಹೆಗಡೆ ಭಂಡೀಮನೆ

ವೈಯಕ್ತಿಕ ಅನುಭವ, ವೃತ್ತಿಜೀವನದ ಅನುಭವ ಮತ್ತು ನಾವು ನಿವೃತ್ತಿಯ ನಂತರದ ಬದುಕನ್ನು ಹೇಗೆ ಅನುಸರಿಸುತ್ತಿದ್ದೇವೆ ಎಂಬುದರ ಬಗ್ಗೆ ಹೆಚ್ಚುತ್ತಿರುವ ಕಾಳಜಿಯ ಸಮ್ಮಿಶ್ರಣದಿಂದ ಈ ಪುಸ್ತಕ ಬಂದಿದೆ. ಅನೇಕರು ನಿವೃತ್ತಿ ನಂತರ ಅನಿರೀಕ್ಷಿತ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಕ್ಷೀಣಿಸುತ್ತಿರುವ ಆರೋಗ್ಯ, ಗೊಂದಲ, ಧ್ಯೇಯದ ಕೊರತೆ ಹಾಗೂ ನಿವೃತ್ತಿ ನಂತರ ಇನ್ನು ನಮ್ಮದೇನಿಲ್ಲ, ನಮ್ಮಿಂದ ಏನೂ ಸಾಧ್ಯವಿಲ್ಲ ಅಂದುಕೊಂಡು ತಮ್ಮ … Continued

ಸಿಂಧುದುರ್ಗದಲ್ಲಿ ದುರಂತ: ಪಿಕ್ನಿಕ್ ಗೆ ತೆರಳಿದ್ದ ಬೆಳಗಾವಿ ಜಿಲ್ಲೆ ಮೂವರ ದುರ್ಮರಣ, ನಾಲ್ವರು ನಾಪತ್ತೆ

 ಬೆಳಗಾವಿ : ಮಹಾರಾಷ್ಟ್ರದ ಸಿಂಧುದುರ್ಗಕ್ಕೆ ತೆರಳಿದ್ದ ಖಾನಾಪುರದ ಎಂಟು ಜನರ ತಂಡದಲ್ಲಿ ಮೂವರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮಹಾರಾಷ್ಟ್ರದ ಶಿರೋಡಾ-ವೇಲಗರ್ ಬೀಚ್‌ನಲ್ಲಿ ಶುಕ್ರವಾರ ಘೋರ ದುರಂತ ಸಂಭವಿಸಿದೆ. ಎಂಟು ಜನರಿದ್ದ ಕುಟುಂಬ ಸದಸ್ಯರು ಅರಬ್ಬೀ ಸಮುದ್ರಕ್ಕೆ ಹೋದಾಗ ಪಿಕ್ನಿಕ್ ಮಾರಕವಾಗಿ ಪರಿಣಮಿಸಿದೆ. ಈ ಕುಟುಂಬದ ಮೂವರು ಸದಸ್ಯರು ನೀರಿನಲ್ಲಿ ಮುಳುಗಿ … Continued