ವಿಜಯಪುರ | ಎಸ್‌ಬಿಐ ಚಡಚಣ ಬ್ಯಾಂಕ್‌ ದರೋಡೆ ಪ್ರಕರಣ : ಪಾಳುಬಿದ್ದ ಮನೆ ಮೇಲ್ಛಾವಣಿಯಲ್ಲಿ 41 ಲಕ್ಷ ರೂ, 6 ಕೆಜಿ ಚಿನ್ನ ಪತ್ತೆ..!

ವಿಜಯಪುರ: ಜಿಲ್ಲೆಯ ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ (SBI Robbery) ಪ್ರಕರಣದಲ್ಲಿ ದೋಚಿದ್ದ ಚಿನ್ನಾಭರಣ ಪತ್ತೆ ಹಚ್ಚುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ, ದರೋಡೆಗೆ ಬಳಿಸಿದ ವಾಹನದಲ್ಲೂ ಸ್ವಲ್ಪ ಹಣ, ಚಿನ್ನಾಭರಣ ಪತ್ತೆಯಾಗಿದೆ. ವಿಜಯಪುರ ಮತ್ತು ಮಹಾರಾಷ್ಟ್ರ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ಇದು ಸಾಧ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. … Continued

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕಗೆ ಆಹ್ವಾನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ರಾಜ್ಯ ಹೈಕೋರ್ಟ್‌ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. “ದೇಶದ ಸಂವಿಧಾನದ ಪ್ರಸ್ತಾವನೆ ಏನು ಹೇಳುತ್ತದೆ? ಇದು ಸರ್ಕಾರಿ ಕಾರ್ಯಕ್ರಮ, ಸರ್ಕಾರ ಭೇದ ಮಾಡಲು ಹೇಗೆ ಸಾಧ್ಯ?” ಎಂದು … Continued

ಅಂಕೋಲಾ | ಟ್ಯಾಂಕರ್‌-ಬಸ್‌ ಡಿಕ್ಕಿ ; ಇಬ್ಬರು ಸಾವು

ಅಂಕೋಲಾ : ಟ್ಯಾಂಕರ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೇಗುಳಿ – ಯಲ್ಲಾಪುರ ಮಧ್ಯೆ ಬರುವ ಕಂಚಿನಬಾಗಿಲು ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು. ಬಸ್ಸಿಲ್ಲಿದ್ದ ಹತ್ತು ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. … Continued

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ಯೋಗ ಶಿಕ್ಷಕನ ಬಂಧನ

ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯೋಗ ಶಿಕ್ಷಕನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳುದಬಂದಿದೆ. ಹದಿನೇಳು ವರ್ಷದ ಬಾಲಕಿ ದೂರಿನ ಮೇಲೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಯೋಗ ಶಿಕ್ಷಕ ನಿರಂಜನಾ ಮೂರ್ತಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಆರೋಪಿ ಯೋಗ ಶಿಕ್ಷಕ ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ … Continued

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕಗೆ ಆಹ್ವಾನ ; ಸುಪ್ರೀಂ ಕೋರ್ಟಿನಲ್ಲಿ ಅರ್ಜಿ

ನವದೆಹಲಿ: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ, ವಕೀಲೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ರಾಜ್ಯ ಹೈಕೋರ್ಟ್‌ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ಸಮ್ಮತಿ ಸೂಚಿಸಿದೆ. ಸೆಪ್ಟೆಂಬರ್ 22 ರಂದು ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್‌ … Continued

ಕರ್ನಾಟಕದಲ್ಲಿ ಎರಡು ದಿನ ಭರ್ಜರಿ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವಡೆ ಮತ್ತೆ ಧಾರಾಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೂ ಎರಡು ದಿನ ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಬೆಂಗಳೂರು ಸೇರಿ10 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಂದು, ಗುರುವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18 ಭಾರಿ … Continued

ಕುಮಟಾ : ನಿವೃತ್ತ ಪ್ರಾಚಾರ್ಯ ಮಾದೇವ ಎಂ. ಹೆಗಡೆ ನಿಧನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯವರಾದ ನಿವೃತ್ತ ಪ್ರಾಚಾರ್ಯ ಮಾದೇವ ಎಂ ಹೆಗಡೆ (92)ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ. ದೀರ್ಘ ಕಾಲ ಶಿರಸಿಯ ಸರಕುಳಿಯ ಶಾಂತಿಕಾಂಭಾ ಪ್ರೌಢ ಶಾಲೆಯ ಮುಖ್ಯಾಧ್ಯಾಪಕರಾಗಿ ಸೇವೆಸಲ್ಲಿಸಿದ್ದರು. ಶಿರಸಿಯ ಲೈನ್ಸ್ ಕ್ಲಬ್ ಅಧ್ಯಕ್ಷರಾಗಿ, ಲಯನ್ಸ್‌ ಜೋನ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಸುಮಾರು 30 ವರ್ಷಗಳ ಲಯನ್ಸ್‌ ಸಂಸ್ಥೆಯಲ್ಲಿ … Continued

ಮುಡಾ ಪ್ರಕರಣ: ಮಾಜಿ ಆಯುಕ್ತ ದಿನೇಶಕುಮಾರ ಇ.ಡಿ. ವಶಕ್ಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (Muda) ಹಗರಣ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ವಿಚಾರಣೆ ಆಗಮಿಸಿದ್ದ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶಕುಮಾರ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಮುಡಾ ಹಗರಣ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇಡಿ ಜಿ.ಟಿ ದಿನೇಶಕುಮಾರ ಅವರಿಗೆ ನೋಟಿಸ್ ನೀಡಿತ್ತು. ಮಂಗಳವಾರ ದಿನೇಶಕುಮಾರ … Continued

ವಿಜಯಪುರ | ಚಡಚಣದಲ್ಲಿ ಸಿಬ್ಬಂದಿ ಕೈಕಾಲು ಕಟ್ಟಿಹಾಕಿ ಬ್ಯಾಂಕ್‌ ದರೋಡೆ…!

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಬ್ಯಾಂಕ್‌ ದರೋಡೆ ಮಾಡಿದ ಘಟನೆ ನಡೆದಿದೆ. ಜಿಲ್ಲೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ನಲ್ಲಿ (SBI Bank) ದರೋಡೆ (Robbery) ನಡೆದಿದೆ ಎಂದು ವರದಿಯಾಗಿದೆ. ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ, ನಂತರ ಅವರನ್ನು … Continued

ಮಾಲೂರು ಕಾಂಗ್ರೆಸ್‌ ಶಾಸಕ ಕೆವೈ ನಂಜೇಗೌಡಗೆ ಬಿಗ್‌ ಶಾಕ್‌ ; ಆಯ್ಕೆ ಅಸಿಂಧು ಎಂದ ಹೈಕೋರ್ಟ್‌

ಬೆಂಗಳೂರು : ಕೋಲಾರ ಜಿಲ್ಲೆಯ ಮಾಲೂರು ಶಾಸಕ ಕಾಂಗ್ರೆಸ್‌ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಹೈಕೋರ್ಟ್‌ ಮಂಗಳವಾರ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. ಮುಂದಿನ ನಾಲ್ಕು ವಾರಗಳಲ್ಲಿ ಹೊಸದಾಗಿ ಮತ ಎಣಿಕೆ ನಡೆಸಿ, ಫಲಿತಾಂಶ ಪ್ರಕಟಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ (ಸಿಇಸಿ) ಹೈಕೋರ್ಟ್‌ ನಿರ್ದೇಶಿಸಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕೆ.ವೈ. ನಂಜೇಗೌಡ … Continued