ಸಿದ್ದಾಪುರ : ಜನಮನ ಸೂರೆಗೊಂಡ ರಾಮಕಥಾ ಯಕ್ಷನೃತ್ಯ ರೂಪಕ
ಸಿದ್ದಾಪುರ : ಅಖಿಲ ಭಾರತೀಯ ಸಾಹಿತ್ಯ ಪರಿಷದ್ನ ಕರ್ನಾಟಕದ ಶಿರಸಿ ಜಿಲ್ಲಾ ಹಾಗೂ ಸಿದ್ದಾಪುರ ತಾಲೂಕು ಸಮಿತಿಗಳ ಸಹಯೋಗದಲ್ಲಿ ಪಟ್ಟಣದ ಸಿದ್ಧಿವಿನಾಯಕ ಪ್ರೌಢಶಾಲೆಯಲ್ಲಿ ಯಕ್ಷ ರಾಮಕಥಾ ಯಕ್ಷನೃತ್ಯ ರೂಪಕ ಕಾರ್ಯಕ್ರಮ ಪ್ರದರ್ಶನಗೊಂಡಿತು. ಈ ಕಾರ್ಯಕ್ರಮದಲ್ಲಿ ಪೂರ್ವಭಾವಿಯಾಗಿ ಮಾತನಾಡಿದ ಶ್ರೀರಾಮಚಂದ್ರಾಪುರ ಮಠದ ಶಾಸನ ತಂತ್ರದ ಅಧ್ಯಕ್ಷ ಹಾಗೂ ವಾಗ್ಮಿ ಮೋಹನ ಹೆಗಡೆ ಹೆರವಟ್ಟಾ, ರಾಮಾಯಣವು ಕಾಲಾತೀತ ಮಹಾಕಾವ್ಯವಾಗಿದ್ದು, … Continued