ಸಿದ್ದು ಮುಂದಿನ ಸಿಎಂ ಎಂದು ಜಮೀರ್ ಹೇಳಿದ್ದರಲ್ಲಿ ತಪ್ಪಿಲ್ಲ
ಬೆಳಗಾವಿ: ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಮಂದಿನ ಮುಖ್ಯಮಂತ್ರಿ ನೀವೇ ಎಂದು ಕೆಲವು ಅಭಿಮಾನಿಗಳು ನನಗೂ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳಿಸುತ್ತಾರೆ. ಜಮೀರ್ ಅಹ್ಮದ್ ಅವರು ಸಿದ್ದರಾಮಯ್ಯ ಅವರ ಅಭಿಮಾನಿ. ಆದ್ದರಿಂದ ಜಮೀರ್ ಹೇಳಿಕೆಯಲ್ಲಿ ಏನೂ ತಪ್ಪಿಲ್ಲ. ಮುಂದಿನ … Continued