ಬೆಂಗಳೂರಿನ ಮಾನದಂಡ ಅನುಸರಿಸಿ ನಮಗ್ಯಾಕೆ ಶಿಕ್ಷೆ..?
ಧಾರವಾಡ: ಅವೈಜ್ಞಾನಿಕವಾಗಿರುವ ಶೇ. ೭೦ರಷ್ಟು ಶುಲ್ಕಪಡೆಯುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಶಾಲಾ ಶುಲ್ಕ ಪಡೆಯುವ ಆಧಾರವಾಗಲಿ, ನಗರಗಳ ಗ್ರೇಡ್ ಮೇಲಾಗಲಿ ಶುಲ್ಕ ಕಡಿತಗೊಳಿಸುವಂತೆ ಆಗಬೇಕು ಎಂದು ಧಾರವಾಡ ಅನುದಾನ ರಹಿತ ಖಾಸಗಿ ಶಾಲೆಗಳ ಅಭಿವೃದ್ಧಿ ಸಂಸ್ಥೆ ಹಾಗೂ ಧಾರವಾಡ ಜಿಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ ಆಗ್ರಹಸಿವೆ. ಬುಧವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿರುವ ಈ … Continued