ಮೀಸಲು ಚರ್ಚೆಗೆ ಅವಕಾಶಕ್ಕೆ ಒತ್ತಾಯಿಸಿ ಸದನದಲ್ಲಿ ಧರಣಿ
ಬೆಂಗಳೂರು: ರಾಜ್ಯದಲ್ಲಿ ಬೇರೆ ಬೇರೆ ಸಮುದಾಯವರು ಮೀಸಲಾತಿಗಾಗಿ ನಡೆಸುತ್ತಿರುವ ಪಾದಯಾತ್ರೆ ಕುರತು ಚರ್ಚೆಗೆ ಅವಕಾಶ ನೀಡುವಂತೆ ಹಾಗೂ ಅವರ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸುವಂತೆ ಒತ್ತಾಯಿಸಿ ಆಡಳಿತ ಪಕ್ಷದವರು ಪ್ರತಿಪಕ್ಷ ಸದಸ್ಯರ ಜತೆಗೆ ಧರಣಿಗೆ ನಡೆಸಿರುವುದಕ್ಕೆ ಮಂಗಳವಾರ ಸಾಕ್ಷಿಯಾಯಿತು. ಶೂನ್ಯವೇಳೆಯಲ್ಲಿ ಬಿಜೆಪಿಯ ರೆಬೆಲ್ ಶಾಸಕ ಎಂದೇ ಗುರುತಿಸಿಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಪ್ರಸ್ತಾಪಿಸಿದರು. ಪಂಚಮಸಾಲಿಗರನ್ನು 2ಎಗೆ ಸೇರಿಸಬೇಕು … Continued