ಹೊನ್ನಾವರ : 180 ಕಬ್ಬಿಣದ ಸೆಂಟ್ರಿಂಗ್ ಶೀಟ್‌ ಕಳ್ಳತನ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

 ಹೊನ್ನಾವರ: ಕಟ್ಟಡ ಕಾಮಗಾರಿ ಸ್ಥಳದಿಂದ ಕಬ್ಬಿಣದ ಸೆಂಟ್ರಿಂಗ್ ಶೀಟ್‌ಗಳನ್ನು ಕಳ್ಳತನ ಮಾಡಿದ್ದ ನಾಲ್ವರು ಅಂತರ್ ಜಿಲ್ಲಾ ಕಳ್ಳರ ತಂಡವೊಂದನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿ ಆರೋಪಿಗಳಿಂದ ₹5 ಲಕ್ಷ ಮೌಲ್ಯದ ಕಳವು ಮಾಡಿದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಳ್ಳತನದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತವೀರ್‌ ಅಹಮ್ಮದ್‌, ಷಹಾದ್ ಉಲ್ಲಾ, ಮಹ್ಮದ್‌ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗಾಳಿಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಾಲ್ಕು ದಿನ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೋರಾದ ಗಾಳಿಯೊಂದಿಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಆಗಸ್ಟ್ 6 ಮತ್ತು 7 ರಂದು ಅಲ್ಲಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಜಿಲ್ಲೆಗಳಿಗೆ ಆರೇಂಜ್ … Continued

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ; 40ಕ್ಕೂ ಹೆಚ್ಚು ಕಿಡಿಗೇಡಿಗಳ ಐಪಿ ಅಡ್ರೆಸ್ ಪತ್ತೆ ಹಚ್ಚಿದ ಪೊಲೀಸರು

ಬೆಂಗಳೂರು: ನಟಿ ರಮ್ಯಾ (Actress Ramya) ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು 40ಕ್ಕೂ ಹೆಚ್ಚು ಜನರ ಐಪಿ ಅಡ್ರೆಸ್‌ಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಈವರೆಗೆ ನಾಲ್ವರನ್ನು ಬಂಧಿಸಿದ್ದಾರೆ. ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಪ್ರಕರಣದ ತನಿಖೆಯನ್ನು … Continued

ಆಗಸ್ಟ್ 10ರಂದು ಬೆಳಗಾವಿ-ಬೆಂಗಳೂರು ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ದಕ್ಷಿಣ ಬೆಂಗಳೂರನ್ನು (ಎಲೆಕ್ಟ್ರಾನಿಕ್ ಸಿಟಿ) ನಗರದ ಕೇಂದ್ರಕ್ಕೆ ಸಂಪರ್ಕಿಸುವ ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ (ಆ‌ರ್.ವಿ. ರಸ್ತೆ-ಬೊಮ್ಮಸಂದ್ರ) ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮೂರು ವಂದೇ ಭಾರತ ರೈಲುಗಳಿಗೂ ಹಸಿರು ನಿಶಾನೆ ತೋರಲಿದ್ದಾರೆ. ಈ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ … Continued

ಹುಬ್ಬಳ್ಳಿ| ನೇಹಾ ಹತ್ಯೆ ಪ್ರಕರಣ : ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

ಹುಬ್ಬಳ್ಳಿ : ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಫಯಾಜ್ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ. ಆರೋಪಿ ಪರವಾಗಿ ಬೆಳಗಾವಿಯ ಜೆಡ್ ಎಂ ಹತ್ತರಕಿ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. … Continued

ತುಮಕೂರು : 19 ನವಿಲುಗಳ ನಿಗೂಢ ಸಾವು

ತುಮಕೂರು: 19 ನವಿಲುಗಳು ನಿಗೂಢವಾಗಿ ಸತ್ತಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿಯ ಹನುಮಂಪುರದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆಕೋಡಿಯ ಹಳ್ಳ ನವಿಲುಗಳು ಸತ್ತು ಬಿದ್ದಿರುವುದು ಕಂಡುಬಂದಿದೆ. ಅದರಲ್ಲಿ, ಐದು ಗಂಡು ಮತ್ತು 14 ಹೆಣ್ಣು ನವಿಲುಗಳಿವೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಖಚಿತಪಡಿಸಿದ್ದಾರೆ. ಗ್ರಾಮದ ಕೆರೆ … Continued

ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕು; ಆ.7ರ ವರೆಗೆ ಭಾರಿ ಮಳೆ ; ಕೆಲಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಆಗಸ್ಟ್ 7ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಗಸ್ಟ್‌ 5ರಿಂದ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್‌ 5ರಂದು ಉಡುಪಿ … Continued

ಉಪ್ಪುಂದ | ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿ ; 9 ಮೀನುಗಾರರನ್ನು ಜೀವ ರಕ್ಷಿಸಿದ ಲೈಫ್‌ ಜಾಕೆಟ್‌ ಗಳು

ಉಡುಪಿ : ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ದೋಣಿ ಮಗುಚಿಬಿದ್ದ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದಲ್ಲಿ ನಡೆದಿದೆ. ಅದೃಷ್ಟವಶಾತ್ ಲೈಫ್ ಜಾಕೆಟ್ ಧರಿಸಿದ್ದರಿಂದ ಅದರಲ್ಲಿದ್ದ ಒಂಬತ್ತು ಮೀನುಗಾರರು ಪಾರಾಗಿದ್ದಾರೆ. ಮೀನುಗಾರಿಕೆ ದೋಣಿಯಲ್ಲಿ ಒಂಬತ್ತು ಮೀನುಗಾರರು ಉಪ್ಪುಂದ ಗ್ರಾಮದ ಮಡಿಕಲ್ ಕಡಲ ತೀರದಿಂದ ಆಳ ಸಮುದ್ರಕ್ಕೆ ತೆರಳುತ್ತಿದ್ದರು. ಈ ವೇಳೆ ಬೃಹತ್ ಅಲೆಗಳು ದೋಣಿಗೆ ಅಪ್ಪಳಿಸಿದ್ದರಿಂದ ದೋಣಿ … Continued

ವೀಡಿಯೊ…| ಕಾರವಾರ: ಮನೆಯಲ್ಲಿ ಹಚ್ಚಿದ್ದ ದೀಪದಿಂದ ಧಗಧಗನೆ ಹೊತ್ತಿ ಉರಿದ ಮನೆ

ಕಾರವಾರ: ಮನೆಯೊಂದಕ್ಕೆ ಶನಿವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಹೊತ್ತಿ ಉರಿದು ಅಪಾರ ಹಾನಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನಂದಗದ್ದಾದಲ್ಲಿ ಶನಿವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕಾರವಾರ ನಗರದ ನಂದನಗದ್ದಾ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಬಳಿ ಇರುವ ಶಾಂತಾರಾಮ ದೇಸಾಯಿ ಎಂಬುವರ ಹಂಚಿನ ಮನೆಗೆ ಶನಿವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ … Continued

ಕರ್ನಾಟಕದಲ್ಲಿ ಆಗಸ್ಟ್‌ 4ರಿಂದ ಮತ್ತೆ ಮಳೆ ಹೆಚ್ಚಳ : ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಕೊಂಚ ವಿರಾಮ ನೀಡಿರುವ ಮಳೆ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮತ್ತೆ ಹೆಚ್ಚಾಗುವ ಮುನ್ಸೂಚನೆ ಇದೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಆಗಸ್ಟ್ 3 ರಿಂದ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 4 ರಂದು ಕರ್ನಾಟಕದಾದ್ಯಂತ ಸಾಧಾರಣ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 5 ರಂದು ಬೆಂಗಳೂರು ನಗರ, … Continued