ವೀಡಿಯೊ..| ಕಳಪೆ ಗುಣಮಟ್ಟದ ಆಹಾರ ನೀಡಿದ್ದಾರೆಂದು ಕ್ಯಾಂಟೀನ್ ಮ್ಯಾನೇಜರ್‌ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ…!

ಮುಂಬೈ: ಮುಂಬೈನ ಆಕಾಶವಾಣಿ ಶಾಸಕರ ನಿವಾಸದಲ್ಲಿ ಶಾಸಕ ಸಂಜಯ ಗಾಯಕ್ವಾಡ್, ತಮಗೆ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನಗೊಂಡು ಕ್ಯಾಂಟೀನ್ ಮ್ಯನೇಜರ್‌ ಅವರನ್ನು ಥಳಿಸುತ್ತಿರುವ ವೀಡಿಯೊವೊಂದು ವೈರಲ್ ಆಗಿದೆ. ಬುಲ್ದಾನಾ ಕ್ಷೇತ್ರ ಪ್ರತಿನಿಧಿಸುವ ಶಾಸಕ ಸಂಜಯ ಗಾಯಕವಾಡ್ ಅವರು ಶಾಸಕರ ಅತಿಥಿ ಗೃಹ ಕ್ಯಾಂಟೀನ್‌ನಲ್ಲಿ ನೀಡಲಾಗುವ ಆಹಾರದ ಗುಣಮಟ್ಟ ಕಳಪೆಯಾಗಿರುವ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದರು ಎಂದು … Continued

ಬಾಲಕಿಗೆ ಝಡ್‌+ ಭದ್ರತೆ : ಪುಟ್ಟ ಹುಡುಗಿ ಶಾಲಾ ಬಸ್ಸಿನಿಂದ ಇಳಿದ ಕೂಡಲೇ ಮನೆಗೆ ಕರೆದೊಯ್ಯುವ ನಾಯಿಗಳ ಹಿಂಡು | ವೀಕ್ಷಿಸಿ

ಸ್ನೇಹದ ಹೃದಯಸ್ಪರ್ಶಿ ಪ್ರದರ್ಶನದಲ್ಲಿ, ಪುಟ್ಟ ಹುಡುಗಿ ಮತ್ತು ಬೀದಿ ನಾಯಿಗಳ ಗುಂಪಿನ ನಡುವಿನ ಬಾಂಧವ್ಯವನ್ನು ಪ್ರದರ್ಶಿಸುವ ವೀಡಿಯೊ ಇಂಟರ್ನೆಟ್‌ನ ಗಮನ ಸೆಳೆದಿದೆ. ಈ ಪುಟ್ಟ ಹುಡುಗಿ ಶಾಲಾ ಬಸ್ಸಿನಿಂದ ಇಳಿಯುತ್ತಿದ್ದಂತೆಯೇ ಈ ಬೀದಿ ನಾಯಿಗಳು ಅವಳನ್ನು Z+ ಭದ್ರತೆಯಲ್ಲಿ ಮನೆಗೆ ಕರೆದೊಯ್ಯುತ್ತವೆ..! @_KajalKushwaha ಎಂಬ ಬಳಕೆದಾರರು ಟ್ವಿಟರ್‌ನಲ್ಲಿ ಹಂಚಿಕೊಂಡ ಈ ದೃಶ್ಯವು ವೈರಲ್ ಆಗಿದೆ. ವೀಡಿಯೊ … Continued

ಮೋದಿ, ಆರ್‌ಎಸ್‌ಎಸ್‌ ನ ‘ಅವಹೇಳನಕಾರಿ’ ವ್ಯಂಗ್ಯಚಿತ್ರ : ಕಾರ್ಟೂನಿಸ್ಟ್‌ ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಮಧ್ಯಪ್ರದೇಶ ಹೈಕೋರ್ಟ್‌

ಭೋಪಾಲ :ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಕಾರಿ ರೀತಿಯಲ್ಲಿ ಚಿತ್ರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಇತ್ತೀಚೆಗೆ ಇಂದೋರ್ ಮೂಲದ ವ್ಯಂಗ್ಯಚಿತ್ರಕಾರ ಹೇಮಂತ ಮಾಳವೀಯ ಅವರಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಮಾಳವೀಯ ಅವರ ವ್ಯಂಗ್ಯಚಿತ್ರವು “ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಿತಿಯನ್ನು ಮೀರಿದೆ” ಎಂದು ಅದು ಹೇಳಿದೆ. ಮಾಳವೀಯ … Continued

ಇಂದು (ಜುಲೈ 9) ಭಾರತ ಬಂದ್ : 25 ಕೋಟಿ ಕಾರ್ಮಿಕರ ಮುಷ್ಕರ ; ಯಾವೆಲ್ಲ ಸೇವೆಗಳಿಗೆ ತೊಂದರೆಯಾಗಬಹುದು..?

ನವದೆಹಲಿ: ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘಟನೆಗಳ ಸಹಯೋಗದೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಬುಧವಾರ ಜುಲೈ 9ರಂದು ರಾಷ್ಟ್ರವ್ಯಾಪಿ ಮುಷ್ಕರ ಘೋಷಿಸಿದೆ ಬ್ಯಾಂಕಿಂಗ್, ಅಂಚೆ ಸೇವೆಗಳು, ಗಣಿಗಾರಿಕೆ, ನಿರ್ಮಾಣ ವಲಯ ಮತ್ತು ಸಾರಿಗೆ ಮುಂತಾದ ವಲಯಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಜುಲೈ 9 ರ ಬುಧವಾರ ಭಾರತ ಬಂದ್‌ ನಲ್ಲಿ ಪಾಲ್ಗೊಳ್ಳಲಿದ್ದಾರೆ. … Continued

ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಕೇರಳ ನರ್ಸ್‌ ಗೆ ಜುಲೈ 16ರಂದು ಗಲ್ಲು

ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ 37 ವರ್ಷದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ 16 ರಂದು ದೇಶದಲ್ಲಿ ಗಲ್ಲಿಗೇರಿಸಲಾಗುತ್ತದೆ ಎಂದು ಮಾಧ್ಯಮ ವರದಿಗಳು ಮಂಗಳವಾರ ತಿಳಿಸಿವೆ. ಯೆಮನ್ ಪ್ರಜೆ ತಲಾಲ್ ಅಬ್ದೋ ಮೆಹದಿ ಎಂಬವರನ್ನು ಕೊಲೆ ಮಾಡಿದ ಆರೋಪದ ಮೇಲೆ ಪ್ರಿಯಾಗೆ ಮರಣದಂಡನೆ ವಿಧಿಸಲಾಗಿದೆ. ಯೆಮನ್‌ನಲ್ಲಿ ವಿದೇಶಿ ಪ್ರಜೆಗಳಿಗೆ ಕಾನೂನುಬದ್ಧ ಅವಶ್ಯಕತೆಯಾಗಿರುವ … Continued

ರಾಜ್ಯ ಸರ್ಕಾರದ ಎಲ್ಲ ಉದ್ಯೋಗಗಳಲ್ಲಿ ಮಹಿಳೆಯರಿಗೆ 35%ರಷ್ಟು ಮೀಸಲಾತಿ : ಚುನಾವಣೆ ಸನಿಹದಲ್ಲಿ ಬಿಹಾರದ ನಿತೀಶ್‌ ಸರ್ಕಾರದ ಮಹತ್ವದ ನಿರ್ಧಾರ

ಪಾಟ್ನಾ : ಮಹತ್ವದ ಕ್ರಮದಲ್ಲಿ ಮುಖ್ಯಮಂತ್ರಿ ನಿತೀಶಕುಮಾರ ನೇತೃತ್ವದ ಬಿಹಾರ ಸರ್ಕಾರ ಮಂಗಳವಾರ ಬಿಹಾರದ ಕಾಯಂ ನಿವಾಸಿ ಮಹಿಳೆಯರಿಗೆ ರಾಜ್ಯ ಸರ್ಕಾರದ ಎಲ್ಲ ಉದ್ಯೋಗಗಳಲ್ಲಿ ಶೇಕಡಾ 35 ರಷ್ಟು ಮೀಸಲಾತಿ ನೀಡಲು ಒಪ್ಪಿಗೆ ನೀಡಿದೆ. ಬಿಹಾರ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಮುಖ್ಯಮಂತ್ರಿ ನಿತೀಶಕುಮಾರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ … Continued

ಭೂ ಕುಸಿತದಿಂದ ಗ್ರಾಮವೇ ನಾಶವಾದ್ರೂ ಅಪಾಯದ ಬಗ್ಗೆ ಮಧ್ಯರಾತ್ರಿ ಎಚ್ಚರಿಸಿ 67 ಜನರ ಜೀವ ಉಳಿಸಿದ ನಾಯಿ..!

ನವದೆಹಲಿ: ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ, ಭಾರತದ ವಿವಿಧ ಭಾಗಗಳಲ್ಲಿ ಭೂ ಕುಸಿತ, ಹಠಾತ್ ಪ್ರವಾಹ ಮತ್ತು ಮೇಘಸ್ಫೋಟಗಳು ಸಂಭವಿಸುತ್ತಿವೆ. ಇದರ ಮಧ್ಯೆ ಹಿಮಾಚಲ ಪ್ರದೇಶದ ನಾಯಿಯೊಂದು ಅನೇಕರ ಜೀವ ಉಳಿಸುವ ಕೆಲಸ ಮಾಡುವ ಮೂಲಕ ಸುದ್ದಿಯಲ್ಲಿದೆ. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಸಿಯಾಥಿ ಗ್ರಾಮದಲ್ಲಿ ಭೀಕರ ಭೂಕುಸಿತ ಸಂಭವಿಸುವ ಕೆಲವೇ ಕ್ಷಣಗಳ ಮೊದಲು, ಹಳ್ಳಿಯ ನಾಯಿಯೊಂದು … Continued

ಇದೆಂಥ ವಿಚಿತ್ರ | ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಜೀವಂತ-ಓಡಾಡುತ್ತಿದ್ದ 1 ಅಡಿ ಉದ್ದದ ಹಾವುಮೀನು..!

ವಿಚಿತ್ರ ಮತ್ತು ಆಘಾತಕಾರಿ ಘಟನೆಗಳು ಪ್ರತಿದಿನ ವಿಶ್ವದಾದ್ಯಂತ ಸುದ್ದಿಯಾಗುತ್ತವೆ, ಆದರೆ ಇತ್ತೀಚೆಗೆ ಚೀನಾದಲ್ಲಿ ನಡೆದ ವಿದ್ಯಮಾನವೊಂದು ಮಾತ್ರ ವೈದ್ಯಕೀಯ ತಜ್ಞರನ್ನೂ ದಿಗ್ಭ್ರಮೆಗೊಳಿಸಿದೆ. ಜನಸಾಮಾನ್ಯರು ಇದನ್ನು ಕೇಳಿ ನಿಬ್ಬೆರಗಾಗಿದ್ದಾರೆ. ಚೀನಾದ ಹುನಾನ್ ಪ್ರಾಂತ್ಯದಲ್ಲಿ ಅತ್ಯಂತ ಅಪರೂಪದ ಮತ್ತು ವಿಲಕ್ಷಣ ಪ್ರಕರಣ ಬೆಳಕಿಗೆ ಬಂದಿದ್ದು, ವ್ಯಕ್ತಿಯೊಬ್ಬನ ಹೊಟ್ಟೆಯೊಳಗೆ ಒಂದು ಅಡಿ ಉದ್ದದ ಈಲ್ ತರಹದ ಜೀವಿ ಜೀವಂತವಾಗಿ ಪತ್ತೆಯಾಗಿದೆ…! … Continued

ಉದ್ಯಮಿ ಗೋಪಾಲ ಖೇಮ್ಕಾ ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರಿನಲ್ಲಿ ಹತ

ಪಾಟ್ನಾ : ಉದ್ಯಮಿ ಗೋಪಾಲ ಖೇಮ್ಕಾ ಅವರ ಹತ್ಯೆಗೆ ಸಂಬಂಧಿಸಿದ ಪ್ರಮುಖ ಆರೋಪಿ ಮಂಗಳವಾರ ಬೆಳಿಗ್ಗೆ ಪೊಲೀಸರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ವರದಿಯಾಗಿದೆ. ಪಾಟ್ನಾ ನಗರದ ಮಾಲ್ ಸಲಾಮಿ ಪ್ರದೇಶದಲ್ಲಿ ಪೊಲೀಸರು ಶಂಕಿತನನ್ನು ಬಂಧಿಸಲು ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, ಖೇಮ್ಕಾ ಅವರನ್ನು ಕೊಲ್ಲಲು ಬಳಸಿದ ಆಯುಧವನ್ನು ಮೃತ … Continued

ರಾಜಕೀಯದಿಂದ ಮತ್ತೆ ನಟನೆಗೆ ; ‘ಕ್ಯುಂಕಿ ಸಾಸ್ ಭಿ ಕಭಿ ಬಹು ಥಿ 2ʼ ಮೂಲಕ ಮತ್ತೆ ಕಿರುತೆರೆಗೆ ಬಂದ ಸ್ಮೃತಿ ಇರಾನಿ

ಬಣ್ಣದ ಲೋಕದಲ್ಲಿ ಮಿಂಚಿ ಅಪಾರ ಹೆಸರು ಮಾಡಿದ್ದ ನಟಿ ಸ್ಮೃತಿ ಇರಾನಿ (Smriti Irani) ರಾಜಕೀಯದಲ್ಲೂ ಯಶಸ್ಸು ಕಂಡ ಅವರು ಕೇಂದ್ರ ಸಚಿವೆಯಾಗಿಯೂ ಕೆಲಸ ಮಾಡಿದರು. ನೆಹರು-ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ರಾಹುಲ್‌ ಗಾಂಧಿಯವರನ್ನು ಸೋಲಿಸಿ ರಾಜಕೀಯದಲ್ಲಿ ಬಹುದೊಡ್ಡ ಸುದ್ದಿ ಮಾಡಿದ್ದರು. ಇದೀಗ ಸುಮಾರು 25 ವರ್ಷಗಳ ನಂತರ, ಸ್ಮೃತಿ ಇರಾನಿ ಕ್ಯೂಂಕಿ ಸಾಸ್ ಭಿ … Continued