ವೀಡಿಯೊ…| ವೃದ್ಧೆ ಮೇಲೆ ದಾಳಿ ನಡೆಸಿ ಎಳೆದಾಡಿದ ನಾಯಿಗಳ ಗುಂಪು ; ವೃದ್ಧೆಗೆ 40 ಹೊಲಿಗೆ…!

ಪಂಜಾಬ್‌ನ ಖನ್ನಾದ ನೈ ಅಬಾದಿಯಲ್ಲಿ ಬುಧವಾರ ಬೀದಿ ನಾಯಿಗಳು ವೃದ್ಧ ಮಹಿಳೆಯ ಮೇಲೆ ದಾಳಿ ಮಾಡುತ್ತಿರುವ ಆಘಾತಕಾರಿ ವೀಡಿಯೊ ಹೊರಬಿದ್ದಿದೆ. ಮನೆಕೆಲಸದವಳಾಗಿರುವ ವೃದ್ಧೆ ಮನೆಯ ಗೇಟ್ ಕಡೆಗೆ ನುಗ್ಗಿ ಪಾರಾಗಲು ಪ್ರಯತ್ನಿಸಿದರೂ ನಾಯಿಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಒಂದು ಬೀದಿ ನಾಯಿ ವೃಧೆಯ ಬಟೆಯನ್ನು ಹಿಡಿದೆಳೆದು ಅವಳು ಕೆಳಗೆ ಬೀಳುವಂತೆ ಮಾಡಿತು. ಇತರ ನಾಯಿಗಳು ಬೇಗನೆ ವೃದಧೆಯನ್ನು … Continued

ತರಗತಿಯಿಂದ ಹೊರನಡೆದು 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ ; ದೃಶ್ಯ ಸೆರೆ

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ನಾರಾಯಣ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಟರ್ ಮೀಡಿಯೇಟ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗುರುವಾರ ಬೆಳಗ್ಗೆ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಂಕ್ರಾಂತಿ ರಜೆಯ ಹಿನ್ನೆಲೆಯಲ್ಲಿ ಕಾಲೇಜಿಗೆ ವಾಪಸಾದ ಸ್ವಲ್ಪ ಸಮಯದಲ್ಲೇ ಬೆಳಗ್ಗೆ 10:30ರ ಸುಮಾರಿಗೆ ವಿದ್ಯಾರ್ಥಿ ಮೂರನೇ ಮಹಡಿಯಿಂದ … Continued

ಚಲನಚಿತ್ರ ನಿರ್ದೇಶಕ ರಾಮಗೋಪಾಲ ವರ್ಮಾಗೆ ಮೂರು ತಿಂಗಳು ಜೈಲು ಶಿಕ್ಷೆ

ಹೈದರಾಬಾದ್‌ ; ಖ್ಯಾತ ಚಲನಚಿತ್ರ ನಿರ್ಮಾಪಕ  ಹಾಗೂ ನಿರ್ದೇಶಕ  ರಾಮಗೋಪಾಲ ವರ್ಮಾ ಅವರಿಗೆ ಮುಂಬೈ ನ್ಯಾಯಾಲಯವು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ನ್ಯಾಯಾಲಯದ ತೀರ್ಪು ಹಲವಾರು ವರ್ಷಗಳಿಂದ ನಡೆಯುತ್ತಿರುವ ಕಾನೂನು ಹೋರಾಟದ ನಂತರ ಬಂದಿದೆ. ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಕೂಡ ಹೊರಡಿಸಲಾಗಿದೆ. ಅಂಧೇರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು … Continued

ಕಪಿಲ್ ಶರ್ಮಾ, ರಾಜಪಾಲ ಯಾದವ್ ಸೇರಿ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ

ಮುಂಬೈ ; ಕಾಮಿಡಿಯನ್‌ ಹಾಗೂ ನಟ ಕಪಿಲ್ ಶರ್ಮಾ, ನಟ ರಾಜಪಾಲ ಯಾದವ್, ನೃತ್ಯ ನಿರ್ದೇಶಕ-ನಿರ್ದೇಶಕ ರೆಮೋ ಡಿಸೋಜಾ ಮತ್ತು ಗಾಯಕಿ ಸುಗಂಧಾ ಮಿಶ್ರಾ ಅವರಿಗೆ ಬೆದರಿಕೆ ಇಮೇಲ್‌ಗಳು ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ. “ನಾವು ನಿಮ್ಮ ಇತ್ತೀಚಿನ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ ಮತ್ತು ನಿಮ್ಮ ಗಮನಕ್ಕೆ ನಾವು ಸೂಕ್ಷ್ಮ ವಿಷಯವನ್ನು ತರುವುದು ಅತ್ಯಗತ್ಯ ಎಂದು … Continued

ಪತ್ನಿಯನ್ನು ಕೊಂದು ದೇಹ ಕತ್ತರಿಸಿ ಕುಕ್ಕರ್‌ ನಲ್ಲಿ ಬೇಯಿಸಿದ ಮಾಜಿ ಸೈನಿಕ…!

ಹೈದರಾಬಾದ್: ಭೀಕರ ಘಟನೆಯೊಂದರಲ್ಲಿ ಮಾಜಿ ಸೈನಿಕನೊಬ್ಬ ತನ್ನ ಪತ್ನಿಯನ್ನು ಕೊಂದು ನಂತರ ಆಕೆಯ ದೇಹವನ್ನು ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿದ ಘಟನೆ ವರದಿಯಾಗಿದೆ. ಹೈದರಾಬಾದಿನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ಬುಧವಾರ ಈ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯವನಾದ ಗುರುಮೂರ್ತಿ (45) ಎಂಬಾತ ಕೆಲಕಾಲ ಸೇನೆಯಲ್ಲಿ ಕೆಲಸ ಮಾಡಿದ್ದಾನೆ. ಪ್ರಸ್ತುತ ಕಂಚನ್‌ಬಾಗ್‌ನಲ್ಲಿರುವ … Continued

ವೀಡಿಯೊ…| ಎರಡನೇ ಮಹಡಿ ಮೇಲಿನ ಪಾರ್ಕಿಂಗ್‌ನಿಂದ ಕೆಳಕ್ಕೆ ಬಿದ್ದ ಕಾರು ; ಮುಂದಾಗಿದ್ದು…

ಪುಣೆಯ ಮಲ್ಟಿ ಲೆವೆಲ್ ಪಾರ್ಕಿಂಗ್ ಸೌಲಭ್ಯದ ಮಹಡಿಯಿಂದ ಕಾರು ಕೆಳಕ್ಕೆ ಬೀಳುತ್ತಿರುವ ವೀಡಿಯೊ ಅಂತರ್ಜಾಲದಲ್ಲಿ ಹರಿದಾಡುತ್ತಿದ್ದು, ಇದು ಮೈ ಜುಂ ಎನ್ನಿಸುವಂತಿದೆ. ಚಾಲಕ ಆಕಸ್ಮಿಕವಾಗಿ ವಾಹನವನ್ನು ರಿವರ್ಸ್‌ ಓಡಿಸಿದಾಗ ಈ ಘಟನೆ ಸಂಭವಿಸಿದ್ದು, ಕಾರು ಗೋಡೆಯನ್ನು ಭೇದಿಸಿ ಮಹಡಿಯಿಂದ ನೆಲಕ್ಕೆ ಬಿದ್ದಿದೆ. ಜನವರಿ 20 ರಂದು ರಾತ್ರಿ 10 ಗಂಟೆಗೆ ಈ ಘಟನೆ ಸಂಭವಿಸಿದೆ ಎಂದು … Continued

ರೈಲಿನಲ್ಲಿ ಬೆಂಕಿ ವದಂತಿ | ರೈಲಿನಿಂದ ಜಿಗಿದು ಪಕ್ಕದ ಹಳಿ ಮೇಲೆ ನಿಂತಿದ್ದವರ ಮೇಲೆ ಹರಿದ ಮತ್ತೊಂದು ರೈಲು; 11 ಮಂದಿ ಸಾವು

ಮುಂಬೈ : ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ರೈಲಿನಡಿ ಸಿಲುಕಿ ಹನ್ನೊಂದು ಜನರು ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರದ ಜಲಗಾಂವ್​​ ಬಳಿ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ​ ಎಕ್ಸ್​ಪ್ರೆಸ್​ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ ಎಂಬ ವದಂತಿ ಹರಡಿದ ನಂತರ ಹೆದರಿದ ಪ್ರಯಾಣಿಕರು ಚಲಿಸುವ ರೈಲಿನಿಂದ ಜಿಗಿದು ಮತ್ತೊಂದು ರೈಲು ಹೇಳಿ ಮೇಲೆ ನಿಂತವರಿಗೆ ಮತ್ತೊಂದು ರೈಲು … Continued

ವೀಡಿಯೊ…| ಕಾರು ಗುದ್ದಿದ ಸಿಟ್ಟಿಗೆ ನಾಯಿ ಸೇಡು ತೀರಿಸಿಕೊಂಡಿದ್ದು ಹೇಗೆ ನೋಡಿ

ಬಾಲಿವುಡ್ ಚಲನಚಿತ್ರ ತೇರಿ ಮೆಹರ್‌ ಬಾನಿಯಾ ಅನ್ನು ನೆನಪಿಸಿಕೊಳ್ಳಿ, ಇದರಲ್ಲಿ ನಾಯಿಯೊಂದು ತನ್ನ ಮಾಲೀಕನ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುತ್ತದೆ. ಮಧ್ಯಪ್ರದೇಶದ ಬುಂದೇಲ್‌ಖಂಡ್ ಪ್ರದೇಶದ ಸಾಗರ ಎಂಬಲ್ಲಿ ನಾಯಿ ಸೇಡಿನ ಸಂಚು ಬೆಳಕಿಗೆ ಬಂದಿದೆ. ಸಾಗರ ನಿವಾಸಿ ಪ್ರಹ್ಲಾದ ಸಿಂಗ್ ಘೋಶಿ ಎಂಬವರು ತಮ್ಮ ಕಾರನ್ನು ತಿರುಗಿಸುತ್ತಿದ್ದಾಗ ಆಕಸ್ಮಿಕವಾಗಿ ಕಾರು ನಾಯಿಗೆ ಡಿಕ್ಕಿ ಹೊಡೆದಿದೆ. ನಾಯಿಗೆ ಯಾವುದೇ … Continued

ಬಾಹ್ಯಾಕಾಶದಿಂದ ಮಹಾ ಕುಂಭಮೇಳ ಹೇಗೆ ಕಾಣುತ್ತದೆ..? ಫೊಟೋ ಬಿಡುಗಡೆ ಮಾಡಿದ ಇಸ್ರೋ

ಪ್ರಯಾಗರಾಜ್: ಭಾರತದ ಬಾಹ್ಯಾಕಾಶ ಸಂಸ್ಥೆ (ISRO), ಭಾರತೀಯ ಉಪಗ್ರಹಗಳನ್ನು ಬಳಸಿ, ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ವಿಶ್ವದ ಏಕೈಕ ದೊಡ್ಡ ಧಾರ್ಮಿಕ ಮೇಳದ ಚಿತ್ರಗಳನ್ನು ಬೀಮ್ ಮಾಡಿದೆ. ಇಸ್ರೋ (ISRO)ದ ಚಿತ್ರಗಳು ಮೇಳದಲ್ಲಿ ಮಾಡಿದ ಬೃಹತ್ ಮೂಲಸೌಕರ್ಯವನ್ನು ತೋರಿಸುತ್ತವೆ, ಕುಂಭಮೇಳದ 45 ದಿನಗಳ ಅವಧಿಯಲ್ಲಿ ಸುಮಾರು 40 ಕೋಟಿ ಜನರು ಭೇಟಿ ನೀಡುವ ನಿರೀಕ್ಷೆಯಿದೆ. ಭಾರತದ … Continued

ರಿಯಾಲ್ಟರ್ ಮೇಲಿನ ಪ್ರಕರಣ; ಇ.ಡಿ.ಗೆ 1 ಲಕ್ಷ ರೂ ವೆಚ್ಚ ನೀಡುವಂತೆ ಆದೇಶಿಸಿದ ಕೋರ್ಟ್‌

ಮುಂಬೈ : ರಿಯಾಲ್ಟಿ ಡೆವಲಪರ್ ವಿರುದ್ಧ “ಸರಿಯಾಗಿ ವಿಚಾರ ಮಾಡದೆ” ಅಕ್ರಮ ಹಣ ವರ್ಗಾವಣೆ ತನಿಖೆಯನ್ನು ಪ್ರಾರಂಭಿಸಿದ್ದಕ್ಕಾಗಿ ಬಾಂಬೆ ಹೈಕೋರ್ಟ್ ಮಂಗಳವಾರ ಜಾರಿ ನಿರ್ದೇಶನಾಲಯಕ್ಕೆ 1 ಲಕ್ಷ ರೂಪಾಯಿ ವೆಚ್ಚ ನೀಡುವಂತೆ ವಿಧಿಸಿದೆ. ಇ.ಡಿ.ಗೆ ದಂಡ ವಿಧಿಸುವಾಗ, ನ್ಯಾಯಮೂರ್ತಿ ಮಿಲಿಂದ್ ಜಾಧವ್ ಅವರ ಏಕ ಪೀಠವು ನಾಗರಿಕರಿಗೆ ಕಿರುಕುಳ ನೀಡದಂತೆ ಕಾನೂನು ಜಾರಿ ಸಂಸ್ಥೆಗಳಿಗೆ “ಬಲವಾದ … Continued