ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯದ ವಿಶ್ವದ ಅಗ್ರ ಶೇ.2 ವಿಜ್ಞಾನಿಗಳಲ್ಲಿ ಪಟ್ಟಿಯಲ್ಲಿ ಸ್ಥಾನ ಪಡೆದ ಶಿರಸಿ ಮೂಲದ ಪ್ರೊ. ಅಮರನಾಥ ಹೆಗಡೆ

ಈ ವರ್ಷ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯದ ಅಗ್ರ 2% ವಿಜ್ಞಾನಿಗಳ ಪಟ್ಟಿಯಲ್ಲಿ ಶಿರಸಿ ತಾಲೂಕಿನ ಕೊಟ್ಟೆಗದ್ದೆಯ ಮೂಲದ ಐಐಟಿ ಪಾಟ್ನಾದ ಸಹಾಯಕ ಪ್ರಾಧ್ಯಾಪಕಾರದ ಅಮರನಾಥ ಹೆಗಡೆ ಅವರು ಸಹ ಸ್ಥಾನ ಪಡೆದಿದ್ದಾರೆ. ಪ್ರತಿ ವರ್ಷ ಯು ಎಸ್ ನ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯವು ಸಂಶೋಧನಾ ಪ್ರಕಟಣೆಗಳ ಆಧಾರದ ಮೇಲೆ ಪ್ರಪಂಚದಾದ್ಯಂತದ ಅಗ್ರ 2% ಸಂಶೋಧಕರ ದತ್ತಾಂಶ ಬಿಡುಗಡೆ ಮಾಡುತ್ತದೆ. … Continued

ಡಿಯರ್‌ ಮೋದಿ, ನೀವು ಇಸ್ರೇಲ್ʼನಲ್ಲಿ ಜನಪ್ರಿಯ ವ್ಯಕ್ತಿ.. ನಮ್ಮ ಪಕ್ಷಕ್ಕೆ ಬನ್ನಿ ಪ್ಲೀಸ್..: ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಇಸ್ರೇಲ್ ಪ್ರಧಾನಿ…!: ವೀಕ್ಷಿಸಿ

ಗ್ಲಾಸ್ಗೊ: ಗ್ಲಾಸ್ಗೋದಲ್ಲಿ ನಡೆದ ಕೋಪ್‌ 26 ಶೃಂಗಸಭೆ(COP26 summit)ಯ ನೇಪಥ್ಯದಲ್ಲಿ ಮಂಗಳವಾರ (ನವೆಂಬರ್ 2) ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್( Naftali Bennett) ಅವರನ್ನ ಭೇಟಿ ಮಾಡಿದರು. ಮೋದಿ ಮತ್ತು ಬೆನೆಟ್ ನಡುವಿನ ಭೇಟಿ ಬಹಳ ಸೌಹಾರ್ಯುತವಾಗಿತ್ತು ಎಂದು ಹೇಳಿರುವ ಪ್ರಧಾನಿ ಕಚೇರಿ (PMO) ಪೋಟೋಗಳನ್ನ ಟ್ವಿಟರ್ʼನಲ್ಲಿ ಹಂಚಿಕೊಂಡಿದೆ. ಪ್ರಧಾನಿ … Continued

ನೀರಜ್, ಛೆಟ್ರಿ, ಮಿಥಾಲಿ ಸೇರಿದಂತೆ 12 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ

ನವದೆಹಲಿ: ಒಲಿಂಪಿಕ್ಸ್​​ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ , ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮತ್ತು ಭಾರತದ ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಸೇರಿದಂತೆ 12 ಕ್ರೀಡಾಪಟುಗಳನ್ನು ಈ ಬಾರಿಯ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ (Khel Ratna) ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನೀರಜ್ ಚೋಪ್ರಾ ಅವರನ್ನು ಅಥ್ಲೆಟಿಕ್ಸ್ … Continued

ಒಂದು ಸೂರ್ಯ, ಒಂದು ಜಗತ್ತು, ಒಂದು ಗ್ರಿಡ್: ಗ್ಲಾಸ್ಗೋದ ಕೋಪ್‌ 26 ಶೃಂಗಸಭೆಯಲ್ಲಿ ಜಾಗತಿಕ ಸೌರ ವಿದ್ಯುತ್ ಗ್ರಿಡ್‌ಗಾಗಿ ಪ್ರತಿಪಾದಿಸಿದ ಪ್ರಧಾನಿ ಮೋದಿ

ಗ್ಲಾಸ್ಗೊ: ಕೈಗಾರಿಕಾ ಕ್ರಾಂತಿಯ ಸಂದರ್ಭದಲ್ಲಿ ಮಾನವ ಕುಲವು ತೊಂದರೆಗೊಳಗಾದ ಪರಿಸರ ಸಮತೋಲನವನ್ನು ಮರುಸ್ಥಾಪಿಸಲು ಸೌರಶಕ್ತಿ ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಗ್ಲಾಸ್ಗೋದಲ್ಲಿ ಕೋಪ್‌ 26 (COP 26) ಜಾಗತಿಕ ಹವಾಮಾನ ಶೃಂಗಸಭೆಯಲ್ಲಿ ಹೇಳಿದರು. ‘ಕ್ಲೀನ್ ಟೆಕ್ನಾಲಜಿ ಆವಿಷ್ಕಾರ ಮತ್ತು ನಿಯೋಜನೆಯನ್ನು ವೇಗಗೊಳಿಸುವುದು’ ಎಂಬ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಒಂದು ಸೂರ್ಯ, … Continued

ನ. 5ರಂದು ಕೇದಾರನಾಥಕ್ಕೆ ಪ್ರಧಾನಿ ಮೋದಿ ಭೇಟಿ; ಆದಿ ಶಂಕರಾಚಾರ್ಯರ ಸಮಾಧಿ ಸ್ಥಳ, 12 ಅಡಿ ಎತ್ತರದ ಪ್ರತಿಮೆ ಅನಾವರಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 5ರಂದು ಉತ್ತರಾಖಂಡದ ಕೇದಾರನಾಥದಲ್ಲಿ ಶಂಕರಾಚಾರ್ಯರ ಸಮಾಧಿ ಸ್ಥಳವನ್ನು ಭಕ್ತರ ದರ್ಶನಕ್ಕೆ ಅನಾವರಣಗೊಳಿಸಲಿದ್ದಾರೆ. ಅಲ್ಲದೆ ಕೇದಾರನಾಥದಲ್ಲಿ 12 ಅಡಿ ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ. ನವೆಂಬರ್ 5ರಂದು ಬೆಳಿಗ್ಗೆ ಪ್ರಧಾನಮಂತ್ರಿಯವರು ಬೆಳಿಗ್ಗೆ 8:00 ಗಂಟೆಗೆ ಪವಿತ್ರ ದೇಗುಲಕ್ಕೆ ಆಗಮಿಸುತ್ತಾರೆ ಮತ್ತು ಅಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. … Continued

ಹಿಮಾಚಲಪ್ರದೇಶ: ನಾಲ್ಕು ಕ್ಷೇತ್ರಗಳ ಉಪಚುನಾವಣೆಯಲ್ಲಿಆಡಳಿತಾರೂಢ ಬಿಜೆಪಿ ಶೂನ್ಯ ಸಾಧನೆ..!

ನವದೆಹಲಿ: ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಒಂದುಹಿನ್ನಡೆಯಲ್ಲಿ, ಅಕ್ಟೋಬರ್ 30 ರಂದು ಉಪಚುನಾವಣೆ ನಡೆದ ಹಿಮಾಚಲ ಪ್ರದೇಶದ ಎಲ್ಲಾ ಮೂರು ವಿಧಾನಸಭೆ ಮತ್ತು ಒಂದು ಲೋಕಸಭೆ ಸ್ಥಾನದ ಮೇಲೆ ಕಾಂಗ್ರೆಸ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಹಿಮಾಚಲ ಪ್ರದೇಶದ ಉಪಚುನಾವಣೆ ಫಲಿತಾಂಶ ಕಾಂಗ್ರೆಸ್‌ಗೆ ಅತ್ಯಂತ ಸಕಾರಾತ್ಮಕವಾಗಿದೆ. ನಾವು ಎಲ್ಲಾ ಮೂರು ವಿಧಾನಸಭೆ ಮತ್ತು ಒಂದು ಲೋಕಸಭೆ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ದೇಶಮುಖರನ್ನು ನ. 6 ರ ವರೆಗೆ ಇಡಿ ವಶಕ್ಕೆ ನೀಡಿದ ಕೋರ್ಟ್‌

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅವರನ್ನು ಮುಂಬೈ ನ್ಯಾಯಾಲಯ ನ. 6 ರ ವರೆಗೆ ಜಾರಿ ನಿರ್ದೇಶನಾಲಯದ (ಇಡಿ) ವಶಕ್ಕೆ ಒಪ್ಪಿಸಿದೆ. ಸುದೀರ್ಘ 12 ಗಂಟೆಗಳ ವಿಚಾರಣೆಯ ನಂತರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶಮುಖ್ ಅವರನ್ನು ಮಂಗಳವಾರ ಬೆಳಗಿನ ಜಾವ ಜಾರಿ ನಿರ್ದೇಶನಾಲಯ … Continued

ಶಾಲೆಯನ್ನೇ ನೋಡದ ಭಿಕ್ಷೆ ಬೇಡುವ ಹುಡುಗಿ ನಿರರ್ಗಳ ಇಂಗ್ಲಿಷ್‌ಗೆ ಬಾಲಿವುಡ್‌ ನಟ ಅನುಪಮ ಖೇರ್‌ ಕಂಗಾಲು… ವೀಕ್ಷಿಸಿ

ನವ ದೆಹಲಿ :ಖ್ಯಾತ ಬಾಲಿವುಡ್ ನಟ ಅನುಪಮ್ ಖೇರ್ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ ಮತ್ತು ಆಗಾಗ್ಗೆ ವಿಶೇಷವಾಗಿರುವ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಾರೆ. ಅವರು ಅಂಥದ್ದೇ ಮತ್ತೊಂದು ವಿಡಿಯೋ ಹಂಚಿಕೊಂಡಿದ್ದು ಈ  ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆಗೆ ಕಾರಣವಾಗಿದೆ. ಅವರು ಸೂರಜ್ ಬರ್ಜತ್ಯಾ ನಿರ್ದೇಶನದ ‘ಉಚೈ’ ಚಿತ್ರದ ಶೂಟಿಂಗ್‌ಗಾಗಿ ನಟ ಪ್ರಸ್ತುತ ನೇಪಾಳದಲ್ಲಿದ್ದಾರೆ. ಅನುಪಮ್ ಖೇರ್ … Continued

ಪಂಜಾಬ್ ಲೋಕ ಕಾಂಗ್ರೆಸ್: ತಮ್ಮ ಪಕ್ಷದ ಹೆಸರು ಘೋಷಣೆ ಮಾಡಿದ ಕ್ಯಾಪ್ಟನ್ ಅಮರಿಂದರ್ ಸಿಂಗ್

ಚಂಡೀಗಡ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮಂಗಳವಾರ ತಮ್ಮ ಹೊಸ ಪಕ್ಷದ ಹೆಸರನ್ನು ಪ್ರಕಟಿಸಿದ್ದಾರೆ. ಅವರು ತಮ್ಮ ಪಕ್ಷದ ಹೆಸರು ಪಂಜಾಬ್ ಲೋಕ ಕಾಂಗ್ರೆಸ್ ಎಂದು ಬಹಿರಂಗಪಡಿಸಿದ್ದಾರೆ. ಪಕ್ಷದ ನೋಂದಣಿಯು ಭಾರತದ ಚುನಾವಣಾ ಆಯೋಗದ ಅನುಮೋದನೆಗೆ ಬಾಕಿ ಇದೆ. ಮಂಗಳವಾರ ಚಂಡೀಗಡದಲ್ಲಿ ಪಕ್ಷದ ಹೆಸರನ್ನು ಬಹಿರಂಗಪಡಿಸಿದ ಕ್ಯಾಪ್ಟನ್ ಅಮರಿಂದರ್ ಸಿಂಗ್, “ನಾವು ನಮ್ಮದೇ … Continued

ವಿರಾಟ್ ಕೊಹ್ಲಿ ಮಗಳಿಗೆ ಅತ್ಯಾಚಾರ ಬೆದರಿಕೆ ವಿರುದ್ಧ ಎಫ್‌ಐಆರ್ ಕೋರಿ ದೆಹಲಿ ಸೈಬರ್ ಕ್ರೈಂ ವಿಭಾಗಕ್ಕೆ ನೋಟಿಸ್ ಜಾರಿ ಮಾಡಿದ ದೆಹಲಿ ಡಿಸಿಡಬ್ಲ್ಯು

ನವದೆಹಲಿ: ಭಾರತ-ಪಾಕಿಸ್ತಾನ ಪಂದ್ಯದ ನಂತರ ವಿರಾಟ್ ಕೊಹ್ಲಿ ಅವರ 9 ತಿಂಗಳ ಮಗಳಿಗೆ ಆನ್‌ಲೈನಿನಲ್ಲಿ ಅತ್ಯಾಚಾರ ಬೆದರಿಕೆಗಳ ವರದಿಗಳ ಕುರಿತು ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಈ ಸಂಬಂಧ ವಿದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಮಂಗಳವಾರ ದೆಹಲಿ ಪೊಲೀಸ್‌ ಸೈಬರ್ ಕ್ರೈಂ ವಿಭಾಗಕ್ಕೆ … Continued