ಮುಂಬೈ ಕ್ರೂಸ್‌ ಡ್ರಗ್ಸ್‌ ಪ್ರಕರಣ: ಲಂಚದ ಆರೋಪದ ಮೇಲೆ ಎನ್‌ಸಿಬಿ ಸಮೀರ್ ವಾಂಖೆಡೆ ವಿರುದ್ಧ ವಿಜಿಲೆನ್ಸ್‌ನಿಂದ ತನಿಖೆ

ಮುಂಬೈ: ಆರ್ಯನ್ ಖಾನ್ ಅವರನ್ನು ಬಿಡುಗಡೆ ಮಾಡಲು ಮತ್ತೊಬ್ಬ ಸಾಕ್ಷಿಯ ಮೂಲಕ 25 ಕೋಟಿ ರೂಪಾಯಿ ಲಂಚ ಕೇಳಿದ್ದಾರೆ ಎಂದು ಸಾಕ್ಷಿಯೊಬ್ಬರು ಆರೋಪಿಸಿದ ನಂತರ ವಲಯ ನಿರ್ದೇಶಕ ಸಮೀರ್ ವಾಂಖೇಡೆ ವಿರುದ್ಧ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಿಜಿಲೆನ್ಸ್ ತನಿಖೆಗೆ ಆದೇಶಿಸಿದೆ. ಎನ್‌ಸಿಬಿ ಡೆಪ್ಯುಟಿ ಡೈರೆಕ್ಟರ್ ಜನರಲ್ ಜ್ಞಾನೇಶ್ವರ್ ಸಿಂಗ್, “ನಾನು ಸಮೀರ್ ವಾಂಖೆಡೆ ವಿರುದ್ಧದ … Continued

ಮೀರತ್ ತ್ರಿವಳಿ ತಲಾಖ್ ಪ್ರಕರಣ: ನಿಕಾಹ್ ಹಲಾಲಾ ನೆಪದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಮೀರತ್‌ನಲ್ಲಿ ನಡೆದ ಘಟನೆಯಲ್ಲಿ ಪತಿ ತ್ರಿವಳಿ ತಲಾಖ್ ನೀಡಿದ ನಂತರ ಆತನನ್ನೇ ಮರುಮದುವೆಯಾಗಲು ಬಯಸಿದ ಮಹಿಳೆಯೊಬ್ಬರನ್ನು ನಿಕಾಹ್ ಹಲಾಲಾ ನೆಪದಲ್ಲಿ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ನಡೆದಿದೆ. ಮೀರತ್‌ನ ಲಿಸಾರಿ ಗೇಟ್ ಪೊಲೀಸ್ ಠಾಣೆಯ ನಿವಾಸಿಯಾಗಿರುವ ಸಂತ್ರಸ್ತೆ ಆರು ತಿಂಗಳ ಹಿಂದೆ ತ್ರಿವಳಿ ತಲಾಖ್‌ನ ಕಾನೂನುಬಾಹಿರ ಅಭ್ಯಾಸದ ಅಡಿಯಲ್ಲಿ ವಿಚ್ಛೇದನ ಪಡೆದಿದ್ದರು. ಕೋಪದಲ್ಲಿ ತ್ರಿವಳಿ … Continued

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ: ರಜನಿಕಾಂತಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ನವದೆಹಲಿ: ಭಾರತೀಯ ಚಿತ್ರರಂಗದ ‘ಸೂಪರ್​ ಸ್ಟಾರ್​’ ರಜನಿಕಾಂತ್ (Rajinikanth)​ ಅವರು ಇಂದು (ಸೋಮವಾರ) ಪ್ರತಿಷ್ಠಿತ ‘ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ’ (Dadasaheb Phalke Award) ಸ್ವೀಕರಿಸಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ನೀಡಿದ ಅಪರಿಮಿತ ಸಾಧನೆಗಾಗಿ ರಜನಿಕಾಂತ್​ ಅವರಿಗೆ … Continued

ಭಾರತದಲ್ಲಿ 14,306 ಹೊಸ ಕೋವಿಡ್-19 ಪ್ರಕರಣಗಳು ದಾಖಲು, ನಿನ್ನೆಗಿಂತ 10.1% ಕಡಿಮೆ

ನವದೆಹಲಿ: ಭಾರತವು ಸೋಮವಾರ 14,306 ಹೊಸ ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ (ಭಾನುವಾರ) 10.1 ಶೇಕಡಾ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ ವರದಿಯಾದ ಹೊಸ ಪ್ರಕರಣಗಳೊಂದಿಗೆ, ದೇಶದ ಒಟ್ಟು ಪ್ರಕರಣ 3,41,89,774 ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ 443 … Continued

ಠೇವಣಿ ಕಳೆದುಕೊಳ್ಳಲು ನಿಮಗೆ ಸ್ಥಾನ ನೀಡಬೇಕೇ: ಕಾಂಗ್ರೆಸ್ ವಿರುದ್ಧ ಲಾಲೂ ಗರಂ

ಪಾಟ್ನಾ: ಪ್ರಮುಖ ಮಿತ್ರಪಕ್ಷ ಕಾಂಗ್ರೆಸ್ಸಿನ ಬಲವನ್ನೇ ಪ್ರಶ್ನಿಸಿರುವ ಆರ್‌ಜೆಡಿ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್, “ನಿಮಗೆ ಸೋಲಲು ಅಥವಾ ಠೇವಣಿ ಕಳೆದುಕೊಳ್ಳಲು ವಿಧಾನಸಭೆ ಸ್ಥಾನಗಳನ್ನು ಬಿಟ್ಟುಕೊಡಬೇಕೇ” ಎಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. ಬಿಹಾರದ ಎಐಸಿಸಿ ಉಸ್ತುವಾರಿ ಭಕ್ತ ಚರಣ್ ದಾಸ್ ಅವರನ್ನು ಅವಿವೇಕಿ ಎಂದು ಲಾಲೂ ಕರೆದಿರುವುದಕ್ಕೆ ಕಾಂಗ್ರೆಸ್ ಪಕ್ಷದಿಂದ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಅಲ್ಲದೆ ಎನ್‌ಡಿಎ ಒಕ್ಕೂಟದಿಂದಲೂ … Continued

ಮೂರು ವರ್ಷಗಳ ನಂತರ ಪಾಟ್ನಾಕ್ಕೆ ಮರಳಿದ ಲಾಲು ಪ್ರಸಾದ್ ಯಾದವ್

ಪಾಟ್ನಾ: ವೃದ್ಧಾಪ್ಯ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಲಾಲು ಪ್ರಸಾದ್​ ಯಾದವ್ ಭಾನುವಾರ ತಮ್ಮ ಮನೆಗೆ ಹಿಂದಿರುಗಿದ್ದಾರೆ. ಮೇವು ಹಗರಣದಿಂದಾಗಿ ಕಳೆದ ಮೂರು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ ತಮ್ಮೂರಿನಿಂದ ದೂರವೇ ಇದ್ದರು. ವಿಮಾನ ನಿಲ್ದಾಣದಿಂದ ಮನೆಗೆ ತೆರಳು ಹಾದಿಯಲ್ಲಿ ಲಾಲು ಅವರನ್ನು ಅವರ ಬೆಂಬಲಿಗರು ಸ್ವಾಗತಿಸಿದರು. ಸೆಪ್ಟೆಂಬರ್ 2018ರಲ್ಲಿ ಲಾಲು ಪ್ರಸಾದ್​ … Continued

ಪ್ರಕಾಶ್ ಝಾ ವೆಬ್ ಸೀರೀಸ್ ಆಶ್ರಮ’ದ ಸೆಟ್‌ ಧ್ವಂಸಗೊಳಿಸಿದ ಭಜರಂಗದಳದ ಕಾರ್ಯಕರ್ತರು

ಭೋಪಾಲ್‌ದಲ್ಲಿ ಚಲನಚಿತ್ರ ನಿರ್ಮಾಪಕ ಪ್ರಕಾಶ್ ಝಾ ಅವರ ವೆಬ್ ಸರಣಿ ‘ಆಶ್ರಮ’ದ ಸೆಟ್‌ ಅನ್ನು ಭಾನುವಾರ ಬಜರಂಗದಳದ ಸದಸ್ಯರು ಧ್ವಂಸಗೊಳಿಸಿದರು, ಅವರು ಈ ಸರಣಿಯ ಹೆಸರನ್ನು ವಿರೋಧಿಸಿದ್ದರು ಎಂದು ಆರೋಪಿಸಲಾಗಿದೆ. ಭಜರಂಗದಳದ ಕಾರ್ಯಕರ್ತರು ಪ್ರಕಾಶ್ ಝಾ ಅವರ ಮುಖಕ್ಕೆ ಮಸಿ ಎಸೆದಿದ್ದಾರೆ ಎನ್ನಲಾಗಿದೆ. ಭೋಪಾಲದ ಅರೇರಾ ಹಿಲ್ಸ್ ಪ್ರದೇಶದಲ್ಲಿ ಭಾನುವಾರ ಆಶ್ರಮದ ಮೂರನೇ ಋತುವಿನ ಚಿತ್ರೀಕರಣ … Continued

ಪಾಟ್ನಾ ವಿಮಾನ ನಿಲ್ದಾಣದಲ್ಲಿ ನನ್ನ ಮೇಲೆ ಹಲ್ಲೆ ನಡೆಸಿದ ಜಗದಾನಂದ್ ಸಿಂಗ್ : ತೇಜ್ ಪ್ರತಾಪ್ ಯಾದವ್ ಆರೋಪ

ನವದೆಹಲಿ: ತನ್ನ ತಂದೆ ಲಾಲುಪ್ರಸಾದ ಯಾದವ್ ಅವರನ್ನು ಸ್ವಾಗತಿಸಲು ಪಾಟ್ನಾ ವಿಮಾನ ನಿಲ್ದಾಣಕ್ಕೆ ಬಂದಿದ್ದ ತೇಜ್ ಪ್ರತಾಪ್ ಯಾದವ್ ಅವರು ಬಿಹಾರದ ಆರ್‌ಜೆಡಿ ಅಧ್ಯಕ್ಷರಾದ ಜಗದಾನಂದ್ ಸಿಂಗ್ ಅವರು ತಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಜಗದಾನಂದ್ ಸಿಂಗ್ ಮತ್ತು ಎಂಎಲ್ಸಿ ಸುನೀಲ್ ಸಿಂಗ್ ತಾನು ತಮ್ಮ ತಂದೆಯೊಂದಿಗೆ ಸ್ವಲ್ಪ ಸಮಯ ಕಳೆಯುವುದನ್ನು ತಡೆಯುತ್ತಿದ್ದಾರೆ … Continued

‘ಸುಳ್ಳು ಆರೋಪ’ಗಳ ವಿರುದ್ಧ ಕ್ರಮದಿಂದ ರಕ್ಷಣೆ ಕೋರಿ ಮುಂಬೈ ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಎನ್‌ಸಿಬಿಯ ಸಮೀರ್ ವಾಂಖೇಡೆ

ಮುಂಬೈ: ಎನ್‌ಸಿಬಿಯ ಮುಂಬೈ ಘಟಕದ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಅವರು ಮುಂಬೈ ಪೊಲೀಸ್ ಕಮಿಷನರ್‌ಗೆ ಪತ್ರ ಬರೆದಿದ್ದು, ತಮ್ಮ ವಿರುದ್ಧ “ಯಾವುದೇ ದುರುದ್ದೇಶದಿಂದ ಕಾನೂನು ಕ್ರಮ ಕೈಗೊಳ್ಳದಂತೆ ನೋಡಿಕೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ ಹಾಗೂ ಮುಂಬೈ ಪೊಲೀಸರಿಂದ ರಕ್ಷಣೆ ಕೋರಿದ್ದಾರೆ. ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದ ಸ್ವತಂತ್ರ ಸಾಕ್ಷಿ ಪ್ರಭಾಕರ್ ಸೈಲ್ ಅವರು ಶಾರುಖ್ … Continued

ಇದೇನ್ರೀ..: 65 ವರ್ಷಗಳಿಂದಲೂ ಮರಳು-ಜಲ್ಲಿಕಲ್ಲುಗಳು 80 ವರ್ಷದ ಈ ಮಹಿಳೆಗೆ ಆಹಾರ…!

ಭಾರತದ ವಾರಣಾಸಿಯ ಕುಸುಮಾವತಿ ಎಂಬ 80 ವರ್ಷದ ಮಹಿಳೆ ತಾನು ಕಳೆದ 65 ವರ್ಷಗಳಿಂದ ಮರಳು ಮತ್ತು ಜಲ್ಲಿಕಲ್ಲು ತಿನ್ನುತ್ತಿದ್ದೇನೆ ಎಂದು ಹೇಳಿದ್ದಾಳೆ. ಹೊಟ್ಟೆಯ ಅಸ್ವಸ್ಥತೆಯನ್ನು ನಿವಾರಿಸಲು ಮರಳು ಮತ್ತು ಜಲ್ಲಿಕಲ್ಲುಗಳನ್ನು ಮೊದಲ ಸಲ ಸೇವಿಸಿದಾಗ ತಾನು 15 ವರ್ಷ ವಯಸ್ಸಿನವಳಾಗಿದ್ದೆ ಎಂದು ಅವಳು ಹೇಳಿದ್ದು, ಅಂದಿನಿಂದ ಮರಳು ಮತ್ತು ಜಲ್ಲಿಕಲ್ಲು ತನ್ನ ಆಹಾರದ ಭಾಗವಾಯಿತು … Continued