ಡ್ರಗ್ಸ್‌ ಪ್ರಕರಣ: ಆರ್ಯನ್‌ ಖಾನ್‌ ಪುತ್ರ ಸೇರಿ 8 ಜನರಿಗೆ ನ್ಯಾಯಾಂಗ ಬಂಧನ ಅಕ್ಟೋಬರ್ 30ರ ವರೆಗೆ ವಿಸ್ತರಣೆ

ಮುಂಬೈ: ಡ್ರಗ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುv ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ 8 ಆರೋಪಿಗಳಿಗೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್ 30ರ ವರೆಗೆ ವಿಸ್ತರಿಸಲಾಗಿದೆ. ನಿನ್ನೆಯಷ್ಟೇ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅರ್ಜಿಯನ್ನು ಮುಂಬೈನ ಎನ್ ಡಿಪಿಎಸ್ ವಿಶೇಷ ಕೋರ್ಟ್ ವಜಾಗೊಳಿಸಿತ್ತು. ಇಂದು (ಗುರುವಾರ) ನಟ … Continued

ರಾಜಸ್ಥಾನ: ಹೋಮ್‌ವರ್ಕ್ ಮಾಡದ ಕಾರಣ 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಸಾಯಿಸಿದ ಶಿಕ್ಷಕ…!

ಜೈಪುರ: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಖಾಸಗಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಥಳಿಸಿದ ಪರಿಣಾಮ ವಿದ್ಯಾರ್ಥಿ ಸತ್ತೇ ಹೋಗಿದ್ದಾನೆ. ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಮನಬಂದಂತೆ ಥಳಿಸಿದ ಪರಿಣಾಮ ಬಲವಾದ ಹೊಡೆತ ಬಿದ್ದು ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ,. ವಿದ್ಯಾರ್ಥಿಯ ಸಾವಿಗೆ ಕಾರಣರಾದ ಆರೋಪಿ ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನದ ಶಿಕ್ಷಣ ಸಚಿವ … Continued

ದೆಹಲಿಯಲ್ಲಿ ಆಘಾತಕಾರಿ ಘಟನೆ : ಮಂಗ ಎಸೆದ ಇಟ್ಟಿಗೆಯಿಂದ ಮನುಷ್ಯನ ಪ್ರಾಣವೇ ಹೋಯಿತು..!

ನವದೆಹಲಿ: ಕೆಲವೊಮ್ಮೆ ನಮ್ಮ ಊಹೆಗೆ ನಿಲುಕದ ಘಟನೆಗಳು ನಡೆದು ಹೋಗುತ್ತವೆ. ಕೋತಿಯೊಂದು ಮನುಷ್ಯನನ್ನು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.ಅಂಥದ್ದೇ ಘಟನೆಯಲ್ಲಿ ದೆಹಲಿಯ ನಬಿ ಕರೀಂ ಪ್ರದೇಶದಲ್ಲಿ 30 ವರ್ಷದ ಮೊಹಮ್ಮದ್ ಕುರ್ಬಾನ್ ಎಂಬುವವರು ಕೋತಿಯಿಂದಾಗಿ ಮೃತಪಟ್ಟಿದ್ದಾರೆ. ತಲೆ ಮೇಲೆ ಕೋತಿ ಇಟ್ಟಿಗೆ ಎಸೆದದ್ದು ಅವರ ತಲೆಮೇಲೆ ಬಿದ್ದ ಪರಿಣಾಮ ಅವರು ಮೃತಪಟ್ಟಿದ್ದಾರೆ. ಕಟ್ಟಡವನ್ನು ಏರಿ ಕುಳಿತಿದ್ದ … Continued

ಕೇಂದ್ರ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ : 3% ಡಿಎ, ಡಿಆರ್‌ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.3ರಷ್ಟು ತುಟ್ಟಿಭತ್ಯೆ (DA)ಮತ್ತು ತುಟ್ಟಿಪರಿಹಾರ (dearness relief (DR) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಡಿಎ ಮತ್ತು ಡಿಆರ್ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟವು (union cabinet) ಅನುಮೋದನೆ ನೀಡಿದ್ದು, ಇದು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶುಭ ಸುದ್ದಿಯಾಗಿದೆ. ಜುಲೈನಲ್ಲಿ … Continued

ಬಾಲಿವುಡ್‌ ನಟ ಶಾರುಖ್ ಮನೆಗೆ ಎನ್ ಸಿಬಿ ತಂಡ : ನಟಿ ಅನನ್ಯ ಪಾಂಡೆಗೂ ತಟ್ಟಿದ ಬಿಸಿ!

ಮುಂಬೈ: ಬಾಲಿವುಡ್‌ ನಟ ಶಾರುಖ್ ಖಾನ್ ಆರ್ಥರ್ ರೋಡ್ ಜೈಲಿನಲ್ಲಿರುವ ಮಗ ಆರ್ಯನ್ ಖಾನ್ ಅವರನ್ನು ಭೇಟಿ ಮಾಡಿದ ಗಂಟೆಗಳ ನಂತರ.ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ತಂಡ ಗುರುವಾರ ಶಾರುಖ್ ಖಾನ್ ಅವರ ಬಾಂದ್ರಾ ನಿವಾಸ ‘ಮನ್ನತ್’ ತಲುಪಿದೆ. ಮುಂಬೈ: ಮುಂಬೈನಲ್ಲಿ ಬಾಲಿವುಡ್​ ನಟ, ನಟಿಯರ ಮನೆಗಳ ಮೇಲೆ ಎನ್​ಸಿಬಿ ದಾಳಿ ನಡೆಸಿದೆ. ಬಾಲಿವುಡ್​ ನಟ … Continued

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್ ವಿರುದ್ಧ ಕೋಕಾ ಕಾಯಿದೆ ಆರೋಪ ಮರುನಿಗದಿಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯಿದೆಯಡಿ (ಕೋಕಾ- ಕೆಸಿಒಸಿಎ) ರಾಜ್ಯ ಹೈಕೋರ್ಟ್‌ ಕೈಬಿಟ್ಟಿದ್ದ ಆರೋಪಗಳನ್ನು ಸುಪ್ರೀಂಕೋರ್ಟ್‌ ಮರುನಿಗದಿಗೊಳಿಸಿದೆ (ಕವಿತಾ ಲಂಕೇಶ್‌ ಮತ್ತು ಕರ್ನಾಟಕ ಸರ್ಕಾರ ಮತ್ತಿತರರ ನಡುವಣ ಪ್ರಕರಣ). ಗೌರಿ ಅವರ ಸಹೋದರಿ ಕವಿತಾ ಲಂಕೇಶ್‌ ಅವರು ಸಲ್ಲಿಸಿದ್ದ ಮೇಲ್ಮನವಿ ಪುರಸ್ಕರಿಸಿದ ನ್ಯಾಯಮೂರ್ತಿಗಳಾದ … Continued

ಡ್ರಗ್ಸ್‌ ಪ್ರಕರಣ: ಜೈಲಿನಲ್ಲಿರುವ ಮಗನನ್ನು ಮೊದಲ ಬಾರಿಗೆ ಭೇಟಿಯಾದ ನಟ ಶಾರೂಖ್ ಖಾನ್‌

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ ಅಧಿಕಾರಿಗಳಿಂದ ಅಕ್ಟೋಬರ್ 8 ರಿಂದ ಬಂಧನಕ್ಕೆ ಒಳಗಾಗಿ ಮುಂಬೈ ಅರ್ಥರ ಜೈಲಿನಲ್ಲಿರುವ ಪುತ್ರ ಆರ್ಯನ್ ಖಾನ್‍ ಅವರನ್ನು ಬಾಲಿವುಡ್ ನಟ ಶಾರೂಖ್ ಖಾನ್ ಇಂದು (ಗುರುವಾರ) ಜೈಲಿನಲ್ಲಿ ಭೇಟಿಯಾಗಿದ್ದಾರೆ. ಅಕ್ಟೋಬರ್ 2 ರಂದು ಮುಂಬೈನಿಂದ ಗೋವಾಗೆ ಹೊರಟಿದ್ದ ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ ನಡೆಸಲಾಗಿತ್ತಿತ್ತು. ಈ ಪಾರ್ಟಿಯಲ್ಲಿ ಸ್ನೇಹಿತರ … Continued

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ 1 ಕೋಟಿ ರೂ. ದಂಡ ವಿಧಿಸಿದ ಆರ್​ಬಿಐ

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ ಗೆ (PPBL) 1 ಕೋಟಿ ರೂ.ಗಳ ದಂಡ ವಿಧಿಸಿದೆ. ಕೆಲವು ನಿಯಮ ಉಲ್ಲಂಘನೆಯ ಕಾರಣಕ್ಕೆ ಹೀಗೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ನ ಅಂತಿಮ ಪ್ರಮಾಣಪತ್ರ ದೃಢೀಕರಣದ ಪರೀಕ್ಷೆ ಮಾಡಿದಾಗ ಪಿಪಿಬಿಎಲ್​ನಿಂದ ಸಲ್ಲಿಸಿದ ಮಾಹಿತಿಯು ವಾಸ್ತವದ ಜತೆಗೆ ತಾಳೆ ಆಗುತ್ತಿರಲಿಲ್ಲ … Continued

ಮಹತ್ವದ ಮೈಲಿಗಲ್ಲು ದಾಟಿದ ಭಾರತ : ಕೋವಿಡ್ -19 ಲಸಿಕೆ ನೀಡಿಕೆಯಲ್ಲಿ 100 ಕೋಟಿ ದಾಟಿತು ದೇಶ..!

ನವದೆಹಲಿ: ನವದೆಹಲಿ: ಭಾರತವು ತನ್ನ ರಾಷ್ಟ್ರವ್ಯಾಪಿ ಕೋವಿಡ್ -19 ಲಸಿಕೆ ಅಭಿಯಾನದಲ್ಲಿ ಒಂದು ಮಹತ್ವದ ಮೈಲಿಗಲ್ಲನ್ನು ದಾಟಿದೆ, ಇದು ಕೊರೊನಾವೈರಸ್ ವಿರುದ್ಧ ಒಂದು ಶತಕೋಟಿ ಜಬ್ ಲಸಿಕೆಯನ್ನು ಯಶಸ್ವಿಯಾಗಿ ನೀಡಿದೆ. ಚೀನಾದ ನಂತರ 100 ಕೋಟಿ ಮೈಲಿಗಲ್ಲನ್ನು ತಲುಪಿದ ವಿಶ್ವದ ಎರಡನೇ ದೇಶವಾಗಿದೆ. ಇಂದು ಬೆಳಿಗ್ಗೆ 9.47 ಕ್ಕೆ ಕೊವಿನ್ ಪೋರ್ಟಲ್‌ನಲ್ಲಿರುವ ಪ್ರಕಾರ, ಅರ್ಹ ಫಲಾನುಭವಿಗಳಿಗೆ … Continued

ಬಾಲಿವುಡ್‌ ನಟ ಶಾರುಖ್​ ಪುತ್ರ ಆರ್ಯನ್​ ಖಾನ್​ಗೆ ಜಾಮೀನು ನಿರಾಕರಿಸಲು ಕೋರ್ಟ್​ ನೀಡಿದ ಕಾರಣವೇನೆಂದರೆ..

ಮುಂಬೈ: ಕ್ರೂಸ್ ಶಿಪ್​​​ನಲ್ಲಿ ಡ್ರಗ್ಸ್​ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್​ ತಾರೆ ಶಾರುಖ್​ ಖಾನ್ ಅವರ ಮಗ ಆರ್ಯನ್​ ಖಾನ್​​ನ​ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ಎನ್​ಡಿಪಿಎಸ್​​ ಕೋರ್ಟ್​ ವಜಾಗೊಳಿಸಿದೆ. ಆರ್ಯನ್​ರೊಂದಿಗೆ ಪ್ರಕರಣದ ಇತರ ಇಬ್ಬರು ಆರೋಪಿಗಳಾದ ಅರ್ಬಾಜ್​ ಮರ್ಚೆಂಟ್ ಮತ್ತು ಮುನ್​ಮುನ್​ ಧಮೇಚ ಅವರಿಗೂ ಜಾಮೀನು ಸಿಕ್ಕಿಲ್ಲ. ಆರೋಪಿಯನ್ನು ಬಿಡುಗಡೆ ಮಾಡಿದರೆ ಸಾಕ್ಷ್ಯ … Continued