ಆಸಕ್ತಿದಾಯಕ: ಕೇರಳದಲ್ಲಿ ಪ್ರವಾಹದ ನಡುವೆ ದೊಡ್ಡ ಪಾತ್ರೆಯನ್ನೇ ದೋಣಿ ಮಾಡಿಕೊಂಡು ಮದುವೆ ಮಂಟಪಕ್ಕೆ ಬಂದ ವಧುವರರು…! ವೀಕ್ಷಿಸಿ

ತಿರುವನಂತಪುರಂ: ಪ್ರವಾಹದಸಿಲುಕಿ ನಲುಗುತ್ತಿರುವ ಕೇರಳದಲ್ಲಿ ವಧ-ವರರಿಬ್ಬರು ದೊಡ್ಡ ಅಡುಗೆ ಪಾತ್ರೆಯಲ್ಲಿ ಕುಳಿತು ಮದುವೆ ಮಂಟಪಕ್ಕೆ ಬಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಈಗ ದೊಡ್ಡ ಸುದ್ದಿಯಾಗಿದೆ. ಕೇರಳದಲ್ಲಿ ಪ್ರವಾಹ ಹಿನ್ನೆಲೆಯಲ್ಲಿ ಯಾರಿಗೂ ಮದುವೆಗೆ ಬರಲು ಸಾಧ್ಯವಾಗಲಿಲ್ಲ. ವಧು-ವರರಿಗೂ ಬರಲು ಸಾಧ್ಯವಾಗಿರಲಿಲ್ಲ. ಕೊನೆಗೆ ಅವರು ಕಂಡುಕೊಂಡಿದ್ದು ಈ ಉಪಾಯ. ದೊಡ್ಡ ಅಡುಗೆ ಪಾತ್ರೆಯನ್ನೇ ದೋಣಿ ಮಾಡಿಕೊಂಡು ಅವರಿಬ್ಬರು ಮದುವೆ … Continued

ರಂಜಿತ್ ಸಿಂಗ್ ಕೊಲೆ ಪ್ರಕರಣ: ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ಬಾಬಾ ಗುರ್ಮಿತ್ ರಾಮ್ ರಹೀಂ, ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ

ನವದೆಹಲಿ: ಧಾರ್ಮಿಕ ಕೇಂದ್ರದ ವ್ಯವಸ್ಥಾಪಕ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಹರಿಯಾಣದ ಪಂಚಕುಲ ವಿಶೇಷ ಸಿಬಿಐ ನ್ಯಾಯಾಲಯವು ಸೋಮವಾರ ಡೇರಾ ಸಚ್ಚಾ ಸೌಧದ ಬಾಬಾ ಗುರ್ಮೀತ್ ರಾಮ್ ರಹೀಂ ಮತ್ತು ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಕಿಶನ್ ಲಾಲ್, ಜಸ್‌ಬೀರ್ ಸಿಂಗ್, ಅವತಾರ್ ಸಿಂಗ್ ಮತ್ತು ಸಬ್‌ದಿಲ್ ಹತ್ಯೆ ಅಪರಾಧಕ್ಕೆ ಶಿಕ್ಷೆಗೊಳಗಾದ ಇತರ ಆರೋಪಿಗಳಾಗಿದ್ದಾರೆ. … Continued

ಲಖಿಮಪುರ ಖೇನಿ ಘಟನೆ: ಕೇಂದ್ರ ಸಚಿವ ಅಜಯ ಮಿಶ್ರಾ ರಾಜೀನಾಮೆಗೆ ಒತ್ತಾಯಿಸಿ ರೈತರಿಂದ ರೈಲು ತಡೆ, 160 ರೈಲುಗಳ ಸಂಚಾರಕ್ಕೆ ತೊಂದರೆ, 43 ರೈಲುಗಳು ರದ್ದು

ನವದೆಹಲಿ: ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಅವರ ಕಾರನ್ನು ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾಕಾರರ ಗುಂಪಿನ ಮೇಲೆ ಓಡಿಸಿದ ಆರೋಪದ ಮೇಲೆ ಕೇಂದ್ರ ಸಚಿವರನ್ನು ವಜಾಗೊಳಿಸಿ ಬಂಧಿಸುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಇಂದು (ಸೋಮವಾರ) ದೇಶಾದ್ಯಂತ ರೈಲು ತಡೆ ಪ್ರತಿಭಟನೆ ನಡೆಸಿದೆ. ರೈತರ ಹಲವಾರು ಗುಂಪುಗಳು ಈಗಾಗಲೇ ಪಂಜಾಬ್‌ನ ಕೆಲವು … Continued

ಪಶ್ಚಿಮ ಬಂಗಾಳ: ಬಿಜೆಪಿ ಯುವ ಮೋರ್ಚಾ ನಾಯಕನ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಯುವ ಮೋರ್ಚಾದ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಪಶ್ಚಿಮಬಂಗಾಳದ ಉತ್ತರ ದಿನಾಜ್​ಪುರ ಜಿಲ್ಲೆಯ ಇಟಾಹಾರ್​​ನಮಿಥುನ್​ ಘೋಷ್​ ಮೃತ ಯುವ ನಾಯಕ.ಈ ಘಟನೆ ಭಾನುವಾರ ರಾತ್ರಿ 11 ಗಂಟೆ ಹೊತ್ತಿಗೆ ನಡೆದಿದೆ. ರಾಜ್​ಗ್ರಾಮ ಹಳ್ಳಿಯಲ್ಲಿರುವ ತಮ್ಮ ಮನೆ ಎದುರು ಮಿಥುನ್ ಘೋಷ್​​ ನಿಂತಿದ್ದರು. ಮೋಟಾರ್​ ಬೈಕ್​ನಲ್ಲಿ ಅಲ್ಲಗೆ ಬಂದ … Continued

ಸೂರತ್‌ನ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 125ಕ್ಕೂ ಹೆಚ್ಚು ಜನರ ರಕ್ಷಣೆ

ಸೂರತ್: ಸೂರತ್‌ನ ಮಾಸ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಇಂದು (ಸೋಮವಾರ) ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು 125ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಸೂರತ್‌ನ ಕಡೋದರದ ವರೇಲಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ಇಂದು ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದು, ಈ ವರೆಗು 125ಕ್ಕೂ ಹೆಚ್ಚು ಜನರನ್ನು … Continued

ಭಾರತದಲ್ಲಿ 13,596 ಕೋವಿಡ್ -19 ಹೊಸ ಪ್ರಕರಣಗಳು ದಾಖಲು, ಇದು 230 ದಿನಗಳಲ್ಲಿ ಕಡಿಮೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 13,596 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಇದು 230 ದಿನಗಳಲ್ಲಿ ಅತ್ಯಂತ ಕಡಿಮೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ (MoHFW) ಇತ್ತೀಚಿನ ಕೋವಿಡ್ -19 ಬುಲೆಟಿನ್ ತಿಳಿಸಿದೆ. ಇದು ಹಿಂದಿನ ದಿನ ದೇಶವು ಕಂಡಿದ್ದಕ್ಕಿಂತ ಶೇಕಡಾ 3.9 ರಷ್ಟು ಕಡಿಮೆಯಾಗಿದೆ. ಭಾರತದಲ್ಲಿ ಒಟ್ಟು … Continued

ಕೇರಳ: ನೋಡ ನೋಡುತ್ತಲೇ ನದಿಯಲ್ಲಿ ಕೊಚ್ಚಿ ಹೋದ ಮನೆ.. ಪ್ರವಾಹದಲ್ಲಿ ಕ್ಷಣಾರ್ಧದಲ್ಲಿ ಮಾಯ…ವೀಕ್ಷಿಸಿ

ಕೇರಳದ ಕೊಟ್ಟಾಯಂ ಜಿಲ್ಲೆಯ ಮುಂಡಕಾಯಂನಲ್ಲಿ ಭಾರೀ ಮಳೆಯಿಂದಾಗಿ ನದಿಯ ಬಲವಾದ ನೀರಿನ ಪ್ರವಾಹದಿಂದ ಮನೆಯೊಂದು ಕೊಚ್ಚಿಹೋಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಅದರ ಕೆಳಗಿರುವ ನೆಲವು ಕುಸಿಯುತ್ತಿರುವುದರಿಂದ ಒಂದು ಅಂತಸ್ತಿನ ಮನೆ ನಿಧಾನವಾಗಿ ಕೆಳಕ್ಕೆ ಉರುಳುತ್ತಿರುವುದನ್ನು ಕಾಣಬಹುದು. ನಂತರ ಅದು ನದಿಯಲ್ಲಿ ಬಿದ್ದು ಭಾರೀ ಪ್ರವಾಹದಲ್ಲಿ ಬಿದ್ದು ಕಣ್ಮರೆಯಾಗುತ್ತದೆ. ಸುತ್ತಮುತ್ತಲಿನವರು … Continued

ತಮಿಳುನಾಡು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇ-ಮೇಲ್ ಸೃಷ್ಟಿ: ಪ್ರಕರಣ ದಾಖಲು

ಚೆನ್ನೈ: ದುಷ್ಕರ್ಮಿಗಳು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆಗಳನ್ನು ಸೃಷ್ಟಿಸಿದ್ದಾರೆ. ಈಗ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೋಲಿಸರಿಗೆ ದೂರು ನೀಡಲಾಗಿದೆ ಎಂದು ಭಾನುವಾರ ತಮಿಳುನಾಡು ರಾಜಭವನ ತಿಳಿಸಿದೆ. ಇತ್ತೀಚೆಗೆ ಕೆಲವು ದುಷ್ಕರ್ಮಿಗಳು ಗೌರವಾನ್ವಿತ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇ ಮೇಲ್ ಖಾತೆಗಳನ್ನು ಸೃಷ್ಟಿಸಿ ಆಕ್ಷೇಪಾರ್ಹ ವಿಷಯಗಳೊಂದಿಗೆ ಇ-ಮೇಲ್‌ಗಳನ್ನು ಕಳುಹಿಸುತ್ತಿದ್ದಾರೆ.ದುಷ್ಕರ್ಮಿಗಳನ್ನು … Continued

ಇ-ಶ್ರಮ್​​ ವೆಬ್​ಸೈಟ್​​ನಲ್ಲಿ ಎರಡೇ ತಿಂಗಳಲ್ಲಿ 4 ಕೋಟಿಗೂ ಅಧಿಕ ಕಾರ್ಮಿಕರಿಂದ ನೋಂದಣಿ

ನವದೆಹಲಿ: ದೇಶದಲ್ಲಿ ಅಸಂಘಟಿತ ವಲಯದ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್​ ತಯಾರಿಸಲು ಕೇಂದ್ರ ಸರ್ಕಾರ ಹೊರತಂದ ಇ-ಶ್ರಮ್​ ಪೋರ್ಟಲ್ಲಿನಲ್ಲಿ (E-Shram Portal)​ ಎರಡೇ ತಿಂಗಳಲ್ಲಿ ಅಸಂಘಟಿತ ವಲಯದ 4 ಕೋಟಿಗೂ ಅಧಿಕ ಕಾರ್ಮಿಕರು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ಸಚಿವ ಭೂಪೇಂದ್ರ ಯಾದವ್​ ತಿಳಿಸಿದ್ದಾರೆ. ಇದು ನಿಜಕ್ಕೂ ಒಂದು ಮೈಲಿಗಲ್ಲು. ಈ … Continued

ಮಳೆ ಆರ್ಭಟಕ್ಕೆ ನಲುಗಿದ ಕೇರಳ: ಸಾವಿನ ಸಂಖ್ಯೆ 26ಕ್ಕೆ ಏರಿಕೆ

ತಿರುವನಂತಪುರ: ಮಳೆರಾಯನ ಆರ್ಭಟಕ್ಕೆ ನೆರೆಯ ಕೇರಳ ಮತ್ತೊಮ್ಮೆ ಬೆಚ್ಚಿಬಿದ್ದಿದೆ. ಗುಡ್ಡ ಕುಸಿತ, ಪ್ರವಾಹದಿಂದಾಗಿ ಕೇರಳದವರ ಬದುಕು ಸರ್ವನಾಶವಾಗುತ್ತಿದ್ದು, ಮಳೆ ಸಂಬಂಧದ ಘಟನೆಗಳಲ್ಲಿ ಇದುವರೆಗೆ 26 ಮಂದಿ ಮೃತಪಟ್ಟಿದ್ದಾರೆ. ಕೊಟ್ಟಾಯಂನ ಕೊಟ್ಟಿಕ್ಕಲ್ ಒಂದರಲ್ಲೇ 11 ಜನ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಪೀರ್‍ಮೆಡ್ ಎಂಬಲ್ಲಿ ಅತ್ಯಧಿಕ 24 ಸೆಂಟಿ ಮೀಟರ್ ಮಳೆಯಾಗಿದ್ದರೆ … Continued