ಕರ್ನಾಟಕದಲ್ಲಿ ಅ.13ರವರೆಗೂ ಭಾರಿ ಮಳೆ, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 13ರ ವರೆಗೂ ಮಳೆ ಮುಂದುವರೆಯಲಿ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದ್ದು, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ … Continued

ಭಾರತದಲ್ಲಿ 19,740 ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 19,740 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ಮಾಹಿತಿಯು ಶನಿವಾರ ತೋರಿಸಿದೆ. ಹೊಸ ಪ್ರಕರಣಗಳೊಂದಿಗೆ, ದೇಶದ ಒಟ್ಟಾರೆ ಪ್ರಕರಣಗಳು 3,39,35,309 ಕ್ಕೆ ಏರಿದೆ. ಕೊರೊನಾ ವೈರಸ್‌ನಿಂದ ದೇಶವು 248 ಸಾವುಗಳನ್ನು ವರದಿ ಮಾಡಿದೆ, ಇದು 4,50,375 ಕ್ಕೆ ತಲುಪಿದೆ. ಭಾರತದ ಸಕ್ರಿಯ ಪ್ರಕರಣಗಳು 24 … Continued

ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ತಿರಸ್ಕರಿಸಿದ ಮುಂಬೈ ಕೋರ್ಟ್‌

ಮುಂಬೈ: ಮುಂಬೈ ಕರಾವಳಿಯಲ್ಲಿ ಗೋವಾಕ್ಕೆ ತೆರಳುವ ಕ್ರೂಸ್ ಹಡಗಿನ ಮಾದಕದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬಂಧಿಸಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಗುರುವಾರ, ಪ್ರಕರಣದ ಆರ್ಯನ್ ಖಾನ್ ಮತ್ತು ಇತರ ಏಳು ಆರೋಪಿಗಳನ್ನು ಹೆಚ್ಚುವರಿ ಮುಖ್ಯ … Continued

ಇದು ಅಧಿಕೃತ..ಏರ್‌ಇಂಡಿಯಾ ಬಿಡ್ ಗೆದ್ದ ಟಾಟಾ ಸನ್ಸ್, ಪುನಃ ಟಾಟಾ ಸುಪರ್ದಿಗೆ ಮಹಾರಾಜ

ನವದೆಹಲಿ: ಸಾಲದ ಭಾರಕ್ಕೆ ಕುಸಿಯುತ್ತಿರುವ ಏರ್ ಇಂಡಿಯಾದ ಉಕ್ಕಿನ ಹಕ್ಕಿಯ ಹೊಣೆ ಕೊನೆಗೂ ಟಾಟಾ ಸನ್ಸ್ ಪಾಲಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ DIPAM, ತುಹಿನ್ ಕಾಂತ ಪಾಂಡೆ ಅವರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿ, ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ್ದಾರೆ, ಏರ್ ಇಂಡಿಯಾ ಕೊಳ್ಳಲು ಬಿಡ್ ಸಲ್ಲಿಸಿದ್ದ ಸಂಸ್ಥೆಗಳ ಪೈಕಿ ಟಾಟಾ ಸನ್ಸ್ , … Continued

ಲಖಿಂಪುರ ಹಿಂಸಾಚಾರದ ವರದಿ; ತನಿಖೆ ತೃಪ್ತಿಕರವಾಗಿಲ್ಲ, ಆಶಿಶ್ ಮಿಶ್ರಾನನ್ನು ಇನ್ನೂ ಯಾಕೆ ಬಂಧಿಸಿಲ್ಲ: ಸುಪ್ರೀಂ ಕೋರ್ಟ್ ಪ್ರಶ್ನೆ

ನವದೆಹಲಿ: ಅಕ್ಟೋಬರ್ 3 ರಂದು ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದ ತನಿಖೆ ತೃಪ್ತಿಕರವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಇನ್ನೂ ಏಕೆ ಬಂಧಿಸಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದೆ ಹಾಗೂ ಸರ್ಕಾರ ಇದುವರೆಗೆ ಕೈಗೊಂಡ ಕ್ರಮದಿಂದ ತೃಪ್ತಿ ಹೊಂದಿಲ್ಲ ಎಂದೂ … Continued

ಪತ್ರಕರ್ತರಾದ ಮರಿಯಾ ರೆಸ್ಸಾ, ಡಿಮಿಟ್ರಿ ಮುರಾಟೋವ್ ಅವರಿಗೆ 2021ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆ

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಪ್ರಯತ್ನಗಳಿಗಾಗಿ ಮಾರಿಯಾ ರೆಸ್ಸಾ ಮತ್ತು ಡಿಮಿಟ್ರಿ ಮುರಾಟೋವ್ 2021ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಮಾರಿಯಾ ರೆಸ್ಸಾ ಫಿಲಿಪೈನ್ಸ್ ಮೂಲದ ಸುದ್ದಿ ಸಂಸ್ಥೆ ರಾಪ್ಲರ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದಾರೆ. ಹಾಗೂ ಡಿಮಿಟ್ರಿ ಆಂಡ್ರೆವಿಚ್ ಮುರಾಟೋವ್ ರಷ್ಯಾದ ಪತ್ರಿಕೆ ನೊವಾಯಾ ಗೆಜೆಟಾದ ಮುಖ್ಯ ಸಂಪಾದಕರಾಗಿದ್ದಾರೆ. ಪ್ರಶಸ್ತಿ ಪ್ರಕಟಿಸಿದ ನೊಬೆಲ್ ಶಾಂತಿ ಪ್ರಶಸ್ತಿ … Continued

ರಂಜಿತ್ ಸಿಂಗ್ ಕೊಲೆ ಪ್ರಕರಣ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್, ಇತರ ನಾಲ್ವರಿಗೆ ಶಿಕ್ಷೆ

ಚಂಡೀಗಡ: 2002ರಲ್ಲಿ ಹತ್ಯೆಗೀಡಾದ ರಂಜಿತ್ ಸಿಂಗ್ ಕೊಲೆಗೆ ಸಂಬಂಧಿಸಿದಂತೆ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಮತ್ತು ಇತರ ನಾಲ್ವರು ಆರೋಪಿಗಳನ್ನು ಶಿಕ್ಷೆ ವಿಧಿಸಲಾಗಿದೆ. ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯವು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ಮತ್ತು ಇತರ ಐವರು ಸಹ ಆರೋಪಿಗಳನ್ನು ಅಪರಾಧಿ … Continued

ಐಎಂಪಿಎಸ್​ ಮಿತಿ 2 ಲಕ್ಷದಿಂದ 5 ಲಕ್ಷ ರೂ.ಗಳಿಗೆ ಹೆಚ್ಚಿಸಿದ ಆರ್​ಬಿಐ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಶುಕ್ರವಾರದ ತಕ್ಷಣದ ಪಾವತಿ ಸೇವೆ (ಐಎಂಪಿಎಸ್) ವಹಿವಾಟಿನ ಮಿತಿಯನ್ನು ಈಗಿನ ಮಿತಿ 2 ಲಕ್ಷದಿಂದ 5 ಲಕ್ಷ ರೂ.ಗಳಿಗೆ ಹೆಚ್ಚಿಸಲು ಪ್ರಸ್ತಾಪಿಸಿದ್ದಾರೆ. “ತಕ್ಷಣದ ಪಾವತಿ ಸೇವೆ(IMPS)ಯು ವಿವಿಧ ಚಾನಲ್‌ಗಳ ಮೂಲಕ 24×7 ತ್ವರಿತ ದೇಶೀಯ ಹಣ ವರ್ಗಾವಣೆ ಸೌಲಭ್ಯವನ್ನು ನೀಡುತ್ತದೆ. IMPS ವ್ಯವಸ್ಥೆಯ ಪ್ರಾಮುಖ್ಯತೆ … Continued

ವಿತ್ತೀಯ ನೀತಿ: ಸತತ 8 ನೇ ಬಾರಿಗೆ 4%ರಷ್ಟಿದ್ದ ರೆಪೊ ದರ ಹಾಗೆಯೇ ಉಳಿಸಿದ ಆರ್‌ಬಿಐ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಪ್ರಮುಖ ಸಾಲ ದರಗಳನ್ನು ಉಳಿಸಿಕೊಂಡಿದೆ ಮತ್ತು ಶುಕ್ರವಾರದ ಮೂರನೇ ದ್ವೈಮಾಸಿಕ ಹಣಕಾಸು ನೀತಿಯಲ್ಲಿ ಬೆಳವಣಿಗೆಯನ್ನು ಬೆಂಬಲಿಸಲು ಅನುಕೂಲಕರ ನಿಲುವನ್ನು ಕಾಯ್ದುಕೊಂಡಿದೆ. ರೆಪೊ ದರವು 4 ಪ್ರತಿಶತ ಮತ್ತು ರಿವರ್ಸ್ ರೆಪೊ ದರ 3.35% ಉಳಿಸಿಕೊಂಡಿದೆ. ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು 4 ಶೇಕಡಾದಲ್ಲಿ ಯಥಾಸ್ಥಿತಿಯಲ್ಲಿದೆ ರಿವರ್ಸ್ ರೆಪೋ … Continued

ಭಾರತದಲ್ಲಿ 21,257 ಹೊಸ ಕೋವಿಡ್ ಪ್ರಕರಣ ದಾಖಲು, 205 ದಿನಗಳ ಕನಿಷ್ಠ ಮಟ್ಟಕ್ಕೆ ಬಂದ ಸಕ್ರಿಯ ಪ್ರಕರಣಗಳು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 21,257 ಹೊಸ ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ. ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯ ಹಂಚಿಕೊಂಡ ಮಾಹಿತಿಯ ಪ್ರಕಾರ, ಒಟ್ಟು ಚೇತರಿಕೆಯ ಪ್ರಮಾಣವು ಶೇಕಡಾ 97.96 ರಷ್ಟಿದೆ, ಇದು ಮಾರ್ಚ್ 2020ರ ನಂತರ ಅತಿ ಹೆಚ್ಚು ಮತ್ತು ಒಟ್ಟು ಚೇತರಿಕೆ 3,32,25,221 ಕ್ಕೆ ತಲುಪಿದೆ. ಭಾರತದಲ್ಲಿ ಒಟ್ಟು ಕೋವಿಡ್ -19 … Continued