ಉತ್ತರ ಪ್ರದೇಶ ಸರ್ಕಾರ-ಪ್ರತಿಭಟನಾ ನಿರತ ರೈತರ ನಡುವೆ ಮಾತುಕತೆ ಯಶಸ್ವಿ: ಮೃತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ, ಗಾಯಾಳಿಗಳಿಗೆ ತಲಾ 10 ಲಕ್ಷ ರೂ.ಪರಿಹಾರ

ಲಖನೌ: ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಪ್ರಾಣ ಕಳೆದುಕೊಂಡ ನಂತರ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರ ಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಹೀಗಾಗಿ ತಮ್ಮ ಹೋರಾಟ ಕೈಬಿಡುವುದಾಗಿ ರೈತರು ಪ್ರಕಟಿಸಿದ್ದಾರೆ. ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತಕುಮಾರ್ ಪ್ರಕಾರ, ಮಾತುಕತೆ ವೇಳೆ ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ವರು ರೈತರ ಕುಟುಂಬಗಳಿಗೆ … Continued

ಬೇಡಿಕೆ ಈಡೇರದ ಹೊರತು ರೈತರ ಶವಸಂಸ್ಕಾರ ಮಾಡಲ್ಲ : ರಾಕೇಶ್ ಟಿಕಾಯತ್

ಲಕ್ಷ್ಮೀಪುರಖೇರಿ: ಪ್ರತಿಭಟನಾ ನಿರತ ರೈತರ ಹತ್ಯೆಗೆ ಕಾರಣವಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, ಮೃತರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಆಗ್ರಹಿಸಿದ್ದಾರೆ. ನಿನ್ನೆ ನಡೆದ ದುರ್ಘಟನೆಗೆ ತೀವ್ರ ಖಂಡನೆ ವ್ಯಕ್ತ ಪಡಿಸಿರುವ ಅವರು, ಘಟನೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ … Continued

ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ಮಗ ಆರ್ಯನ್‌ ಜೊತೆ 2 ನಿಮಿಷ ಬಾಲಿವುಡ್‌ ನಟ ಶಾರುಖ್ ಖಾನ್

ಮುಂಬೈ: ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಮಗ ಆರ್ಯನ್ ಖಾನ್ ಬಂಧಿಸಿದ ನಂತರ ಶಾರುಖ್ ಖಾನ್ ತನ್ನ ಮಗನ ಜೊತೆ ಮಾತನಾಡಿದ್ದಾರೆ. ಆರ್ಯನ್ ಖಾನ್ ಬಂಧನದ ನಂತರ, ಕಾನೂನು ಪ್ರಕ್ರಿಯೆಯ ಭಾಗವಾಗಿ, ನಾರ್ಕೋಟಿಕ್ಸ್ ಬ್ಯೂರೋ ತನ್ನ ತಂದೆ ಶಾರೂಖ್ ಖಾನ್ ಜೊತೆ ದೂರವಾಣಿಯಲ್ಲಿ … Continued

ಲಖಿಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಪುತ್ರ ಆಶಿಶ್, ಇತರ 15 ಜನರ ವಿರುದ್ಧ ಎಫ್ಐಆರ್

ಲಖಿಂಪುರ್ ಖೇರಿ: ಲಖಿಂಪುರ್ ಖೇರಿಯಲ್ಲಿರುವ ಟಿಕುನಿಯಾ ಪೋಲಿಸ್ ಸೋಮವಾರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಮತ್ತು ಇತರ 15 ಜನರ ವಿರುದ್ಧ ಕೊಲೆ, ಕಾನೂನುಬಾಹಿರ ಸಭೆ, ದುಡುಕಿನ ಚಾಲನೆ, ಉತ್ತರ ಪ್ರದೇಶದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕುರಿತು ಎಫ್‌ಐಆರ್‌ ದಾಖಲಿಸಿದ್ದಾರೆ. ಸುದ್ದಿಸಂಸ್ಥೆ ಪಿಟಿಐ ಜೊತೆ … Continued

ಲಖಿಂಪುರ್ ಖೇರಿ ಸಾವಿನ ಘಟನೆ ಖಂಡಿಸಿ ಧರಣಿ ಕುಳಿತಿದ್ದ ಅಖಿಲೇಶ್ ಯಾದವ್ ಪೊಲೀಸ್‌ ವಶಕ್ಕೆ

ಲಖಿಂಪುರ: ತನ್ನ ನಿವಾಸದ ಹೊರಗೆ ಲಖಿಂಪುರ್ ಖೇರಿ ಹಿಂಸಾಚಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಎಸ್‌ಎಚ್‌ಒ ಹಜರತ್‌ಗಂಜ್ ಪೊಲೀಸರ ವಾಹನದಲ್ಲಿ ಕರೆದೊಯ್ಯಲಾಯಿತು. ಪ್ರಗತಿಶೀಲ ಸಮಾಜವಾದಿ ಪಕ್ಷದ ನಾಯಕ ಶಿವಪಾಲ್ ಯಾದವ್ ಅವರನ್ನು ಬಂಧಿಸಲಾಗಿದೆ. ನಾಯಕ ಶಿವಪಾಲ್ ಯಾದವ್ … Continued

ವಿಚಾರಣೆ ವೇಳೆ ನಿರಂತರವಾಗಿ ಅಳುತ್ತಿದ್ದ ಆರ್ಯನ್ ಖಾನ್, 4 ವರ್ಷಗಳಿಂದ ಡ್ರಗ್ಸ್ ಸೇವಿಸುತ್ತಿದ್ದ ಎಂಬುದು ವಿಚಾರಣೆ ವೇಳೆ ಬಹಿರಂಗ:ಎನ್‌ಸಿಬಿ

ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಬಂಧಿಸಿದ ನಂತರ, ಆರ್ಯನ್ ಖಾನ್ ವಿಚಾರಣೆಯ ಸಮಯದಲ್ಲಿ ಅಳುತ್ತಿದ್ದ ಎಂದು ಎನ್‌ಸಿಬಿ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಭಾನುವಾರ ಬಂಧಿಸಲಾಗಿದೆ. ವಿಚಾರಣೆ ವೇಳೆ ಆರ್ಯನ್ ಖಾನ್ ನಿರಂತರವಾಗಿ ಅಳುತ್ತಿದ್ದರು ಎಂದು ಎನ್ ಸಿಬಿ … Continued

ಲಖಿಂಪುರ ಹಿಂಸಾಚಾರ: ಸ್ಥಳಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿ ಬಂಧನ: ಕಾಂಗ್ರೆಸ್‌ ಆರೋಪ

ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ನಡೆದ ರೈತರ ಪ್ರತಿಭಟನೆಯ ಸಂದರ್ಭದಲ್ಲಿನ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿರುವ ಲಖಿಂಪುರ ಖೇರಿಗೆ ತೆರಳುತ್ತಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಲಖಿಂಪುರ್ ಖೇರಿಗೆ ಹೋಗುತ್ತಿದ್ದ ಪ್ರಿಯಾಂಕಾ ಗಾಂಧಿಯನ್ನು ಉತ್ತರಪ್ರದೇಶ ಪೊಲೀಸರು ಮ್ಯಾನ್‌ ಹ್ಯಾಂಡ್ಲಿಂಗ್‌ ಮಾಡಿದ್ದಾರೆ … Continued

ಲಖಿಂಪುರ್ ಹಿಂಸಾಚಾರ ಘಟನೆ: ನನ್ನ ಮಗ ವಾಹನ ಚಲಾಯಿಸುತ್ತಿರಲಿಲ್ಲ, ಇದೆಲ್ಲಾ ಷಡ್ಯಂತ್ರ -ಕೇಂದ್ರ ಸಚಿವ ಅಜಯ್ ಮಿಶ್ರಾ

ಲಕ್ನೋ: ಲಖಿಮಪುರ ಖೇರಿ ಹಿಂಸಾಚಾರದ ಕುರಿತು ಕೇಂದ್ರ ಸಚಿವ ಅಜಯ್ ಮಿಶ್ರಾ ಪ್ರತಿಕ್ರಿಯೆ ನೀಡಿದ್ದು, ಘಟನೆ ನಡೆದ ವೇಳೆ ನನ್ನ ಪುತ್ರ ಆಶೀಶ್ ಮಿಶ್ರಾ ಅಲ್ಲಿ ಇರಲೇ ಇಲ್ಲ. ಪ್ರತಿಭಟನಾಕಾರ ಗುಂಪಿನಲ್ಲಿ ಕೆಲ ಸಮಾಜ ವಿರೋಧಿಗಳು ಶಾಮೀಲಾಗಿದ್ದಾರೆ. ಪ್ರತಿಭಟನಾಕಾರು ಕಲ್ಲು ತೂರಾಟ ನಡೆಸಿ ವಾಹನಗಳನ್ನು ಪಲ್ಟಿ ಮಾಡಿದರು. ಈ ವೇಳೆ ವಾಹನಗಳ ಕೆಳಗೆ ಸಿಲುಕಿ ರೈತರಿಬ್ಬರು … Continued

ಮಕ್ಕಳ ಕೋವಿಡ್ -19 ಲಸಿಕೆ ಅಭಿಯಾನದಲ್ಲಿ ಕೊಮೊರ್ಬಿಡಿಟಿ ಇರುವ ಮಕ್ಕಳಿಗೆ ಸರ್ಕಾರ ಆದ್ಯತೆ:ಎನ್‌ಟಿಜಿಐ ಮುಖ್ಯಸ್ಥ

ನವದೆಹಲಿ: ದೇಶದಲ್ಲಿ ಮಕ್ಕಳಿಗೆ ಕೋವಿಡ್ -19 ಲಸಿಕೆ ಹಾಕುವ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರೋಗ ಅಥವಾ ತೊಂದರೆ ಹೊಂದಿರುವ ಮಕ್ಕಳಿಗೆ ಆದ್ಯತೆ ನೀಡಲಿದೆ ಎಂದು ರಾಷ್ಟ್ರೀಯ ಇಮ್ಯುನೈಸೇಶನ್ ತಾಂತ್ರಿಕ ಸಲಹಾ ಗುಂಪು (ಎನ್‌ಟಿಜಿಐ) ಅಧ್ಯಕ್ಷೆ ಡಾ ಎನ್ ಕೆ ಅರೋರಾ ಭಾನುವಾರ ಹೇಳಿದ್ದಾರೆ. ನಾವು ಕೊಮೊರ್ಬಿಡಿಟಿ ಹೊಂದಿರುವ ಮಕ್ಕಳಿಗೆ ಕೋವಿಡ್ -19 ಲಸಿಕೆಯನ್ನು ಆದ್ಯತೆ ನೀಡುತ್ತೇವೆ. … Continued

ಲಖಿಂಪುರ್ ಖೇರಿ ಹಿಂಸಾಚಾರ: ಸಾವಿನ ಸಂಖ್ಯೆ 8 ಕ್ಕೆ ಏರಿಕೆ, ರೈತರಿಂದ ಸಚಿವರ ಮಗನ ವಿರುದ್ಧ ರೈತರ ಮೇಲೆ ಕಾರು ಓಡಿಸಿದ ಆರೋಪ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಎಂಟು ಜನರು ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಮತ್ತು ಉಪಮುಖ್ಯಮಂತ್ರಿ ಕೇಶವ ಮೌರ್ಯ ಅವರ ಭೇಟಿ ಸಂದರ್ಭದಲ್ಲಿ ರೈತರು ಬೆಳಿಗ್ಗೆಯಿಂದ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು … Continued