ಅಮರಿಂದರ್ ಸಿಂಗ್ ರಾಜೀನಾಮೆ: ಸಿಎಂ ಸ್ಥಾನಕ್ಕೆ ಸುನಿಲ್ ಜಾಖರ್ ಹೆಸರು ಮುಂಚೂಣಿಯಲ್ಲಿ

ನವದೆಹಲಿ: ಪಂಜಾಬ್ ಕಾಂಗ್ರೆಸ್ ಘಟಕದಲ್ಲಿ ನಡೆಯುತ್ತಿರುವ ಭಿನ್ನಾಭಿಪ್ರಾಯದ ನಡುವೆ, ಕ್ಯಾಪ್ಟನ್ ಅಮರಿಂದರ್ ಸಿಂಗ್ ಶನಿವಾರ ಸಂಜೆ ಮಹತ್ವದ ಸಿಎಲ್‌ ಪಿ( CLP) ಸಭೆಗೂ ಮುನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಂಗ್ ತಮ್ಮ ರಾಜೀನಾಮೆಯನ್ನು ತಮ್ಮ ಮಂತ್ರಿಗಳ ಮಂಡಳದವರೊಂದಿಗೆ ಬನ್ವಾರಿಲಾಲ್ ಪುರೋಹಿತ್ ಅವರಿಗೆ ಸಲ್ಲಿಸಿದರು. ಈಗ ಅವರ ಸ್ಥಾನಕ್ಕೆ ಪಂಜಾಬ್‌ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷ ಸುನಿಲ್ … Continued

4 ಪುಟ್ಟ ಮಕ್ಕಳಿಗೆ ವಿಷವುಣಿಸಿ ನೀರಿನ ಟ್ಯಾಂಕಿಗೆ ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ..!

ಬಾರ್ಮರ್,: 30 ವರ್ಷದ ವ್ಯಕ್ತಿಯೋರ್ವ ತನ್ನ ನಾಲ್ವರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಎಸೆದು ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಸ್ತಾನದಲ್ಲಿ ವರದಿಯಾಗಿದೆ. ಪೋಶಾಲಾ ಗ್ರಾಮದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪುರ್ಖಾ ರಾಮ್ ತನ್ನ ಪುತ್ರಿಯರಾದ ಜಿಯೊ (9), ನೊಜಿ (ಏಳು), ಹೀನಾ (ಮೂರು) ಮತ್ತು ಒಂದೂವರೆ ವರ್ಷದ ಲಾಸಿಗೆ ವಿಷ … Continued

ಕೇರಳ: 84 ವರ್ಷದ ವೃದ್ಧೆಗೆ ಕೇವಲ 30 ನಿಮಿಷಗಳಲ್ಲಿ ಎರಡೂ ಕೋವಿಡ್ ಲಸಿಕೆ ನೀಡಿದರು..!

ತಿರುವನಂತಪುರಂ: ಕೋವಿಡ್ -19 ಲಸಿಕೆಯ ಎರಡು ಡೋಸ್‌ಗಳನ್ನು 84 ವರ್ಷದ ವೃದ್ಧಗೆ 30 ನಿಮಿಷಗಳ ಅಲ್ಪಾವಧಿಯಲ್ಲಿ ನೀಡಲಾದ ಘಟನೆ ಕೇರಳದಲ್ಲಿ ವರದಿಯಾಗಿದೆ. ಎರ್ನಾಕುಲಂ ಜಿಲ್ಲೆಯ ಅಲುವಾದಲ್ಲಿರುವ ಸರ್ಕಾರಿ ಆಸ್ಪತ್ರೆಯಿಂದ ಈ ಘಟನೆ ವರದಿಯಾಗಿದೆ. ವ್ಯಾಕ್ಸಿನೇಷನ್ನಿಗೆ ತನ್ನ ಮಗನೊಂದಿಗೆ ಬಂದಿದ್ದ ತಂದಮ್ಮ ಪಪ್ಪು ಅವರಿಗೆ 30 ನಿಮಿಷಗಳ ನಿಮಿಷಗಳ ಅಂತರದಲ್ಲಿ ಎರಡು ಲಸಿಕೆ ನೀಡಲಾಗಿದೆ. ನನಗೆ ಮೊದಲ … Continued

ಪಂಜಾಬ್ ಕಾಂಗ್ರೆಸ್‌ ಬಿಕ್ಕಟ್ಟು : ಸಿಎಂ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ..!

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜ್ಯ ಕಾಂಗ್ರೆಸ್ ನಲ್ಲಿನ ಗೊಂದಲದ ನಡುವೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಅಮರಿಂದರ್ ಅವರ ಮಗ  ರವೀಂದರ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಅದನ್ನು ದೃಢಪಡಿಸಿದರು ಮತ್ತು ಕ್ಯಾಪ್ಟನ್ ಅಮರಿಂದರ್‌ ಸಿಂಗ್‌ ಅವರು ರಾಜ್ಯಪಾಲ ಪುರೋಹಿತ್ ಅವರಿಗೆ ರಾಜೀನಾಮೆ ನೀಡುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಈ ಹಿಂದೆ … Continued

ಬಂಗಾಳದಲ್ಲಿ ಬಿಜೆಪಿಗೆ ಮತ್ತೊಂದು ಶಾಕ್‌: ಟಿಎಂಸಿ ಸೇರಿದ ಮಾಜಿ ಕೇಂದ್ರ ಸಚಿವ, ಹಾಲಿ ಸಂಸದ ಬಾಬುಲ್ ಸುಪ್ರಿಯೋ..!

ಕೋಲ್ಕತ್ತಾ: ರಾಜಕೀಯ ತ್ಯಜಿಸುವ ನಿರ್ಧಾರ ಕೈಗೊಂಡಿದ್ದ ಒಂದು ತಿಂಗಳ ನಂತರ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ, ಸಂಸದ ಬಾಬುಲ್ ಸುಪ್ರಿಯೋ ತೃಣಮೂಲ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿದ್ದ ಬಾಬುಲ್ ಸುಪ್ರಿಯೋ ಅವರನ್ನು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ರಾಜ್ಯಸಭಾ ಸಂಸದ ಡೆರೆಕ್ ಒಬ್ರೈನ್ ಅವರು ಟಿಎಂಸಿಗೆ ಔಪಚಾರಿಕವಾಗಿ ಸೇರಿಸಿಕೊಂಡರು. … Continued

ಪಂಜಾಬ್‌ ಕಾಂಗ್ರೆಸ್ಸಿನಲ್ಲಿ ಬಿಕ್ಕಟ್ಟು..: ಸಿಎಂ ಅಮರೀಂದರ್ ರಾಜೀನಾಮೆ..!?

ಶನಿವಾರ ಸಂಜೆ ಪಂಜಾಬ್‌ನಲ್ಲಿ ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಗೆ ಮುನ್ನ, ಪಕ್ಷದ ಹೈಕಮಾಂಡ್ ಹೊಸ ನಾಯಕನ ಆಯ್ಕೆಗೆ ಅನುಕೂಲವಾಗಲು ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರನ್ನು ಹೇಳಿದೆ ಎಂದು ತಿಳಿದುಬಂದಿದೆ. ಅಮರೀಂದರ್ ಅವರು ಇಂದು ಬೆಳಿಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರೊಂದಿಗೆ ಮಾತನಾಡಿದ್ದಾರೆ ಮತ್ತು ಅವರಿಗೆ ಅವಮಾನ ಮಾಡಲಾಗುತ್ತಿದೆ ಮತ್ತು ಬದಲಿಗೆ … Continued

ರಾಜಸ್ಥಾನ ವಿಧಾನಸಭೆಯಲ್ಲಿ ವಿವಾಹ ನೋಂದಣಿ ಕಾನೂನಿಗೆ ತಿದ್ದುಪಡಿ ಅಂಗೀಕಾರ: ಇದು ಬಾಲ್ಯ ವಿವಾಹ ಸಮರ್ಥಿಸುತ್ತದೆ ಎಂದು ವಿಪಕ್ಷಗಳ ತೀವ್ರ ಆಕ್ಷೇಪ

ಜೈಪುರ: ರಾಜಸ್ಥಾನದ ಕಡ್ಡಾಯ ನೋಂದಣಿ ವಿವಾಹ (ತಿದ್ದುಪಡಿ) ವಿಧೇಯಕ, 2021 ಅನ್ನು ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು, ಬಾಲ್ಯವಿವಾಹಗಳಿಗೆ ಮಾನ್ಯತೆ ನೀಡುವ ಈ ವಿಧೇಯಕ ವಿಧಾನಸಭೆಯ ಇತಿಹಾಸದಲ್ಲಿ ಕರಾಳ ದಿನವಾಗಿದೆ ಎಂದು ವಿರೋಧ ಪಕ್ಷವಾದ ಬಿಜೆಪಿ ಈ ಮಸೂದೆಗೆ ತೀವ್ರ ವ್ಯಕ್ತಪಡಿಸಿದೆ. ಹಲವಾರು ಬಿಜೆಪಿ ಶಾಸಕರ ಪ್ರಕಾರ ನವೀಕರಿಸಿದ ಮಸೂದೆ ಬಾಲ್ಯ ವಿವಾಹಗಳಿಗೆ ಅವಕಾಶ ನೀಡುತ್ತದೆ. … Continued

20 ಕೋಟಿ ರೂ.ಗಳಿಗೂ ಹೆಚ್ಚು ತೆರಿಗೆ ವಂಚಿಸಿದ ಬಾಲಿವುಡ್‌ ನಟ ಸೋನು ಸೂದ್ : ಆದಾಯ ತೆರಿಗೆ ಇಲಾಖೆ

ನವದೆಹಲಿ: ಬಾಲಿವುಡ್‌ ನಟ ಸೋನು ಸೂದ್ ಮತ್ತು ಆತನ ಸಹಚರರು 20 ಕೋಟಿ ರೂ.ಗಳಿಗೂ ಅಧಿಕ ತೆರಿಗೆ ವಂಚಿಸಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ಶನಿವಾರ ಹೇಳಿದೆ. ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ಬಾಲಿವುಡ್ ನಟ ಮತ್ತು ಆತನ ಸಹಾಯಕರ ಸ್ಥಳಗಳ ಶೋಧದ ಸಮಯದಲ್ಲಿ, ತೆರಿಗೆ ವಂಚನೆಗೆ ಸಂಬಂಧಿಸಿದ ಸಾಕ್ಷ್ಯಾಧಾರಗಳು ಕಂಡುಬಂದಿವೆ ಎಂದು ಹೇಳಿದೆ. … Continued

ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ-ಸೇನಾ ಮೈತ್ರಿ ಊಹಾಪೋಹಕ್ಕೆ ಕಾರಣವಾದ ಸಿಎಂ ಠಾಕ್ರೆ ಹೇಳಿಕೆ

ಮುಂಬೈ:ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆದ ಬಳಿಕ ಮುರಿದುಬಿದ್ದ ಬಿಜೆಪಿ ಹಾಗೂ ಶಿವಸೇನೆ ನಡುವಿನ ಮೈತ್ರಿ ಮತ್ತೆ ಆಗುವುದೇ..? ಔರಾಂಗಾಬಾದ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರೌಸಾಹೇಬ್​​ ದನ್ವೆ ಸೇರಿದಂತೆ ಹಲವು ನಾಯಕರನ್ನು ಭವಿಷ್ಯದ ಸಹೋದ್ಯೋಗಿಗಳು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಸಂಬೋಧನೆ ಮಾಡುರುವುದೇ ಈ ಊಹಾಪೋಹಕ್ಕೆ ಕಾರಣವಾಗಿದೆ. ನನ್ನ ಹಿಂದಿನ, ಈಗಿನ ಹಾಗೂ ಮತ್ತೆ … Continued