ಮುಂಬೈ: ಫ್ಲೈ ಓವರ್‌ ಕುಸಿತ, 14 ಮಂದಿ ಗಂಭೀರ ಗಾಯ

ಮುಂಬೈ: ಫ್ಲೈ ಓವರ್‌ ಕುಸಿತ: 14 ಮಂದಿ ಗಂಭೀರ ಗಾಯ ಮುಂಬೈ : ಮುಂಬೈನಲ್ಲಿ ಇಂದು (ಶುಕ್ರವಾರ) ಬೆಳ್ಳಂಬೆಳಗ್ಗೆ ನಿರ್ಮಾಣ ಹಂತದ ಫ್ಲೈ ಓವರ್ ಕುಸಿದು ಬಿದ್ದಿದ್ದ್ದು, 14 ಕಾರ್ಮಿಕರು ಗಾಯಗೊಂಡಿದ್ದಾರೆ. ಮುಂಜಾನೆ 4:30ರರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದ್ದು ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಬಳಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಇದಾಗಿದೆ. ಘಟನೆ … Continued

ಕಾಶ್ಮೀರ: ಮನೆಯೊಂದರಲ್ಲಿ ಅನುಮಾನಾಸ್ಪದ ಸ್ಫೋಟ: ಯುವತಿ ಸಾವು, 6 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಯುವತಿಯೋರ್ವಳು ಮೃತಪಟ್ಟಿದ್ದಾಳೆ. ಮನೆಯಲ್ಲಿ ಶೇಖರಿಸಿದ್ದ ಶೆಲ್‌ಗಳು ಮತ್ತು ಗ್ರೆನೇಡ್‌ಗಳನ್ನು ಒಳಗೊಂಡ ಸ್ಕ್ರ್ಯಾಪ್ ವಸ್ತುಗಳಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನು ಸ್ಫೋಟದಲ್ಲಿ 17 ವರ್ಷದ ಶಬ್ನಮ್ ವಾನಿ ಮೃತಪಟ್ಟಿದ್ದು ಇತರ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 8ರ … Continued

370ನೇ ವಿಧಿ ರದ್ದಾದ ನಂತರ ಅಕ್ಟೋಬರ್ 1ರಂದು ಮೋಹನ್ ಭಾಗವತ್‌ ಮೊದಲ ಬಾರಿಗೆ ಜಮ್ಮುವಿಗೆ ಭೇಟಿ

ನವದೆಹಲಿ: ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಕ್ಟೋಬರ್ 1 ರಿಂದ ಜಮ್ಮುವಿಗೆ ಮೂರು ದಿನಗಳ ಭೇಟಿ ನೀಡಲಿದ್ದಾರೆ ಎಂದು ಸಂಘದ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಆಗಸ್ಟ್ 5, 2019 ರ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಇದು ಭಾಗವತ್ ಅವರ ಮೊದಲ ಭೇಟಿಯಾಗಿದ್ದು, ಹಿಂದಿನ … Continued

7.50 ಕೋಟಿಗೂ ಹೆಚ್ಚು ಜನರಿಗೆ ಕನಿಷ್ಠ ಒಂದು ಡೋಸ್ ಕೋವಿಡ್ -19 ಲಸಿಕೆ ನೀಡಿದ ಉತ್ತರ ಪ್ರದೇಶ

ಲಕ್ನೋ: ಉತ್ತರ ಪ್ರದೇಶದ ಕೋವಿಡ್ -19 ಲಸಿಕೆ ಅಭಿಯಾನವು ಗಮನಾರ್ಹ ಪ್ರಗತಿಯನ್ನು ತೋರಿಸುತ್ತಿದೆ. ರಾಜ್ಯದ ಮಹತ್ವದ ಸಾಧನೆಯಲ್ಲಿ, ಉತ್ತರ ಪ್ರದೇಶವು ತನ್ನ ಅರ್ಹ ವಯಸ್ಕ ಜನಸಂಖ್ಯೆಯ ಅರ್ಧದಷ್ಟು ಜನರಿಗೆ ಕೋವಿಡ್ -19 ಲಸಿಕೆಯ ಕನಿಷ್ಠ ಒಂದು ಡೋಸ್ ಅನ್ನು ಗುರುವಾರ ಪೂರೈಸಿದೆ. ಜನಗಣತಿ ಮತ್ತು ಚುನಾವಣಾ ಮಾಹಿತಿಯ ಆಧಾರದ ಮೇಲೆ ಅಧಿಕೃತ ಅಂದಾಜಿನ ಪ್ರಕಾರ, ಉತತರ … Continued

ಪಾಕಿಸ್ತಾನದ ಪರ ಬೇಹುಗಾರಿಕೆ: ಗ್ಯಾಸ್ ಏಜೆನ್ಸಿ ಮಾಲೀಕನ ಬಂಧನ

ಜೈಪುರ: ಭಾರತೀಯ ಸೇನೆಯ ಚಲನವಲನದ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಆರೋಪದ ಮೇಲೆ ರಾಜಸ್ಥಾನದ ಜುಂಜುನು ಜಿಲ್ಲೆಯ ಎಲ್‌ಪಿಜಿ ಸಿಲಿಂಡರ್ ವಿತರಣಾ ಏಜೆನ್ಸಿಯ ಮಾಲೀಕರನ್ನು ಬಂಧಿಸಲಾಗಿದೆ. ರಾಜಸ್ಥಾನ ಪೊಲೀಸರು ಮತ್ತು ಸೇನಾ ಗುಪ್ತಚರ ವಿಭಾಗದ ಜಂಟಿ ಕಾರ್ಯಾಚರಣೆ ನಡೆಸಿ ಗೂಢಚರ್ಯೆ ಆರೋಪದ ಮೇಲೆ ಜುಂಜುನು ಜಿಲ್ಲೆಯ ನರಹರ್ ಗ್ರಾಮದ ನಿವಾಸಿ 30 ವರ್ಷದ ಸಂದೀಪ್ ಕುಮಾರ್ ಎಂಬವನನ್ನು … Continued

ಬಿಹಾರದ ಇಬ್ಬರು ಹುಡುಗರ ಬ್ಯಾಂಕ್ ಖಾತೆಯಲ್ಲಿ 900 ಕೋಟಿಗೂ ಅಧಿಕ ಹಣ… ಬ್ಯಾಂಕ್‌ ಅಧಿಕಾರಿಗಳೇ ಕಂಗಾಲು..!

ಬಿಹಾರದಲ್ಲಿ ಇಬ್ಬರು ಮಕ್ಕಳ ಬ್ಯಾಂಕ್ ಖಾತೆಗಳು ದೊಡ್ಡ ಮೊತ್ತದ ಹಣವನ್ನು ಪಡೆದಿರುವುದು ಅಧಿಕಾರಿಗಳನ್ನು ಕಂಗೆಡಿಸಿದೆ. ಈ ವಿಲಕ್ಷಣ ಘಟನೆಯು ರಾಜ್ಯದ ಕತಿಹಾರ್ ಜಿಲ್ಲೆಯ ಬಾಗೌರಾ ಪಂಚಾಯತ್‌ನ ಪಸ್ತಿಯಾ ಹಳ್ಳಿಯಿಂದ ವರದಿಯಾಗಿದೆ. ಗುರುಚಂದ್ರ ವಿಶ್ವಾಸ್ ಮತ್ತು ಅಸಿತ್ ಕುಮಾರ್ ಎಂಬ ತಮ್ಮ ಖಾತೆಗಳನ್ನು ಉತ್ತರ ಬಿಹಾರ ಗ್ರಾಮೀಣ ಬ್ಯಾಂಕಿನಲ್ಲಿ ಹೊಂದಿದ್ದಾರೆ.ಈ ಹುಡುಗರು ತಮ್ಮ ಬ್ಯಾಂಕ್ ಖಾತೆಗೆ 900 … Continued

ಬಿಹಾರದ ತೈಲ ಸಂಸ್ಕರಣಾಗಾರ ಸ್ಫೋಟ: 8 ಜನರ ಸ್ಥಿತಿ ಗಂಭೀರ

ಪಾಟ್ನಾ: ಬಿಹಾರದ ಬೇಗುಸರಾಯ್ ಜಿಲ್ಲೆಯ ಬರೌನಿ ತೈಲ ಸಂಸ್ಕರಣಾ ಘಟಕದಲ್ಲಿ ಸಂಭವಿಸಿದ ಸ್ಫೋಟದಿಂದ 15 ಮಂದಿ ಗಾಯಗೊಂಡಿದ್ದು, ಇವರಲ್ಲಿ 8 ಜನರ ಸ್ಥಿತಿ ಗಂಭೀರವಾಗಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡವರನ್ನು ಬರೌನಿ ಸಂಸ್ಕರಣಾ ಘಟಕದ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬರೌನಿ ಸಂಸ್ಕರಣಾ ಘಟಕವು ಕಳೆದ ಒಂದು ತಿಂಗಳಿನಿಂದ ಬಂದ್ ಆಗಿತ್ತು. ಮಂಗಳವಾರವಷ್ಟೇ … Continued

ಎಸ್‌ಬಿಐನಿಂದ ಹಬ್ಬದ ಕೊಡುಗೆ…ಸಾಲದ ಮೊತ್ತ ಲೆಕ್ಕಿಸದೆ ಗೃಹ ಸಾಲದ ಬಡ್ಡಿ ದರ 6.7%ಕ್ಕೆ ಇಳಿಸಿದ ಬ್ಯಾಂಕ್‌

ಇದು ಸಾಲದ ಮೊತ್ತವನ್ನು ಲೆಕ್ಕಿಸದೆ 6.70% ನಲ್ಲಿ ಕ್ರೆಡಿಟ್ ಸ್ಕೋರ್-ಲಿಂಕ್ಡ್ ಗೃಹ ಸಾಲಗಳನ್ನು ನೀಡುತ್ತದೆ; ಸಂಬಳದ ಮತ್ತು ವೇತನರಹಿತ ಸಾಲಗಾರರ ನಡುವಿನ ವ್ಯತ್ಯಾಸವನ್ನು ತೆಗೆದುಹಾಕಲಾಗಿದೆ ಮುಂಬೈ: ಹಬ್ಬದ ಸಮಯದಲ್ಲಿ ಗೃಹ ಸಾಲದ ಗ್ರಾಹಕರನ್ನು ಬೆಂಬಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಗೃಹ ಸಾಲದ ಬಡ್ಡಿದರವನ್ನು ಶೇಕಡಾ 6.7 ಕ್ಕೆ ಇಳಿಸಿದೆ. … Continued

ಬ್ಯಾಡ್‌ ಬ್ಯಾಂಕ್‌ಗಳಿಗೆ 30,600 ಕೋಟಿ ರೂ.ಗಳ ಗ್ಯಾರಂಟಿ ಘೋಷಿಸಿದ ಹಣಕಾಸು ಸಚಿವರು

ನವದೆಹಲಿ: ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ ಬ್ಯಾಂಕ್‌ಗಳಿಗೆ(ಬ್ಯಾಡ್ ಬ್ಯಾಂಕ್) ಅಥವಾ ನ್ಯಾಷನಲ್ ಅಸೆಟ್ ರೀಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್(ಎನ್‌ಎಆರ್‌ಸಿಎಲ್‌)ಗೆ 30,600 ಕೋಟಿ ರೂ. ಗ್ಯಾರೆಂಟಿ ನೀಡುವ ಪ್ರಸ್ತಾವನೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಗುರುವಾರ ತಿಳಿಸಿದ್ದಾರೆ. ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಗೆ ಕೇಂದ್ರ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದ್ದು, ಇದರಿಂದ … Continued

ಟಿ- 20 ವಿಶ್ವಕಪ್ ನಂತರ ಭಾರತದ ಟಿ -20 ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್‌ ಬೈ..!

ನವದೆಹಲಿ: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಗುರುವಾರ (ಸೆಪ್ಟೆಂಬರ್ 16) ಐಸಿಸಿ ಪುರುಷರ ಟಿ -20 ವಿಶ್ವಕಪ್ 2021ರ ಮುಕ್ತಾಯದ ನಂತರ ಟಿ -20 ತಂಡದ ನಾಯಕತ್ವ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಪ್ರಕಟಿಸಿದ್ದಾರೆ. ಬ್ಯಾಟ್ಸ್‌ಮನ್ ಆಗಿ ಟಿ 20 ತಂಡದ ಭಾಗವಾಗಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ನಾನು ಭಾರತವನ್ನು ಪ್ರತಿನಿಧಿಸುವುದಷ್ಟೇ ಅಲ್ಲದೇ ಭಾರತೀಯ ಕ್ರಿಕೆಟ್ … Continued