75 ಕೋಟಿ ದಾಟಿದ ಭಾರತದ ಕೋವಿಡ್‌-19 ಲಸಿಕೆ ನಿರ್ವಹಣೆ..! :ಅಭೂತಪೂರ್ವ ವೇಗ ಎಂದ ಡಬ್ಲ್ಯೂಎಚ್‌ಒ

ನವದೆಹಲಿ: ಕೋವಿಡ್ -19 ವಿರುದ್ಧದ ಭಾರತದ ಹೋರಾಟದಲ್ಲಿ ಒಂದು ಮಹತ್ವದ ಸಾಧನೆಯಲ್ಲಿ, ದೇಶದ ಕೋವಿಡ್ -19 ಲಸಿಕೆ ಡೋಸ್‌ ನೀಡಿಕೆಯು ಸೋಮವಾರ 75 ಕೋಟಿ ಗಡಿ ದಾಟುವ ಮೂಲಕ ಭಾರತ ಮತ್ತೊಂದು ಮೈಲಿಗಲ್ಲು ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವಿಯ ಅವರು ಭಾರತದ 75 ನೇ ಸ್ವಾತಂತ್ರ್ಯದ … Continued

ತಮಿಳು ಭಾಷೆ ದೇವರ ಭಾಷೆ ಎಂದು ಹೇಳಿದ ಮದ್ರಾಸ್​ ಹೈಕೋರ್ಟ್​​

ಚೆನ್ನೈ: ತಮಿಳು (Tamil ) ಭಾಷೆ ದೇವರ ಭಾಷೆ ಎಂದು ಮದ್ರಾಸ್​ ಹೈ ಕೋರ್ಟ್ (Madras High Court)​ ಕೊಂಡಾಡಿದೆ. ದೇಶದಾದ್ಯಂತ ದೇವಾಲಯಗಳಲ್ಲಿ ಅಜ್ವರರು ಮತ್ತು ನಾಯನ್ಮಾರ್‌, ಅರುಣಗಿರಿನಾಥರಂತಹ ಸಂತರು ರಚಿಸಿದ ತಮಿಳು ಸ್ತೋತ್ರಗಳನ್ನು ಪಠಿಸಬೇಕು ಎಂದು ಅದು ತಿಳಿಸಿದೆ. ನ್ಯಾಯಮೂರ್ತಿ ಎನ್ ಕಿರುಬಾಕರನ್ ಮತ್ತು ನ್ಯಾಯಮೂರ್ತಿ ಬಿ. ಪುಗಲೆಂಧಿ ಅವರ ಪೀಠ ಇತ್ತೀಚೆಗೆ ತಮಿಳು … Continued

ಗುಜರಾತಿನ 17ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ

ಅಹಮದಾಬಾದ್: ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಇಂದು (ಸೋಮವಾರ) ಪ್ರಮಾಣವಚನ ಸ್ವೀಕರಿಸಿದರು. ಭೂಪೇಂದ್ರ ಪಟೇಲ್ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತಿನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗಿತ್ತು. ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ … Continued

ಪೆಗಾಸಸ್ ವಿವಾದ: ಸಾರ್ವಜನಿಕ ಚರ್ಚೆಗೆ ವಿಷಯವಲ್ಲ, ವಿವರವಾದ ಅಫಿಡವಿಟ್ ಸಲ್ಲಿಸಲು ಬಯಸುವುದಿಲ್ಲ ಎಂದು ಸುಪ್ರೀಂಕೋರ್ಟಿಗೆ ತಿಳಿಸಿದ ಕೇಂದ್ರ

ಮುಚ್ಚಿಡಲು ಏನೂ ಇಲ್ಲ ಮತ್ತು ಅದಕ್ಕಾಗಿಯೇ ಅದು ತನ್ನದೇ ಆದ ಡೊಮೇನ್ ತಜ್ಞರ ಸಮಿತಿಯನ್ನು ರಚಿಸುವುದಾಗಿ ಸುಪ್ರೀಂಕೋರ್ಟಿಗೆ ಕೇಂದ್ರ ಸರ್ಕಾರ ತಿಳಿಸಿದೆ. ನವದೆಹಲಿ: ಪೆಗಾಸಸ್ ಪ್ರಕರಣದ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಮೇಲೆ ವಿವರವಾದ ಅಫಿಡವಿಟ್ ಸಲ್ಲಿಸಲು ಬಯಸುವುದಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ಸೋಮವಾರ ಹೇಳಿದೆ. ಕೇಂದ್ರವನ್ನು ಪ್ರತಿನಿಧಿಸುತ್ತಿರುವ ಸಾಲಿಸಿಟರ್ … Continued

ಕಾಂಗ್ರೆಸ್ ಭಯೋತ್ಪಾದನೆಯ ತಾಯಿ: ವಿವಾದಾತ್ಮಕ ಹೇಳಿಕೆ ನೀಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ

ಕುಶಿನಗರ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್‌ ಪಕ್ಷವನ್ನು ದೇಶದಲ್ಲಿ ಭಯೋತ್ಪಾದನೆಯ ತಾಯಿ ಎಂದು ಬಣ್ಣಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ, ಕಾಂಗ್ರೆಸ್ ಅನ್ನು “ದೇಶದಲ್ಲಿ ಭಯೋತ್ಪಾದನೆಯ ತಾಯಿ” ಎಂದು ಕರೆದರು ಹಾಗೂ ದೇಶವನ್ನು ನೋಯಿಸುವ ಜನರನ್ನು … Continued

ಉತ್ತರ ಪ್ರದೇಶ: ಫಿರೋಜಾಬಾದ್‌ನಲ್ಲಿ 12,000ಕ್ಕೂ ಹೆಚ್ಚು ಜನರಿಗೆ ವೈರಲ್ ಜ್ವರದ ಸೋಂಕು..!

ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ 12,000ಕ್ಕೂ ಹೆಚ್ಚು ಜನರು ವೈರಲ್ ಜ್ವರದಿಂದ ಬಳಲುತ್ತಿದ್ದಾರೆ ಎಂದು ರಾಜ್ಯದ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಇನ್ನೂ ನಾಲ್ಕು ಸಾವುಗಳು ವರದಿಯಾಗಿದ್ದು, 88 ಮಕ್ಕಳನ್ನು ಒಳಗೊಂಡಂತೆ ಸಾವುಗಳ ಸಂಖ್ಯೆ 114 ಕ್ಕೆ ತಲುಪಿದೆ. ವೆಕ್ಟರ್-ಹರಡುವ ರೋಗಗಳ ಹರಡುವಿಕೆಯನ್ನು ಪರೀಕ್ಷಿಸಲು ವ್ಯಾಪಕವಾದ ಫಾಗಿಂಗ್ ಮತ್ತು ಮನೆ-ಮನೆಗೆ … Continued

ಭಾರತದಲ್ಲಿ ಹೊಸ ಕೋವಿಡ್ ಪ್ರಕರಣ, ನಿನ್ನೆಗಿಂತ ಶೇ.4.7% ಕುಸಿತ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 27,000 ಹೊಸ ಕೋವಿಡ್ -19 ಪ್ರಕರಣಗಳನ್ನು ಸೋಮವಾರ ದಾಖಲಿಸಿದೆ. ಇದು ಒಟ್ಟು ಸೋಂಕುಗಳ ಸಂಖ್ಯೆಯನ್ನು 3,32,64,175 ಕ್ಕೆ ತಳ್ಳಿದೆ. ಸೋಮವಾರ ವರದಿಯಾದ ಹೊಸ ಕೋವಿಡ್ -19 ಪ್ರಕರಣಗಳು ಭಾರತವು ಭಾನುವಾರ ವರದಿ ಮಾಡಿದ ಸೋಂಕಿನ ಸಂಖ್ಯೆಗಿಂತ ಶೇಕಡಾ 4.7 ರಷ್ಟು ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ, ಭಾರತವು ಕೋವಿಡ್ … Continued

ಸಾರ್ವಕರ್-ಗೋಳ್ವಲ್ಕರ್‌ ಇತಿಹಾಸ ಪಠ್ಯದಲ್ಲಿದ್ದರೆ ತಪ್ಪೇನು:ಕಣ್ಣೂರು ವಿವಿ ನಿರ್ಧಾರಕ್ಕೆ ಶಶಿ ತರೂರ್ ಬೆಂಬಲ

ತಿರುವನಂತಪುರ: ಹಿಂದೂ ಮಹಾಸಭಾ ನಾಯಕ ಸಾವರ್ಕರ್ ಮತ್ತು ಆರ್‌ಎಸ್‌ಎಸ್‌ ನಾಯಕ ಮಾಧವ ಗೋಳ್ವಲ್ಕರ್ ಅವರ ಪುಸ್ತಕವನ್ನು ಸ್ನಾತಕೋತ್ತರ ಪದವಿಯ ಆಡಳಿತ ಮತ್ತು ರಾಜಕೀಯ ಕೋರ್ಸ್ ನಲ್ಲಿ ಸೇರಿಸುವ ಕಣ್ಣೂರು ವಿಶ್ವವಿದ್ಯಾಲಯದ ನಿರ್ಧಾರವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಬೆಂಬಲಿಸಿದ್ದಾರೆ. ನಮ್ಮ ಸಮಾಜದಲ್ಲಿ ಬೌದ್ಧಿಕ ಸ್ವಾತಂತ್ರ್ಯ ಅತ್ಯಂತ ಮಹತ್ವ ಪಡೆದಿದೆ. ಪಕ್ಷ ರಾಜಕೀಯ ಬಲಿ ನೀಡಲು ಬೌದ್ಧಿಕ … Continued

ಗುಜರಾತ್ ನೂತನ ಸಿಎಂ ಆಗಿ ಇಂದು ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ

ಗುಜರಾತ್ ನ ಅಹಮದಾಬಾದ್ ನ ಘಟ್ಲೋಡಿಯಾ ಕ್ಷೇತ್ರದ ಶಾಸಕರಾದ ಭೂಪೇಂದ್ರ ಪಟೇಲ್ (ಇಂದು) ಸೋಮವಾರ ಮಧ್ಯಾಹ್ನ 2:20 ಕ್ಕೆ ಗಾಂಧಿನಗರದ ರಾಜಭವನದಲ್ಲಿ ಗುಜರಾತಿನ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯಪಾಲ ಆಚಾರ್ಯ ದೇವವ್ರತ್ ಭಾನುವಾರ ತಿಳಿಸಿದ್ದಾರೆ. ಭೂಪೇಂದ್ರ ಪಟೇಲ್ ಅವರು, ರಾಜ್ಯದ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್ … Continued