ಭಾರತದ ದೈನಂದಿನ ಕೋವಿಡ್ -19 ಪ್ರಕರಣಗಳಲ್ಲಿ ಇಳಿಕೆ

ನವದೆಹಲಿ: ಭಾರತವು ಭಾನುವಾರ ಅಂದರೆ 24 ಗಂಟೆಗಳಲ್ಲಿ 28,591 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ. ಇದು ಹಿಂದಿನ ದಿನದ ಶನಿವಾರಕ್ಕಿಂತ 14.3 ಶೇಕಡಾ ಕಡಿಮೆಯಾಗಿದೆ. ದೇಶದ ಒಟ್ಟು ಕೋವಿಡ್‌ ಪ್ರಕರಣ ಈಗ 3,32,36,921 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಭಾರತದ ಸಕ್ರಿಯ ಪ್ರಕರಣ 6,595 ಪ್ರಕರಣಗಳು ಕಡಿಮೆಯಾಗಿದ್ದು, ಪ್ರಸ್ತುತ 3,84,921 ಕ್ಕೆ ತಲುಪಿದೆ. ಭಾನುವಾರ, … Continued

ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆಗೆ ನಾಲ್ಕು ಸಂಭವನೀಯ ಕಾರಣಗಳು…

ದಿಢೀರ್‌ ಬೆಳವಣಿಗೆಯಲ್ಲಿ ಸೆಪ್ಟೆಂಬರ್ 11 ಶನಿವಾರದಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಸಲ್ಲಿಸಿದ ರೂಪಾನಿ, ಭಾರತೀಯ ಜನತಾ ಪಕ್ಷದಲ್ಲಿ (ಬಿಜೆಪಿ) ನಾಯಕತ್ವ ಬದಲಾವಣೆ ಸಹಜ ಮತ್ತು ಮುಂದೆತಮಗೆ ಯಾವುದೇ “ಜವಾಬ್ದಾರಿ” ನೀಡಿದರೂ ಅದನ್ನು ವಹಿಸಿಕೊಳ್ಳಲು ಸಿದ್ಧ ಎಂದು ಹೇಳಿದ್ದಾರೆ. ಇದರೊಂದಿಗೆ, ಇತ್ತೀಚೆಗೆ ತಮ್ಮ … Continued

ಆಕಾಶದಿಂದ ಔಷಧ: ದೂರದ ಪ್ರದೇಶಗಳಿಗೆ ಡ್ರೋನ್ ಮೂಲಕ ಔಷಧ ತಲುಪಿಸುವ ಯೋಜನೆ ಆರಂಭಿಸಿದ ತೆಲಂಗಾಣ

ಹೈದರಾಬಾದ್:ತೆಲಂಗಾಣ ಸರ್ಕಾರವು ಡ್ರೋನ್ ತಂತ್ರಜ್ಞಾನದ ಮೂಲಕ ಔಷಧಿಗಳನ್ನು ತ್ವರಿತವಾಗಿ ವಿತರಣೆ ಮಾಡುವ ಸಲುವಾಗಿ ‘ಆಕಾಶದಿಂದ ಔಷಧ’ ಎಂಬ ವಿನೂತನ ಯೋಜನೆಯನ್ನು ಶನಿವಾರ ಆರಂಭಿಸಿದೆ. ಇದನ್ನು ಪ್ರಾಯೋಗಿಕವಾಗಿ ವಿಕರಾಬಾದ್ ಜಿಲ್ಲೆಯಲ್ಲಿ ಆರಂಭಿಸಲಾಗಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ತೆಲಂಗಾಣ ಸಚಿವ ಕೆಟಿ ರಾಮರಾವ್ ಈ ಯೋಜನೆಗೆ ಚಾಲನೆ ನೀಡಿದ್ದಾರೆ. ಮೆಡಿಸಿನ್ ಫ್ರಮ್ ದಿ … Continued

ಇಂದು ನೀಟ್‌ ಪರೀಕ್ಷೆ ಬರೆಯುವ 16 ಲಕ್ಷ ವಿದ್ಯಾರ್ಥಿಗಳು

ಬೆಂಗಳೂರು : ಕೊರೊನಾ ವೈರಸ್‌ ಸೋಂಕಿನ ನಡುವೆಯೇ 2020-21 ನೇ ಸಾಲಿನ ನೀಟ್ ಪರೀಕ್ಷೆ ಇಂದು (ಸೆಪ್ಟೆಂಬರ್‌ 12ರಂದು )ನಡೆಯಲಿದೆ. ಇಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ನಡೆಯಲಿರುವ ಪರೀಕ್ಷೆಗೆ 16 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳಿಗೆ ನೀಟ್‌ ಪರೀಕ್ಷೆ ನಡೆಯಲಿದ್ದು, … Continued

9 ವರ್ಷದ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಅತ್ಯಾಚಾರವೆಸಗಿದ ಶಾಲಾ ಹೆಡ್‌ ಮಾಸ್ಟರ್‌,..!

ಲಕ್ನೋ : ಉತ್ತರ ಪ್ರದೇಶದಲ್ಲಿ ಶಾಲೆಯೊಂದರಲ್ಲಿ 9 ವರ್ಷದ ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ವಿಡಿಯೋ ಕ್ಲಿಪ್‌ ತೋರಿಸಿ ಅತ್ಯಾಚಾರವೆಸಗಿರುವ ಕುರಿತು ಶಾಲಾ ಮುಖ್ಯಾಧ್ಯಾಪಕರ ವಿರುದ್ಧವೇ ದೂರು ದಾಖಲಾದ ವರದಿಯಾಗಿದೆ. ಸಂತ್ರಸ್ತ ಬಾಲಕಿಯ ತಂದೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. 4ನೇ ತರಗತಿಯ ವಿದ್ಯಾರ್ಥಿನಿ ಸೀತಾಪುರದ ಗೊಂಡ್ಲಾಮೌ ಬ್ಲಾಕ್‌ನಲ್ಲಿರುವ ತನ್ನ ಶಾಲೆಗೆ ತರಳಿದ್ದ … Continued

ವೇಗವಾಗಿ 16 ಸಾವಿರ ಅಡಿ ಎತ್ತರದ ಮೌಂಟ್ ಕಿಲಿಮಾಂಜರೋ ಪರ್ವತ ಏರಿದ ಭಾರತೀಯ ಮಹಿಳೆ

ನವದೆಹಲಿ: ಆಫ್ರಿಕಾ ಖಂಡದ ಅತೀ ಎತ್ತರದ ಪರ್ವತವಾದ ಮೌಂಟ್ ಕಿಲಿಮಾಂಜರೋ ಪರ್ವತ ಶಿಖರ ಏರುವ ಮೂಲಕ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿ ಗೀತಾ ಸಮೋಟಾ ಹೊಸ ದಾಖಲೆ ಮಾಡಿದ್ದಾರೆ. ಆಫ್ರಿಕಾ ಖಂಡದ ತಾಂಜಾನಿಯಾದಲ್ಲಿರುವ ಈ ಶಿಖರವನ್ನು ಅತೀ ವೇಗವಾಗಿ ಏರಿದ ಭಾರತೀಯ ಮಹಿಳೆ ಎಂಬ ದಾಖಲೆಯನ್ನು ಗೀತಾ ಸಮೋಟಾ ನಿರ್ಮಿಸಿದ್ದಾರೆ. ಹಾಗೆಯೇ ಈ … Continued

ಗುಜರಾತ್‌ ಮುಂದಿನ ಸಿಎಂ: ನಿತಿನ್ ಪಟೇಲ್, ಮನ್ಸುಖ್ ಮಾಂಡವೀಯ, ಆರ್.ಸಿ.ಫಾಲ್ಡು ಇವರಲ್ಲಿ ಒಬ್ಬರೋ ಅಥವಾ ಅಚ್ಚರಿ ಆಯ್ಕೆಯೋ..?

ಅಹ್ಮದಾಬಾದ್: ದಿಢೀರ್ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನೂತನ ಗುಜರಾತಿಗೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಬಗ್ಗೆ ಚರ್ಚೆ ಪ್ರಾರಂಭವಾಗಿದೆ. ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್, ರಾಜ್ಯ ಕೃಷಿ ಸಚಿವ ಆರ್. ಸಿ. ಫಾಲ್ಡು, ಕೇಂದ್ರ ಸಚಿವರಾದ ಪುರುಷೋತ್ತಮ್ ರೂಪಾಲ, ಮನ್ಸುಖ್ ಮಾಂಡವೀಯ ಹೆಸರುಗಳು ಮುಖ್ಯಮಂತ್ರಿ ಸ್ಥಾನಕ್ಕೆಪ್ರಮುಖವಾಗಿ ಕೇಳಿಬರುತ್ತಿದೆ. … Continued

ಯುಪಿಎ- 2021 ಐಪಿಎಲ್‌ನಿಂದ ಹಿಂದೆ ಸರಿದ ಇಂಗ್ಲೆಂಡಿನ ಜಾನಿ ಬೈರ್‌ಸ್ಟೋ, ಡೇವಿಡ್ ಮಲಾನ್, ಕ್ರಿಸ್ ವೋಕ್ಸ್ : ವರದಿ

ನವದೆಹಲಿ; ಜಾನಿ ಬೈರ್‌ಸ್ಟೊ, ಕ್ರಿಸ್ ವೋಕ್ಸ್ ಮತ್ತು ಡೇವಿಡ್ ಮಲನ್ ಐಪಿಎಲ್ 2021 ರ 2 ನೇ ಹಂತದಿಂದ ಹಿಂದೆ ಸರಿದಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ನೇ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಿದ 24 ಗಂಟೆಗಳ ನಂತರ ಈ ಸುದ್ದಿಯನ್ನು ವರದಿ ಮಾಡಲಾಗಿದೆ. ಮುಂಬರುವ ಎರಡನೇ ಹಂತದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಂದ … Continued

ಮಲಯಾಳಂನ ಖ್ಯಾತ ಕಿರುತೆರೆ ನಟ ರಮೇಶ ವಲಿಯಾಸಾಳ ನಿಗೂಢ ಸಾವು

ತಿರುವನಂತಪುರಂ : ಮಳಯಾಳಂನ ಖ್ಯಾತ ಕಿರುತೆರೆ ನಟ ರಮೇಶ ವಲಿಯಾಸಾಳ ನಿಗೂಢವಾಗಿ ಸಾವಿಗೀಡಾಗಿದ್ದಾರೆ, ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಟನ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೇರಳದ ಜನಪ್ರಿಯ ಕಿರುತೆರೆ ನಟನಾಗಿ ಗುರುತಿಸಿಕೊಂಡಿರುವ 54 ವರ್ಷದ ರಮೇಶ್‌ ವಲಿಯಾಸಾಳ ಧಾರಾವಾಹಿ ಮತ್ತು ಸಿನಿಮಾ ನಟರಾಗಿದ್ದ ಪ್ರಖ್ಯಾತಿಯನ್ನು ಗಳಿಸಿಕೊಂಡಿದ್ದರು. ಆದರೆ ಇಂದು ಅವರ ಶವ ತಿರುವನಂತಪುರದ … Continued

​ಅಚ್ಚರಿಯ ರಾಜಕೀಯ ಬೆಳವಣಿಗೆ: ಗುಜರಾತ್‌ ಸಿಎಂ ಸ್ಥಾನಕ್ಕೆ ವಿಜಯ ರೂಪಾನಿ ದಿಢೀರ್‌ ರಾಜೀನಾಮೆ..!

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ಶನಿವಾರ ಮಧ್ಯಾಹ್ನ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದಕ್ಕೆ ಮುನ್ನ ಅನಿರೀಕ್ಷಿತ ಕ್ರಮದಲ್ಲಿ ವಿಜಯ್ ರೂಪಾನಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರೂಪಾನಿಯವರ ರಾಜೀನಾಮೆಗೆ ಏನು ಕಾರಣ … Continued