ಜುಲೈ ತಿಂಗಳಲ್ಲಿ ಮತ್ತೆ 1 ಲಕ್ಷ ಕೋಟಿ ರೂ.ದಾಟಿದ ಭಾರತದ ಜಿಎಸ್​ಟಿ ಸಂಗ್ರಹ

ದೆಹಲಿ: ಜುಲೈ ತಿಂಗಳಲ್ಲಿ ಒಟ್ಟು ಜಿಎಸ್​ಟಿ ಆದಾಯ ಸಂಗ್ರಹ 1,16,393 ಕೋಟಿ ರೂ.ಗಳಷ್ಟಾಗಿದ್ದು, ಆ ಪೈಕಿ ಸಿಜಿಎಸ್​ಟಿ 22,197 ಕೋಟಿ ರೂ.ಗಳು, ಎಸ್​ಜಿಎಸ್​ಟಿ 28,541 ಕೋಟಿ ರೂ.ಗಳು, ಐಜಿಎಸ್​ಟಿ 57,864 ಕೋಟಿ ರೂ.ಗಳು (ಇದರಲ್ಲಿ 27,900 ಕೋಟಿ ರೂ.ಗಳು ಆಮದು ವಸ್ತುಗಳ ಆಮದಿನಿಂದ ಸಂಗ್ರಹವಾಗಿದೆ) ಮತ್ತು 7,790 ಕೋಟಿ ರೂ.ಗಳು ಸೆಸ್ ಆಗಿದೆ. (815 ಕೋಟಿ … Continued

ಗ್ರೇಟ್ ಬ್ರಿಟನ್ ಸೋಲಿಸಿ 49 ವರ್ಷಗಳ ನಂತರ ಒಲಿಂಪಿಕ್ಸ್ ಸೆಮಿಫೈನಲ್ ಪ್ರವೇಶಿಸಿದ ಭಾರತದ ಪುರುಷರ ಹಾಕಿ ತಂಡ..!

ಟೋಕಿಯೋ: ಭಾರತೀಯ ಪುರುಷರ ಹಾಕಿ ತಂಡವು ಭಾನುವಾರ ಇಲ್ಲಿ 49 ವರ್ಷಗಳ ನಂತರ ಒಲಿಂಪಿಕ್ಸ್ ಕ್ರೀಡಾಕೂಟದ ಸೆಮಿಫೈನಲ್‌ಗೆ ಅರ್ಹತೆ ಪಡೆಯಿತು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ಅನ್ನು 3-1 ಗೋಲುಗಳಿಂದ ಸೋಲಿಸಿತು. ದಿಲ್‌ಪ್ರೀತ್ ಸಿಂಗ್ (7 ನೇ ನಿಮಿಷ), ಗುರ್ಜಂತ್ ಸಿಂಗ್ (16 ನೇ) ಮತ್ತು ಹಾರ್ದಿಕ್ ಸಿಂಗ್ (57 ನೇ) ಮೂಲಕ ಭಾರತವು … Continued

ಮಾನವೀಯತೆಯ ಸಾವು…ಆಂಧ್ರದ ಪಶ್ಚಿಮ ಗೋದಾವರಿಯಲ್ಲಿ ಪಂಚಾಯತ್‌ ಆದೇಶದ ಮೇಲೆ 300 ನಾಯಿಗಳ ಕೊಂದು ಹೂಳಿದರು..!

ವಿಜಯವಾಡ: ಪ್ರಾಣಿ ಹಿಂಸೆಯ ಭೀಕರ ಘಟನೆಯಲ್ಲಿ, ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಹಳ್ಳಿಯ ಪಂಚಾಯತ್ ಆದೇಶದ ಮೇರೆಗೆ 300 ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ವಿಷವುಣಿಸಿ ಸಾಯಿಸಲಾಗಿದೆ ಎಂದು ಪ್ರಾಣಿ ಹಕ್ಕುಗಳ ಗುಂಪು ಆರೋಪಿಸಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯ ಲಿಂಗಪಾಲೆಮ್ ಪ್ರದೇಶದ ಹಳ್ಳಿಯಲ್ಲಿ ನಾಯಿಗಳನ್ನುಕೊಂದು ಹೂಳಲಾಗಿದೆ ಎಂದು ಹೇಳಲಾಗಿದೆ. ಪ್ರಾಣಿ ಹಕ್ಕುಗಳ ಸಂಘಟನೆಯಾದ ಚಲ್ಲಪಲ್ಲಿ … Continued

ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಬ್ಯಾಡ್ಮಿಂಟನ್ ನಲ್ಲಿ ಕಂಚಿನ ಪದಕ ಗೆದ್ದ ಸಿಂಧು

ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಕಂಚಿನ ಪದಕ ಗೆದ್ದಿದ್ದಾರೆ. ಭಾನುವಾರ ನಡೆದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಚೀನಾದ ಹೀ ಬಿಂಗ್ಜಿಯಾವೊ ( ಅವರನ್ನು 21-13, 12-21 ಸೆಟ್​ಗಳಿಂದ ಮಣಿಸುವ ಮೂಲಕ ಪದಕ ಗೆದಿದ್ದಿದ್ದಾರೆ.ಈ ಪಂದ್ಯದಲ್ಲಿ ಬಿಂಗ್ಜಿಯಾವೊ ವಿರುದ್ದ ಮೊದಲ ಸುತ್ತಿನ ಆರಂಭದಲ್ಲೇ ಸಿಂಧು ಮೇಲುಗೈ ಸಾಧಿಸಿದ್ದರು . ಸಿಂಧು ಅವರ … Continued

ಪೆಗಾಸಸ್ ವಿವಾದ: ಸುಪ್ರೀಂಕೋರ್ಟಿನಲ್ಲಿ ಆಗಸ್ಟ್ 5 ರಂದು ಸ್ನೂಪಿಂಗ್‌ ಆರೋಪಗಳ ತನಿಖೆ ಕೋರಿ ಸಲ್ಲಿಸಿದ ಅರ್ಜಿಗಳ ವಿಚಾರಣೆ

ನವದೆಹಲಿ: ಸುಪ್ರೀಂ ಕೋರ್ಟ್ ಆಗಸ್ಟ್ 5 ರಂದು ಹಿರಿಯ ಪತ್ರಕರ್ತರಾದ ಎನ್. ರಾಮ್ ಮತ್ತು ಶಶಿಕುಮಾರ್ ಅವರು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆಗೆ ನಿಗದಿಪಡಿಸಿದ್ದು, ಪೆಗಾಸಸ್ ಸ್ನೂಪಿಂಗ್ ವಿಷಯದ ಕುರಿತು ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸುವಂತೆ ಅವರು ಕೋರಿದ್ದಾರೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿರುವ ಕಾರಣ ಪಟ್ಟಿಯ ಪ್ರಕಾರ, ಮುಖ್ಯ ನ್ಯಾಯಮೂರ್ತಿ … Continued

ಗಮನಿಸಿ.. ಇಂದಿನಿಂದ ಎಟಿಎಂಗಳಲ್ಲಿ ಹೊಸ ನಗದು ವಿತ್‌ಡ್ರಾ ನಿಯಮಗಳು ಜಾರಿ

ನವದೆಹಲಿ: ಎಟಿಎಂಗಳು (ಸ್ವಯಂಚಾಲಿತ ಟೆಲ್ಲರ್ ಯಂತ್ರಗಳು) ಭಾರತೀಯ ರಿಸರ್ವ್ ಬ್ಯಾಂಕ್ ಅನುಮೋದಿಸಿದ ಹೊಸ ವಿನಿಮಯ ಶುಲ್ಕವು ಜಾರಿಗೆ ಬರುವಂತೆ ಆಗಸ್ಟ್ 1ರಿಂದ (ಭಾನುವಾರದಿಂದ) ಬದಲಾವಣೆಗೆ ಒಳಗಾಗಲಿದೆ. ಪ್ರತಿ ವಹಿವಾಟಿನ ನಂತರ ಬ್ಯಾಂಕುಗಳು ವಿಧಿಸುವ ಇಂಟರ್ಚೇಂಜ್ ಶುಲ್ಕ ಇಂದಿನಿಂದ ಏರಿಕೆಯಾಗಲಿದೆ. ಆಗಸ್ಟ್ 1 ರಿಂದ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಆದೇಶದ ನಂತರ ಬ್ಯಾಂಕುಗಳು ಎಟಿಎಮ್‌ಗಳಲ್ಲಿ ವಿಧಿಸಬಹುದಾದ … Continued

ಯುಪಿಐ ಡಿಜಿಟಲ್ ಪಾವತಿ ಪರಿಹಾರಕ್ಕೆ ನಾಳೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ವ್ಯಕ್ತಿ ಮತ್ತು ಉದ್ದೇಶಿತ ನಿರ್ದಿಷ್ಟ ಡಿಜಿಟಲ್ ಪಾವತಿ ಪರಿಹಾರ ಇ-ರೂಪಿ ಸೇವೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಸ್ಟ್ ೨ ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ. ಉತ್ತಮ ಆಡಳಿತದ ದೃಷ್ಟಿಕೋನದೊಂದಿಗೆ ಎಲೆಕ್ಟ್ರಾನಿಕ್ ವೋಚರ್ ಪರಿಕಲ್ಪನೆಯನ್ನು ಮುಂದಕ್ಕೆ ಕೊಂಡೊಯ್ಯುವ ಗುರಿಯನ್ನು ಸರ್ಕಾರ ಹೊಂದಿದೆ. ಡಿಜಿಟಲ್ ಪಾವತಿಗಾಗಿ ನಗದು ರಹಿತ ಮತ್ತು ಸಂಪರ್ಕರಹಿತ ಸಾಧನವಲ್ಲದೆ, … Continued

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಮೊದಲ ಜಿಕಾ ವೈರಸ್ ಪ್ರಕರಣ ವರದಿ

ಮುಂಬೈ: ಮಹಾರಾಷ್ಟ್ರವು ತನ್ನ ಮೊದಲ ಜಿಕಾ ವೈರಸ್ ಪ್ರಕರಣವನ್ನು ಪುಣೆ ಜಿಲ್ಲೆಯ ಪುರಂದರ್ ತಾಲೂಕಿನ ಬೆಲ್ಸರ್ ಗ್ರಾಮದಲ್ಲಿ ವರದಿ ಮಾಡಿದೆ. ರೋಗಿಯು, 50 ವರ್ಷದ ಮಹಿಳೆ, ಈ ತಿಂಗಳ ಆರಂಭದಲ್ಲಿ ಜ್ವರವನ್ನು ಹೊಂದಿದ್ದಳು ಆದರೆ ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಕೆಯ ಕುಟುಂಬದಲ್ಲಿ ಯಾರೂ ರೋಗದ ಯಾವುದೇ ಲಕ್ಷಣಗಳನ್ನು ತೋರಿಸಿಲ್ಲ. ಮಹಿಳೆಯ ಮಾದರಿಯನ್ನು … Continued

ಶೇ.10 ರಷ್ಟು ಕೋವಿಡ್ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ನಿರ್ಬಂಧ ಪರಿಗಣಿಸಿ: ರಾಜ್ಯಗಳಿಗೆ ಕೇಂದ್ರ

ನವದೆಹಲಿ: ಭಾರತದ 46 ಜಿಲ್ಲೆಗಳಲ್ಲಿ ಕೋವಿಡ್-19 ಪರೀಕ್ಷೆ ಪಾಸಿಟಿವಿಟಿ ದರ ಶೇ.10 ರಷ್ಟಿದ್ದು, ಈ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ವಿಧಿಸುವುದನ್ನು ಪರಿಗಣಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಕೋವಿಡ್-19 ಸೋಂಕು ಹೆಚ್ಚಳ ಅಥವಾ ಪಾಸಿಟಿವಿಟಿ ದರ ಎರಡೂ ಏರಿಕೆಯಾಗುತ್ತಿರುವ 10 ರಾಜ್ಯಗಳ ಕೇಂದ್ರಿತ ಪರಿಶೀಲನೆ ಸಭೆಯ ಬಳಿಕ ಈ ಕೇಂದ್ರ ಸರ್ಕಾರ ಈ ನಿರ್ದೇಶನ ನೀಡಿದೆ. … Continued

ಅಲ್ವಿದಾ…! ರಾಜಕೀಯಕ್ಕೆ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ‘ಗುಡಬೈ: ‘ಯಾವ ಪಕ್ಷಕ್ಕೂ ಸೇರಲ್ಲ ಎಂದು ಸ್ಪಷ್ಟನೆ

ನವದೆಹಲಿ: ಆಘಾತಕಾರಿ ಕ್ರಮದಲ್ಲಿ, ಮಾಜಿ ಕೇಂದ್ರ ಸಚಿವ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಅವರು ರಾಜಕೀಯವನ್ನು ತೊರೆಯುತ್ತಿರುವುದಾಗಿ ಶನಿವಾರ ಪ್ರಕಟಿಸಿದ್ದಾರೆ. ಆದಾಗ್ಯೂ, ಅವರು ಬೇರೆ ಯಾವುದೇ ರಾಜಕೀಯ ಪಕ್ಷ – ಟಿಎಂಸಿ, ಕಾಂಗ್ರೆಸ್, ಸಿಪಿಎಂ ಸೇರಲು ಹೋಗುವುದಿಲ್ಲ ಎಂದು ದೃ ಢಪಡಿಸಿದ್ದಾರೆ ಮತ್ತು ಯಾವುದೇ ರಾಜಕೀಯ ಪಕ್ಷದಿಂದ ತಮಗೆ ಯಾವುದೇ ಕರೆಗಳು … Continued