ಪೆಗಾಸಸ್ ತನಿಖೆ ಕೋರಿರುವ ಅರ್ಜಿ ಮುಂದಿನ ವಾರ ಆಲಿಸಬಹುದು: ಸುಪ್ರೀಂ ಕೋರ್ಟ್

ನವದೆಹಲಿ: ಪ್ರತಿಪಕ್ಷದ ರಾಜಕಾರಣಿಗಳು, ಪತ್ರಕರ್ತರು ಹಾಗೂ ಇತರರು ಇಸ್ರೇಲಿ ಸ್ಪೈವೇರ್‌ಗಳ ಬೇಹುಗಾರಿಕೆಗೆ ಗುರಿಯಾಗಿದ್ದಾರೆ ಎಂಬ ಆರೋಪಗಳನ್ನು ಒಳಗೊಂಡ ಪೆಗಾಸಸ್ ಹಗರಣದ ಕುರಿತು ವಿಶೇಷ ತನಿಖೆಯ ಕೋರಿಕೆಯನ್ನು ಮುಂದಿನ ವಾರ ಕೈಗೆತ್ತಿಕೊಳ್ಳಬಹುದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಇಂದು ಹೇಳಿದ್ದಾರೆ. “ಕೆಲಸದ ಹೊರೆಗೆ ಅನುಗುಣವಾಗಿ ಮುಂದಿನ ವಾರ ಈ ಅರ್ಜಿಯನ್ನು ಆಲಿಸಬಹುದು” ಎಂದು … Continued

ಭಾರತದಲ್ಲಿ ಎರಡು ಭಿನ್ನ ಲಸಿಕೆಗಳ ಮಿಕ್ಸ್‌ ಮಾಡಿ ನೀಡುವ ಪ್ರಯೋಗಕ್ಕೆ ಅನುಮತಿ

ನವದೆಹಲಿ: ಕೊರೊನಾ ಸೋಂಕಿನ ವಿರುದ್ಧ ಲಸಿಕೆಗಳ ದಕ್ಷತೆ ಪರಿಶೀಲಿಸಲು ಎರಡು ಭಿನ್ನ ಲಸಿಕೆಗಳ ಸಂಯೋಜನೆಯ ಪ್ರಯೋಗಕ್ಕೆ ಕೇಂದ್ರ ಔಷಧ ನಿಯಂತ್ರಕ ಮಂಡಳಿ ಶಿಫಾರಸು ಮಾಡಿದೆ. ಭಾರತದಲ್ಲಿ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್‌ ಲಸಿಕೆಗಳ ಸಂಯೋಜನೆಯ ಪ್ರಯೋಗ ನಡೆಸಲು ಶಿಫಾರಸು ಮಾಡಿರುವುದಾಗಿ ವರದಿಗಳು ತಿಳಿಸಿವೆ. ಕೇಂದ್ರ ಔಷಧ ನಿಯಂತ್ರಕ ಮಂಡಳಿಯ ವಿಷಯ ತಜ್ಞರು ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿಗೆ … Continued

ಕರ್ನಾಟಕದ ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಉಪವಾಸ

ಚೆನ್ನೈ: ಕರ್ನಾಟಕದ ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಜಟಾಪಟಿ ನಡೆಯುತ್ತಿದೆ. ತಮಿಳುನಾಡಿನ ಪ್ರತಿಪಕ್ಷ ಬಿಜೆಪಿ ಸಹ ತಮಿಳುನಾಡು ಸರ್ಕಾರಕ್ಕೆ ಬೆಂಬಲ ನೀಡಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಮೇಕೆದಾಟು ಯೋಜನೆ ವಿರೋಧಿಸಿ ಕರ್ನಾಟಕದ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ. ಆಗಸ್ಟ್ 5ರಂದು ಕೆ. ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿ ಶಾಸಕರು, … Continued

ಸಿಬಿಎಸ್‌ಇ 12 ನೇ ತರಗತಿ ಫಲಿತಾಂಶ ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟ

ನವದೆಹಲಿ: ಸಿಬಿಎಸ್‌ಇ 12 ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶವನ್ನು ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಶುಕ್ರವಾರ ಪ್ರಕಟಿಸಿದೆ. ಸಿಬಿಎಸ್‌ಇ 12 ನೇ ತರಗತಿಯ ಫಲಿತಾಂಶಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ cbseresults.nic.in ನಲ್ಲಿ ಲಭ್ಯವಿರುತ್ತವೆ. ಇದಲ್ಲದೇ, digilocker.gov.in ಮತ್ತು ಡಿಜಿಲಾಕರ್ ಆಪ್ ಕೂಡ ಫಲಿತಾಂಶಗಳನ್ನು ಹೋಸ್ಟ್ ಮಾಡುತ್ತದೆ. ವಿದ್ಯಾರ್ಥಿಗಳು … Continued

ತಾಲಿಬಾನಿಗಳಿಂದ ಭಾರತೀಯ ಫೋಟೊ ಜರ್ನಲಿಸ್ಟ್‌ ಡ್ಯಾನಿಶ್ ಸಿದ್ಧಿಕಿ ಕ್ರೂರ ಹತ್ಯೆ: ವರದಿ

ವಾಷಿಂಗ್ಟನ್: ರಾಯಿಟರ್ಸ್‌ ಸುದ್ದಿ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದ ಭಾರತೀಯ ಫೋಟೊ ಜರ್ನಲಿಸ್ಟ್‌, ಡ್ಯಾನಿಷ್ ಸಿದ್ದಕಿ ಅಘಘಾನಿಸ್ತಾನದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸತ್ತಿಲ್ಲ, ಬದಲಾಗಿ ಅವರ ಗುರುತನ್ನು ಪರಿಶೀಲಿಸಿದ ನಂತರ ತಾಲಿಬಾನಿಗಳು ‘ಕ್ರೂರವಾಗಿ ಹತ್ಯೆ ಮಾಡಿದ್ದಾರೆ’ ಎಂದು ಅಮೆರಿಕ ಮೂಲದ ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ವರದಿ ತಿಳಿಸಿದೆ. 38 ವರ್ಷದ ಸಿದ್ದಿಕಿ ಅವರು ಅಫಘಾನಿಸ್ತಾನದ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ … Continued

ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ 2 ನೇ ಪದಕದ ಭರವಸೆ , ಮಹಿಳೆಯರ 69 ಕೆಜಿ ಬಾಕ್ಸಿಂಗ್ ಸೆಮಿಫೈನಲ್ ಗೆ ಲೋವ್ಲಿನಾ ಬೊರ್ಗೊಹೈನ್‌

ಟೋಕಿಯೋ: ಭಾರತೀಯ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ (69 ಕೆಜಿ) ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡನೇ ಪದಕ ನೀಡುವ ಭರವಸೆ ನೀಡಿದ್ದಾರೆ. ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಚೀನಾದ ತೈಪೆಯ ನಿಯಾನ್-ಚಿನ್ ಚೆನ್ ಅವರನ್ನು 4-1 ಅಂಕಗಳಿಂದ ಸೋಲಿಸಿದರು. ಮೀರಾಬಾಯಿ ಚಾನು ಕಳೆದ ಶನಿವಾರ ಮಹಿಳೆಯರ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ … Continued

ರಾಜ್ ಕುಂದ್ರಾ ಪ್ರಕರಣ:ಶಿಲ್ಪಾ ಶೆಟ್ಟಿಯಿಂದ ಮಾಧ್ಯಮಗಳ ವಿರುದ್ಧ ಬಾಂಬೆ ಹೈಕೋರ್ಟ್​​ನಲ್ಲಿ ಮಾನಹಾನಿ ಮೊಕದ್ದಮೆ

ಮುಂಬೈ: ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಮಾನಹಾನಿಕರ ವಿಷಯವನ್ನು ಪ್ರಕಟಿಸದಂತೆ ತಡೆ ಕೋರಿ ವಿವಿಧ ಮಾಧ್ಯಮ ಸಂಸ್ಥೆಗಳು / ಸುದ್ದಿ ವಾಹಿನಿಗಳ ವಿರುದ್ಧ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪರಿಣಾಮ್ ಲಾ ಅಸೋಸಿಯೇಟ್ಸ್ ಮೂಲಕ ಸಲ್ಲಿಸಿದ ತನ್ನ ಮೊಕದ್ದಮೆಯಲ್ಲಿ, ಮಾಧ್ಯಮಗಳು ಸುದ್ದಿಗಳನ್ನು ಸಂವೇದನಾಶೀಲಗೊಳಿಸುವ ಮೂಲಕ ಓದುಗರ ಸಂಖ್ಯೆಯನ್ನು ಹೆಚ್ಚಿಸುವ … Continued

ಡ್ರೋನ್ ದಾಳಿ ಹಿಂದೆ ಪಾಕಿಸ್ತಾನದಲ್ಲಿರುವ ಚೀನಿಯರ ಕೈವಾಡ: ಬಿಜೆಪಿ

ಜಮ್ಮುವಿನ ಅಖ್ನೂರ್ ಸೆಕ್ಟರ್‌ನಲ್ಲಿ ಜೋಡಿಸಲಾದ ಡ್ರೋನ್ ಅನ್ನು ಹೊಡೆದುರುಳಿಸಿದ ಕೆಲವು ದಿನಗಳ ನಂತರ, ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ “ಡ್ರೋನ್ ದಾಳಿಗೆ” ಚೀನಾವನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ. ಚೀನಿಯರು ಪಾಕಿಸ್ತಾನದಲ್ಲಿ ಕುಳಿತಿದ್ದಾರೆ ಮತ್ತು ಭಾರತದ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. ಒಂದೆಡೆ, ನಿಯಂತ್ರಣ ರೇಖೆ ಅಥವಾ ಅಂತಾರಾಷ್ಟ್ರೀಯ ಗಡಿಯಲ್ಲಿ ಶೆಲ್ ದಾಳಿ ಅಥವಾ ಗುಂಡಿನ … Continued

ಭಾರತದ ಪದಕದ ಭರವಸೆಯ ಬಾಕ್ಸರ್‌ ಮೇರಿ ಕೋಮ್ ಗೆ ಸೋಲು

ಟೋಕಿಯೊ:ಮಹಿಳೆಯರ ಬಾಕ್ಸಿಂಗ್‌ನಲ್ಲಿ ಭಾರತದ ಭರವಸೆಯಾಗಿದ್ದ ಆರು ಬಾರಿಯ ವಿಶ್ವ ಚಾಂಪಿಯನ್ ಮೇರಿ ಕೋಮ್, ಟೋಕಿಯೊ ಒಲಿಂಪಿಕ್ಸ್ ಪ್ರಿ-ಕ್ವಾರ್ಟರ್‌ಫೈನಲ್‌ನಲ್ಲಿ ಸೋಲು ಅನುಭವಿಸಿ ಹೊರಬಿದ್ದಿದ್ದಾರೆ. ಮಹಿಳೆಯರ 51 ಕೆ.ಜಿ.ವಿಭಾಗದಲ್ಲಿ 16ರ ಸುತ್ತಿನ ಹೋರಾಟದಲ್ಲಿ ಮೇರಿ ಕೋಮ್, ಕೊಲಂಬಿಯಾದ ಇಂಗ್ರಿಟ್‌ ವಲೆನ್ಸಿಯಾ ವಿರುದ್ಧ 2-3 ಅಂತರದಿಂದ ಸೋಲು ಅನುಭವಿಸಿದರು. ಬಹುತೇಕ ತಮ್ಮ ಕೊನೆಯ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ 38 ವರ್ಷದ ಮೇರಿ … Continued

ತವರೂರು ಹುಬ್ಬಳ್ಳಿಯಲ್ಲಿ ಒಬ್ಬಂಟಿಯಾದ ಸಿಎಂ ಬೊಮ್ಮಾಯಿ: ಚರ್ಚೆಗೆ ಗ್ರಾಸ..!

ಹುಬ್ಬಳ್ಳಿ:ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿ ಅವರಿಂದ ಸ್ವಪಕ್ಷೀಯರೇ ದೂರ ಉಳಿದ ಕಾರಣ ಮುಖ್ಯಮಂತ್ರಿಗಳು ತಮ್ಮ ತವರು ಜಿಲ್ಲೆಯಲ್ಲಿಯೇ ಏಕಾಂಗಿಯಾಗಿದ್ದಾರಾ ಎಂಬ ಅನುಮಾನ ಮೂಡುವಂತೆ ಮಾಡಿದೆ. ಮುಖ್ಯಮಂತ್ರ ಸ್ಥಾನಕ್ಕೇರಿದ ಬಳಿಕ ಇದೇ ಮೊದಲ ಬಾರಿಗೆ ಜನಿಸಿದ ಊರಿಗೆ ಭೇಟಿ ನೀಡಿದ್ದ ಬೊಮ್ಮಾಯಿ ಆಗಮನದ ವೇಳೆ ಧಾರವಾಡ ಜಿಲ್ಲೆಯ ಬಿಜೆಪಿಯ ಬೆರಳೆಣಿಕೆ ಮುಖಂಡರು ಹಾಜರಿದ್ದಿದ್ದು … Continued