ರೈತರ ಪ್ರತಿಭಟನೆ ನಿಭಾಯಿಸಿದ ರೀತಿಗೆ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ
ನವ ದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ನಿಭಾಯಿಸಿದ ರೀತಿಯ ಬಗ್ಗೆ ಪ್ರತಿಪಕ್ಷಗಳು ಗುರುವಾರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು ಬಿಜೆಪಿ ಮಂತ್ರಿಗಳು ಕೇವಲ ಸ್ವಗತವನ್ನು ನಂಬುತ್ತಾರೆ ಎಂದು ಕೇಂದ್ರದ ವಿರುದ್ಧ ಹರಿಹಾಯ್ದರು. ರೈತರ ಪ್ರತಿಭಟನೆ ನಿಭಾಯಿಸಲು ಕಂದಕಗಳನ್ನು ತೆಗೆಯಲಾಗಿದೆ, ಮುಳ್ಳುತಂತಿಗಳನ್ನು ಹಾಕಲಾಗಿದೆ ಮತ್ತು ರೈತರನ್ನು ಗೆಲ್ಲಲು ಸೇತುವೆಗಳನ್ನು … Continued