ಹಿಂದಿನ ಸರ್ಕಾರಗಳ ಬಜೆಟ್‌ ಪ್ರಚಾರಕ್ಕೆ ಮಾತ್ರ ಸೀಮಿತ : ಪ್ರಧಾನಿ ಮೋದಿ

ನವದೆಹಲಿ:  ಮತಬ್ಯಾಂಕ್‌ ಕೇಂದ್ರಿಕರಿಸಿ ಬಜೆಟ್‌ ಮಾಡುತ್ತಿದ್ದ ಹಿಂದಿನ ಸರಕಾರಗಳು ಆಯವ್ಯಯವನ್ನು ಈಡೇರಿಸದೇ ಘೋಷಣೆಯ ಮಾಧ್ಯಮವಾಗಿಸಿಕೊಂಡಿದ್ದವು ಎಂದು ಪ್ರಧಾನಿ ನರೇಂದ್ರ ಮೋದಿ ಹಿಂದಿನ ಸರಕಾರಗಳನ್ನು ಟೀಕಿಸಿದ್ದಾರೆ, ದಶಕಗಳಿಂದ ಬಜೆಟ್‌ನಲ್ಲಿ ಯಾರ ಹೆಸರಿನಲ್ಲಿ ಯಾವ ಘೋಷಣೆಯಾಗಿದೆ ಎಂಬುದಕ್ಕೆ ಆಯವ್ಯಯ ಸೀಮಿತವಾಗುತ್ತಿತ್ತು. ಇದು ಮತಬ್ಯಾಂಕ್‌ಗೆ ಪೂರಕ ಘೋಷಣೆಯಂತಿತ್ತು, ಹಿಂದೆ ಬಜೆಟ್ ಪೂರ್ಣವಾಗಿ ಜಾರಿಗೆ ಬರುವಂತಿರಲಿಲ್ಲ.  ನಾವೆಲ್ಲ ಪ್ರಸಕ್ತ ಅವಶ್ಯಕತೆಗಳು ಹಾಗೂ … Continued

ಪ್ರಿಯಾಂಕಾ ಗಾಂಧಿ ಬೆಂಗಾವಲು ಪಡೆ ವಾಹನಗಳ ಮಧ್ಯೆ ಡಿಕ್ಕಿ

ನವದೆಹಲಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ಪಡೆಯ ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ಉತ್ತರ ಪ್ರದೇಶದ ಹಾಪೂರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘರ್‌ ಮುಕ್ತೇಶ್ವರ ಬಳಿ ಗುರುವಾರ ಸಂಭವಿಸಿದೆ. ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದ ಹಪೂರ ಜಿಲ್ಲೆಯ ದಿಬ್ದಿವಾ ಗ್ರಾಮದ ರೈತ ಅಜಯಕುಮಾರ ಲಲ್ಲು ಜನವರಿ ೨೬ರಂದು ನಡೆದ ರೈತರ ಹೋರಾಟ … Continued

ರೈತ ಹೋರಾಟ ಹಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲಕ್ಕೆ ಕ್ರೀಡಾಪಟುಗಳ ಚಾಟಿ

ನವದೆಹಲಿ: ನೂತನ ಕೃಷಿ ಮಸೂದೆಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಕೆಲ ವಿದೇಶಿಗರು ಬೆಂಬಲಿಸಿದ್ದನ್ನು ದೇಶದ ಪ್ರಮುಖ ಕ್ರೀಡಾಪಟುಗಳು ಖಂಡಿಸಿದ್ದಾರೆ. ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡುಲ್ಕರ, ಹಿರಿಯ ಅಥ್ಲೀಟ್‌ ಪಿ.ಟಿ.ಉಷಾ ಸೇರಿದಂತೆ ಹಲವು ಆಟಗಾರರು ರೈತರ ಹೋರಾಟಕ್ಕೆ ಹಾಲಿವುಡ್‌ ಸೆಲೆಬ್ರಿಟಿಗಳು ಬೆಂಬಲಿಸುವುದನ್ನು ವಿರೋಧಿಸಿದ್ದಾರೆ. ಭಾರತದ ಏಕತೆಗೆ ಧಕ್ಕೆ ತರುವುದನ್ನು ಸಹಿಸುವುದಿಲ್ಲ. ಬಾಹ್ಯ ಶಕ್ತಿಗಳು ನಮ್ಮ … Continued

ರೈತರ ಹೋರಾಟದ ಮೇಲೆ ರಾಜಕೀಯದ ಕಪ್ಪು ಛಾಯೆ

ನವದೆಹಲಿ: ಪ್ರತ್ಯೇಕ ಖಲಿಸ್ತಾನ ಹೋರಾಟಗಾರರ ದುರ್ವರ್ತನೆಯಿಂದ ರೈತ ಹೋರಾಟದ ದಿಕ್ಕು ತಪ್ಪಿರುವುದು ರೈತ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದ್ದು, ಇದು ಹೋರಾಟದ ಮೇಲೆ ರಾಜಕೀಯದ ಕರಿನೆರಳು ಬೀಳುವಂತೆ ಮಾಡಿದೆ. ದೆಹಲಿಯ ಕೆಂಪುಕೋಟೆಯಲ್ಲಿ ಜನವರಿ ೨೬ರಂದು ನಡೆದ ಗಲಭೆ ರೈತ ಹೋರಾಟಗಾರರಲ್ಲಿ ಭಿನ್ನಾಭಿಪ್ರಾಯ ಮೂಡಿಸಿದೆ. ಮೂರು ನೂತನ ಕೃಷಿ ಮಸೂದೆಗಳನ್ನು ಖಂಡಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಹಾಳುಗೆಡವಲು ಉದ್ದೇಶಪೂರ್ವಕವಾಗಿ … Continued

ರೈತರ ಭೇಟಿಗೆ ತೆರಳಿದ ವಿಪಕ್ಷಗಳ ಸಂಸದರ ತಡೆದ ಪೊಲೀಸರು

  ರೈತರ ಭೇಟಿಗೆ ತೆರಳಿದ ವಿಪಕ್ಷಗಳ ಸಂಸದರ ತಡೆದ ಪೊಲೀಸರು ನವ ದೆಹಲಿ: ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಭೇಟಿಯಾಗಲು ಅಕಾಲಿ ದಳ, ಡಿಎಂಕೆ, ಎನ್‌ಸಿಪಿ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ 10 ವಿರೋಧ ಪಕ್ಷಗಳ ೧೭ ಸಂಸದರನ್ನು ಘಾಜಿಪುರ ಗಡಿಯನ್ನು ತಲುಪದಂತೆ ಗುರುವಾರ ಪೊಲೀಸರು ತಡೆದರು. ಪ್ರತಿಭಟನಾ ನಿರತ ರೈತರ ಭೇಟಿಯನ್ನು … Continued

ರಾಮ ಮಂದಿರಕ್ಕೆ ನಿಧಿ ಸಮರ್ಪಣೆ ಈಗ ಕಾಂಗ್ರೆಸ್‌ನವರೂ ಭಾಗಿ..!

  ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗದ ರಾಷ್ಟ್ರೀಯ ವಿದ್ಯಾರ್ಥಿ ಸಂಘವು (NSUI) ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಾಜಸ್ಥಾನದಲ್ಲಿ ಮಂಗಳವಾರ ದೇಣಿಗೆ ಚಾಲನೆ ನೀಡಿದೆ.ಕೆಲವೇ ದಿನಗಳ ಹಿಂದೆ, ಕೇರಳದಲ್ಲಿ ಕಾಂಗ್ರೆಸ್ ಮುಖಂಡರು ಆಲಪ್ಪುಳ ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ನಡೆಸಿದ ರಾಮ ಮಂದಿರ ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ರಾಜಸ್ಥಾನದ ಜೈಪುರದಲ್ಲಿ “ಏಕ ರುಪಯ್ಯಾ ರಾಮ್ ಕೆ … Continued

ಶಶಿಕಲಾ ಸ್ವಾಗತಕ್ಕೆ ನಿಂತರೆ ಎಐಎಡಿಎಂಕೆಯಿಂದ ವಜಾ

  ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರ ಬೆಂಬಲಿಗರ ಮೇಲೆ ಎಐಎಡಿಎಂಕೆ ಕ್ರಮ ಕೈಗೊಳ್ಳಲಾರಂಭಿಸಿದೆ. .ಶಶಿಕಲಾ ಬೆಂಗಳೂರು ಜೈಲಿನಿಂದ ಬಿಡುಗಡೆಯಾದಾಗಿನಿಂದ, ಅವರನ್ನು ‘ಪಕ್ಷದ ಪ್ರಧಾನ ಕಾರ್ಯದರ್ಶಿ’ ಎಂದು ಸ್ವಾಗತಿಸುವ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಪಕ್ಷವು ಹಲವಾರು ಕಾರ್ಯಕರ್ತರನ್ನು ವಜಾ ಮಾಡಿದೆ. ಪಕ್ಷವು 2017 ರಲ್ಲಿ ಶಶಿಕಲಾ ಅವರನ್ನು ಹೊರಹಾಕಿತ್ತು. ಅಕ್ರಮ … Continued

ಭಾರತದಲ್ಲಿ 12,899 ಕೊರೋನು ಸೋಂಕು

ನವ ದೆಹಲಿ:ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಒಟ್ಟು 12,899 ಕೊರೋನು ಸೋಂಕುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಭಾರತದ ಒಟ್ಟು ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 1,07,90,183 ಆಗಿದ್ದು, ಕೋವಿಡ್ -19 ವಿರುದ್ಧ ಒಟ್ಟು 44,49,552 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯದಹೇಳಿದೆ. ಭಾರತವು ಈ ರೋಗದ ವಿರುದ್ಧ ವಿಶ್ವದ ಅತಿದೊಡ್ಡ ಇನಾಕ್ಯುಲೇಷನ್ … Continued

ಪ್ರಧಾನಿ ಸಹೋದರನಿಂದ ಲಕ್ನೋ ಏರ್‌ಪೋರ್ಟ್‌ನಲ್ಲಿ ಧರಣಿ..!

ಲಕ್ನೊ:  ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ  ಲಖನೌದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಧರಣಿಯಲ್ಲಿ ನಡೆಸಿದ ವಿದ್ಯಾಮನ ನಡೆದಿದೆ. ಅಖಿಲ ಭಾರತ ನ್ಯಾಯೋಚಿತ ಬೆಲೆ ಅಂಗಡಿಗಳ ಮಾರಾಟಗಾರರ ಒಕ್ಕೂಟದ (ಎಐಎಫ್‌ಪಿಎಸ್‌ಡಿಎಫ್) ಉಪಾಧ್ಯಕ್ಷರಾದ  ಪ್ರಹ್ಲಾದ್ ಮೋದಿ  ಲಕ್ನೋ ಪೊಲೀಸರ ಕಾರ್ಯವೈಖರಿಯನ್ನು ಪ್ರಶ್ನಿಸಿ ತಮ್ಮ ಸಹಚರರನ್ನು   ತಕ್ಷಣದಿಂದ ಬಿಡುಗಡೆ ಮಾಡದಿದ್ದರೆ ಅನಿರ್ದಿಷ್ಟ ಉಪವಾಸ … Continued

ಮಹಾತ್ಮ ಗಾಂಧಿ ಹೆಸರೂ ಎಂʼನಿಂದಲೇ ಆರಂಭ: ರಾಹುಲ್‌ಗೆ ಜಾವಡೆಕರ್‌ ತಿರುಗೇಟು

ನವ ದೆಹಲಿ: ಮಹಾತ್ಮ ಗಾಂಧಿಯವರ ಹೆಸರು ಸಹ ಎಂ ನಿಂದಲೇ ಆರಂಭವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ ಜಾವಡೆಕರ ರಾಹುಲ್‌ ಗಾಂಧಿಗೆ ತಿರುಗೇಟು ನೀಡಿದ್ದಾರೆ. ಜಗತ್ತಿನಲ್ಲಿರುವ  ಅನೇಕ ಸರ್ವಾಧಿಕಾರಿಗಳ   ಹೆಸರು ಎಂ ಇಂದ ಆರಂಭವಾಗುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟ್ವೀಟ್‌  ಪ್ರಧಾನಿ ಮೋದಿ ಅವರಿಗೆ ಹೇಳುವ ಅರ್ಥದಲ್ಲಿತ್ತು.  ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಜಾವಡೆಕರ, … Continued