ಫೆ.೬ರಂದು ರೈತರಿಂದ ಹೆದ್ದಾರಿ ಬಂದ್
ನವ ದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಗಾಜಿಪುರ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನಾ ಆಂದೋಳನ ಮುಂದುವರೆದಿದ್ದು, ಫೆಬ್ರವರಿ 6ರಂದು ದೇಶಾದ್ಯಂತ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಿದ್ದಾರೆ. ಸ್ವರಾಜ್ ಇಂಡಿಯಾ ಸಂಘಟನೆಯ ಯೋಗೇಂದ್ರ ಯಾದವ್ ಮತ್ತು ಇತರ ರೈತ ನಾಯಕರು ಈ ಕುರಿತು ಮಾಹಿತಿ ನೀಡಿದ್ದು, … Continued