ಮಮತಾ ಬ್ಯಾನರ್ಜಿಗೆ ಆಘಾತ: ಟಿಎಂಸಿ ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಹಿರಿಯ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (TMC) ಪಕ್ಷಕ್ಕೆ ತೀವ್ರ ರಾಜಕೀಯ ಆಘಾತ ಎದುರಾಗಿದೆ. ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದ ಬರಾಸತ್ ಕ್ಷೇತ್ರದ ಹಿರಿಯ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಅವರು ಬುಧವಾರ (ಮೇ 27) ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಕಾಕೋಲಿ ಘೋಷ್ ಅವರು ತೃಣಮೂಲ ಕಾಂಗ್ರೆಸ್‌ನ ಮಹಿಳಾ … Continued

ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಕೂಡದು ಎಂದು ಹಲವಾರು ಶಾಸಕರು, ಸಚಿವರ ಒತ್ತಡ ; ಮೌನಕ್ಕೆ ಜಾರಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ  ಗುರುವಾರ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿವೆ. ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ, ಬುಧವಾರ ಸಿದ್ದರಾಮಯ್ಯ ಅವರ ಆಪ್ತ ಸಚಿವರು ಮತ್ತು ನಿಷ್ಠಾವಂತ ಶಾಸಕರು ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ … Continued

ಪಶ್ಚಿಮ ಬಂಗಾಳದಲ್ಲಿ ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ : ಭಾರತ-ಬಾಂಗ್ಲಾ ಗಡಿಯಲ್ಲಿ ನುಸುಳುಕೋರರ ನೂಕುನುಗ್ಗಲು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಅಕ್ರಮ ನುಸುಳುವಿಕೆ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಸರ್ಕಾರದ ಹೊಸ “ಪತ್ತೆ ಹಚ್ಚಿ, ತೆಗೆದುಹಾಕಿ ಮತ್ತು ಗಡೀಪಾರು ಮಾಡಿ” (detect, delete and deport) ನೀತಿಯ ಬೆನ್ನಲ್ಲೇ, ಬಾಂಗ್ಲಾದೇಶದ ಗಡಿ ಪರಿಶೀಲನಾ ಕೇಂದ್ರಗಳ ಬಳಿ ಶಂಕಿತ ಅಕ್ರಮ ಬಾಂಗ್ಲಾದೇಶಿ ವಲಸಿಗರು ಭಾರಿ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ. ಸರ್ಕಾರದ ಈ ಆಕ್ಷನ್ … Continued

ಮತದಾರರ ಪಟ್ಟಿ ‘ವಿಶೇಷ ಪರಿಷ್ಕರಣೆ’ ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಚುನಾವಣಾ ಆಯೋಗವು (ECI) ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ (Special Intensive Revision – SIR) ನಡೆಸುವ ಸಂಪೂರ್ಣ ಅಧಿಕಾರವನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ (ಮೇ 27) ಮಹತ್ವದ ತೀರ್ಪು ನೀಡಿದೆ. ಕಳೆದ ವರ್ಷ ನಡೆದ ಬಿಹಾರ ವಿಧಾನಸಭೆ ಚುನಾವಣೆಗೆ ಮುನ್ನ, ಅಂದರೆ 2025ರ ಜೂನ್‌ನಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ … Continued

ಸಿಎಂ ಬದಲಾವಣೆಯ ಚರ್ಚೆಯ ಬೆನ್ನಲ್ಲೇ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ !

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 28ರ ಗುರುವಾರದಂದು ಭೇಟಿಯಾಗಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಸಮಯಾವಕಾಶ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯದ (ಸಿಎಂಒ) ಉನ್ನತ ಮೂಲಗಳನ್ನು ಉಲ್ಲೇಖಿಸಿದ ವರದಿಯೊಂದು ಬುಧವಾರ ತಿಳಿಸಿವೆ. ಮುಖ್ಯಮಂತ್ರಿಗಳು ರಾಜ್ಯಪಾಲರನ್ನು ಭೇಟಿ ಮಾಡಲು ಗುರುವಾರ ಸಮಯ ಕೇಳಿದ್ದಾರೆ,” … Continued

ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಇ.ಡಿ. ದಾಳಿ

ತಿರುವನಂತಪುರಂ/ಹೊಸದೆಹಲಿ: ಕೇರಳ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಬೆಳವಣಿಗೆಯೊಂದರಲ್ಲಿ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ (PMLA) ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಿರುವನಂತಪುರಂ ನಿವಾಸ ಸೇರಿದಂತೆ ಕೇರಳದ ಒಟ್ಟು 12 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಏಕಕಾಲಕ್ಕೆ ದಾಳಿ ನಡೆಸಿದೆ. ರಾಜಧಾನಿ ತಿರುವನಂತಪುರಂನಲ್ಲಿರುವ ವಿಜಯನ್ ಅವರ ಬಾಡಿಗೆ ಮನೆ ಹಾಗೂ … Continued

ಒಳನುಸುಳುವಿಕೆ, ಇತರ ಕಾರಣಗಳಿಂದಾಗಿ ‘ಅಸ್ವಾಭಾವಿಕ ಜನಸಂಖ್ಯಾ ಬದಲಾವಣೆ’ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರವು ದೇಶದಲ್ಲಿನ ಅಕ್ರಮ ನುಸುಳುವಿಕೆ ಹಾಗೂ ಇತರ ಕಾರಣಗಳಿಂದ ಉಂಟಾಗುತ್ತಿರುವ “ಅಸ್ವಾಭಾವಿಕ ಜನಸಂಖ್ಯೆ ಬದಲಾವಣೆ”ಯನ್ನು (ಡೆಮೋಗ್ರಫಿಕ್ ಚೇಂಜ್) ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ. 2025ರ ಆಗಸ್ಟ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ ಈ ಪ್ರಮುಖ ನಿರ್ಧಾರದ ಅನುಷ್ಠಾನದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ … Continued

ವಿಡಿಯೋ: ಶಾಲಾ ಪ್ರಾರ್ಥನೆಯಲ್ಲಿ ಮಕ್ಕಳ ಜೊತೆ ಶಿಸ್ತಿನಿಂದ ನಿಂತು ಪ್ರಾರ್ಥನೆ ಮಾಡಿದ ನಾಯಿ…!

ಸಿಕ್ಕಿಂನ ಶಾಲೆಯೊಂದರಲ್ಲಿ ನಡೆದ ಹೃದಯಸ್ಪರ್ಶಿ ಘಟನೆಯೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಶಾಲೆಯ ಬೆಳಗಿನ ಪ್ರಾರ್ಥನೆಯಲ್ಲಿ ಅನಿರೀಕ್ಷಿತವಾಗಿ ಭಾಗಿಯಾದ ಬೀದಿ ನಾಯಿಯೊಂದು, ವಿದ್ಯಾರ್ಥಿಗಳ ನಡುವೆ ಯಾವುದೇ ಭಯವಿಲ್ಲದೆ ಪ್ರಾರ್ಥನೆಗೆ ನಿಂತು ಎಲ್ಲರ ಗಮನ ಸೆಳೆದಿದೆ. ಪ್ರಸನ್ನ ಪಖ್ರಿನ್ ಎಂಬುವವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಈಗ ಇಂಟರ್ನೆಟ್‌ನಲ್ಲಿ ಸಖತ್ ವೈರಲ್ … Continued

ಬಂಗಾಳದಲ್ಲಿ ಅಲ್ಲಾಡುತ್ತಿದೆಯೇ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ? ಚುನಾವಣಾ ಸೋಲಿನ ಬೆನ್ನಲ್ಲೇ 100ಕ್ಕೂ ಹೆಚ್ಚು ಕೌನ್ಸಿಲರ್‌ಗಳ ರಾಜೀನಾಮೆ !

ಕೋಲ್ಕತ್ತಾ : ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಸೋಲನುಭವಿಸಿದ ಬೆನ್ನಲ್ಲೇ, ಪಕ್ಷದೊಳಗೆ ತೀವ್ರ ರಾಜಕೀಯ ಅಸ್ಥಿರತೆ ತಲೆದೋರಿದೆ. ಇದಕ್ಕೆ ನಿದರ್ಶನವೆಂಬಂತೆ ರಾಜ್ಯದ ವಿವಿಧ ಮುನ್ಸಿಪಾಲಿಟಿಗಳ (ನಗರಸಭೆ/ಪುರಸಭೆ) ಕೌನ್ಸಿಲರ್‌ಗಳು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತಿದ್ದು, ಟಿಎಂಸಿಗೆ ಭಾರಿ ಹಿನ್ನಡೆಯಾಗಿದೆ. ರಾಜ್ಯಾದ್ಯಂತ ವಿವಿಧ ಪುರಸಭೆಗಳ 100ಕ್ಕೂ ಹೆಚ್ಚು ಕೌನ್ಸಿಲರ್‌ಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ … Continued

ಎಐಎಡಿಎಂಕೆಗೆ ಮತ್ತೊಂದು ಆಘಾತ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಆಡಳಿತಾರೂ ಟಿವಿಕೆ ಪಕ್ಷ ಸೇರಿದ ಮೂವರು ಶಾಸಕರು !

 ಚೆನ್ನೈ: ಇತ್ತೀಚಿನ ಚುನಾವಣಾ ಸೋಲಿನ ಬೆನ್ನಲ್ಲೇ ತೀವ್ರ ಆಂತರಿಕ ಕಲಹಕ್ಕೆ ಸಿಲುಕಿರುವ ಎಐಎಡಿಎಂಕೆಗೆ (AIADMK) ಸೋಮವಾರ ಮತ್ತೊಂದು ಭಾರಿ ಆಘಾತ ಎದುರಾಗಿದೆ. ಪಕ್ಷದ ಮೂವರು ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತದನಂತರ ಮುಖ್ಯಮಂತ್ರಿ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಶಾಸಕರಾದ ಮರಗತಂ ಕುಮಾರವೇಲು, ಜಯಕುಮಾರ ಮತ್ತು … Continued