ತಪೋವನ ಸರಂಗ ರಕ್ಷಣಾ ಕಾರ್ಯ ತಾತ್ಕಾಲಿಕ ಸ್ಥಗಿತ
ಋಷಿಗಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದರಿಂದ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ ಮತ್ತು ಹತ್ತಿರದ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಎಚ್ಚರಿಸಲಾಗುತ್ತಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಚಮೋಲಿಯ ತಪೋವನ್ ಸುರಂಗದೊಳಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಐಟಿಬಿಪಿಯ ಪಡೆಗಳು ಚಮೋಲಿಯಲ್ಲಿ ಸಂಪರ್ಕ ಕಡಿತಗೊಂಡ ಹಳ್ಳಿಗಳಿಗೆ ಸೇತುವೆಯನ್ನು … Continued