ಉತ್ತರಾಖಂಡ ವಿಪತ್ತು ನಿಧಿಗೆ ಹರ್ಯಾಣದಿಂದ ೧೧ ಕೋಟಿ ನೆರವು
ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಉತ್ತರಾಖಂಡ ರಾಜ್ಯ ವಿಪತ್ತು ನಿಧಿಗೆ ೧೧ ಕೋಟಿ ರೂ. ದೇಣಿಗೆ ನೀಡಿದ್ದು, ವಿಪತ್ತು ಪೀಡಿತ ರಾಜ್ಯಕ್ಕೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದ್ದಾರೆ. ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದಲ್ಲಿ ಭಾನುವಾರ ಹಿಮಬಂಡೆ ಕುಸಿದು ಧೌಲಿ ಗಂಗಾ ನದಿಯಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ಇದರಿಂದ ೨೮ ಜನರು ಜೀವ ಕಳೆದುಕೊಂಡಿದ್ದು, … Continued