ಸಿಖ್ಖರ ದೂಷಣೆ ನಿಲ್ಲಿಸಿ: ಪ್ರಧಾನಿ ಮೋದಿ
ನವ ದೆಹಲಿ: ಸಿಖ್ಖರ ಬಗ್ಗೆ ದೂಷಣೆ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ರೈತರು ಹೋರಾಟ ಹಿಂಪಡೆದು ನೀತನ ಕೃಷಿ ಕಾನೂನು ಜಾರಿಯಗಲು ಒಂದು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಸೋಮವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಕೃಷಿ ಕಾನೂನ ಜಾರಿ ವಿಚಾರದಲ್ಲಿ ನಡೆಯುತ್ತಿರುವ ರಾಜಕಾರಣದ … Continued