ವಾರದಲ್ಲಿ ಮತ್ತೆ ಏರಿಕೆಯಾದ ಕೋವಿಡ್‌ ಹೊಸ ಸೋಂಕುಗಳ ಸಂಖ್ಯೆ: ೨ನೇ ಅಲೆ ಆತಂಕ

ನವ ದೆಹಲಿ: ಕಳೆದ ಏಳು ದಿನಗಳಲ್ಲಿ ಸುಮಾರು 87,000 ಕೊರೋನವೈರಸ್ ಕಾಯಿಲೆಯ (ಕೋವಿಡ್ -19) ಪ್ರಕರಣಗಳು ವರದಿಯಾಗಿದೆ. ಭಾನುವಾರ ಅತಿ ಹೆಚ್ಚುಪ್ರಕರಣಗಳು ಕಂಡುಬಂದಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶವು 14,264 ತಾಜಾ ಸೋಂಕುಗಳನ್ನು ಕಂಡಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರವು ಜಾರಿಗೊಳಿಸಿದ ಸುರಕ್ಷತಾ ಪ್ರೋಟೋಕಾಲ್‌ಗಳಲ್ಲಿನ ಸಡಿಲತೆಯ ಆತಂಕದ ಮಧ್ಯೆ ಕಳೆದ ವಾರ 86,711 ಕೋವಿಡ್ … Continued

ಮತ್ತೆ ೧೪ ಸಾವಿರ ದಾಟಿದ ಕೊವಿಡ್‌ ಸೋಂಕಿನ ಪ್ರಕರಣ

ಭಾರತದಲ್ಲಿ ದೈನಂದಿನ ಕೊವಿಡ್‌-19 ಪ್ರಕರಣಗಳು ಸತತ ನಾಲ್ಕನೇ ದಿನದಲ್ಲಿ 14,264 ಹೊಸ ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,09,91,651 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಭಾನುವಾರ ತಿಳಿಸಿವೆ. 90 ದೈನಂದಿನ ಹೊಸ ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 1,56,302 ಕ್ಕೆ ಏರಿದೆ. ಕಾಯಿಲೆಯಿಂದ ಚೇತರಿಸಿಕೊಂಡವರ ಸಂಖ್ಯೆ 1,06,89,715 ಕ್ಕೆ … Continued

ನಂದಿಗ್ರಾಮದಿಂದ ಮಾತ್ರ ಸ್ಪರ್ಧಿಸುವಿರಾ: ಮಮತಾಗೆ ಬಿಜೆಪಿ ಸವಾಲು

ಕೋಲ್ಕತ್ತಾ: ವಿಜಯದ ವಿಶ್ವಾಸವಿದ್ದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಮಾತ್ರ ಸ್ಪರ್ಧಿಸುವುದಾಗಿ ಘೋಷಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಬಿಜೆಪಿ ಸವಾಲು ಹಾಕಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಂಗಾಳದ ಉಸ್ತುವಾರಿ ಕೈಲಾಶ್ ವಿಜಯವರ್ಗಿಯಾ ಅವರು, ನೀವು ನಂದಿಗ್ರಾಮದಿಂದ ಮಾತ್ರ ಸ್ಪರ್ಧಿಸುತ್ತೀರಾ ಎಂಬುದರ ಕುರಿತು ಘೋಷಣೆ ಮಾಡುವಂತೆ ಮಮತಾ ಬ್ಯಾನರ್ಜಿ ಅವರನ್ನು ಒತ್ತಾಯಿಸಿದರು. … Continued

ರಾಷ್ಟ್ರೀಯ ಹೆಮ್ಮೆ ಜಾಗೃತಿಗೆ ಪುಣೆ ವಿವಿಯಿಂದ ಚಾಣಕ್ಯ-ಆರ್ಯಭಟ ವೆಬ್ ಸರಣಿ ಕೋರ್ಸ್‌

ನವ ದೆಹಲಿ: ಪ್ರಾಚೀನ ಭಾರತೀಯ ಚಿಂತಕರಾದ ಸುಶ್ರುತ, ಪಾಣಿನಿ, ಆರ್ಯಭಟ ಮತ್ತು ಚಾಣಕ್ಯರ ಬಗ್ಗೆ ಯೋಗ ವಿಜ್ಞಾನ ಮತ್ತು ಜ್ಞಾನದ ವಿಜ್ಞಾನವು ಶೀಘ್ರದಲ್ಲೇ ಕಾಲೇಜು ವಿದ್ಯಾರ್ಥಿಗಳಿಗೆ ವೆಬ್ ಸರಣಿ ಉಪನ್ಯಾಸದ ಒಂದು ಭಾಗವಾಗಲಿದೆ. ಇದು ಅವರ ಶೈಕ್ಷಣಿಕ ಕೋರ್ಸ್‌ನ ಒಂದು ಭಾಗವಾಗಲಿದೆ. ಉಪನ್ಯಾಸ ಸರಣಿಯನ್ನು ಮೇ ತಿಂಗಳಲ್ಲಿ ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯ (ಎಸ್‌ಪಿಪಿಯು) ಪ್ರಾರಂಭಿಸಲಿದೆ. … Continued

ಡ್ರಗ್ಸ್ ಪ್ರಕರಣ: ಮಹಾರಾಷ್ಟ್ರಸಚಿವ ನವಾಬ್‌ ಮಲಿಕ್ ಅಳಿಯ ಸಮೀರ್ ಖಾನ್ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್‌

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಮಹಾರಾಷ್ಟ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್ ಅವರ ಜಾಮೀನು ಅರ್ಜಿಯನ್ನು ಮುಂಬೈನ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಖಾನ್ ಅವರನ್ನು ಜನವರಿ 13 ರಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬಂಧಿಸಿತ್ತು. … Continued

ಕೋಲ್ಕತ್ತಾ: ೧೦೦ ಗ್ರಾಂ ಕೊಕೇನ್‌ ಸಹಿತ ಬಿಜೆಪಿ ಯುವ ನಾಯಕಿ ಬಂಧನ

ಕೋಲ್ಕತ್ತಾ: ದಕ್ಷಿಣ ಕೋಲ್ಕತ್ತಾದ ಐಷಾರಾಮಿ ನ್ಯೂ ಅಲಿಪೋರ್ ಪ್ರದೇಶದಿಂದ ಶುಕ್ರವಾರ 10 ಲಕ್ಷ ರೂ.ಗಳ ಮೌಲ್ಯದ 100 ಗ್ರಾಂ ಕೊಕೇನ್‌ನೊಂದಿಗೆ ತನ್ನ ಸಹಚರನೊಂದಿಗೆ ಬಂಧಿಸಲ್ಪಟ್ಟ ಪಶ್ಚಿಮ ಬಂಗಾಳದ ಯುವ ವಿಭಾಗದ ಮುಖಂಡರಾದ ಪಮೇಲಾ ಗೋಸ್ವಾಮಿ ಅವರನ್ನು ಫೆಬ್ರವರಿ 25ರ ವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಕೋಲ್ಕತ್ತಾದ ಎನ್‌ಡಿಪಿಎಸ್ ನ್ಯಾಯಾಲಯವು ಗೋಸ್ವಾಮಿಯನ್ನು ಫೆಬ್ರವರಿ 25 ರವರೆಗೆ ಪೊಲೀಸ್ … Continued

ಶ್ರೀನಗರ: ಇಬ್ಬರು ಉಗ್ರರ ಸಹಚರರ ಬಂಧನ

ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಲಷ್ಕರ್‌-ಎ-ತಯ್ಯಬಾ ಸಂಘಟನೆಯ ಉಗ್ರರ ಇಬ್ಬರು ಸಹಚರರನ್ನು ಬಂಧಿಸಿವೆ. ಬಂಧಿತರಿಂದ ಅಪರಾಧ ಕೃತ್ಯಕ್ಕೆ ಬಳಸುವ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಅಬೀದ್‌ ವಾಝಾ ಹಾಗೂ ಬಷೀರ್‌ ಅಹ್ಮದ್‌ ಗೋಜೇರ್‌ ಎಂದು ಗುರುತಿಸಲಾಗಿದೆ. ಅವರಿಬ್ಬರೂ ಉಗ್ರರಿಗೆ ಕಾರ್ಯಾಚರಣೆಗೆ ಬೇಕಾಗುವ ಸಾಮಗ್ರಿಗಳನ್ನು ಪೂರೈಸುತ್ತಿದ್ದರು. ಪೊಲೀಸರ ಮೇಲೆ ಗ್ರೆನೆಡ್‌ ದಾಳಿ ನಡೆಸುವಂತೆ ಇಬ್ಬರಿಗೂ ಉಗ್ರರು … Continued

ದಿಶಾ ರವಿ ಪ್ರಕರಣ; ಮಂಗಳವಾರಕ್ಕೆಜಾಮೀನು ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್‌

ನವ ದೆಹಲಿ: ಜನವರಿ 26 ರಂದು ನಡೆದ ಹಿಂಸಾಚಾರಕ್ಕೆ ರೈತರ ಪ್ರತಿಭಟನೆಯ ಟೂಲ್‌ಕಿಟ್ ಕಾರಣ ಎಂದು ತೋರಿಸಲು ಯಾವುದೇ ಪುರಾವೆಗಳಿಲ್ಲ ಎಂದು ಕಾರ್ಯಕರ್ತರಾದ ದಿಶಾ ರವಿ ಅವರ ವಕೀಲರು ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ದೆಹಲಿ ಹೈಕೋರ್ಟ್‌ ದಿಶಾ ರವಿ ಅವರ ಜಾಮೀನು ಅದೇಶವನ್ನು ಮಂಗಳವಾರಕ್ಕೆ ಕಾಯ್ದಿರಿಸಿತು. ಜಾಗತಿಕವಾಗಿ ರೈತರ ಪ್ರತಿಭಟನೆಯನ್ನು ಎತ್ತಿ ತೋರಿಸುವುದು … Continued

ಚುನಾವಣೆ ಘೋಷಣೆಗೆ ಮುನ್ನವೇ ಪಶ್ಚಿಮ ಬಂಗಾಳಕ್ಕೆ ೧೨೫ ಕೇಂದ್ರ ಭದ್ರತಾ ಪಡೆ ತುಕಡಿ: ದೀದಿ ಸರ್ಕಾರಕ್ಕೆ ಅಚ್ಚರಿ

ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಕಾನೂನು ಸುವ್ಯವಸ್ಥೆ ಕಾಪಾಡಲು ಕೇಂದ್ರ ಭದ್ರತಾ ಪಡೆಗಳ ೧೨೫ ತುಕಡಿಗಳು ಪಶ್ಚಿಮ ಬಂಗಾಳಕ್ಕೆ ಆಗಮಿಸುತ್ತಿರುವುದು ರಾಜ್ಯ ಸರಕಾರಕ್ಕೆ ಅಚ್ಚರಿ ಮೂಡಿಸಿದೆ. ಚುನಾವಣಾ ಆಯೋಗದ ಅಧಿಕಾರಿಗಳ ಪ್ರಕಾರ, ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) 60 ಕಂಪನಿಗಳು, ಸಶಸ್ತ್ರ ಸೀಮಾ ಬಲದ 30 ಕಂಪನಿಗಳು, ಗಡಿ ಭದ್ರತಾ ಪಡೆಯ 25 … Continued

ವಿದೇಶ ಸುತ್ತುವ ಪ್ರಧಾನಿಗೆ ರೈತರ ಸಮಸ್ಯೆ ಕೇಳಲು ಸಮಯವಿಲ್ಲ: ಪ್ರಿಯಾಂಕಾ ಲೇವಡಿ

ಪ್ರಪಂಚದ ಹಲವು ದೇಶಗಳಿಗೆ ಭೇಟಿ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಭಟನಾ ನಿರತ ರೈತರ ಕಣ್ಣೊರೆಸಲು ಸಮಯವಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ರೈತರು ದೆಹಲಿ ಗಡಿಯಲ್ಲಿ ಕಳೆದ ೯೦ ದಿನಗಳಿಂದ ಪ್ರತಿಭಟನೆ ನಡಸುತ್ತಿದ್ದಾರೆ. ಹಲವು ರೈತರು ಪ್ರತಿಭಟನೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಜೀವ ಕಳೆದುಕೊಂಡರು. ಪ್ರತಿಭಟನಾನಿರತ ರೈತರ ವಿದ್ಯುತ್‌ ಹಾಗೂ … Continued