ರಕ್ಷಣಾ ವಲಯದಲ್ಲಿ ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಸಹಕಾರಿ
ಬೆಂಗಳೂರು: ರಕ್ಷಣಾ ವಲಯದಲ್ಲಿ ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಏರೋ ಏಂಡಿಯಾ ವೈಮಾನಿಕ ಪ್ರದರ್ಶನ ಸಹಕಾರಿಯಾಗಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 13ನೇ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ರಕ್ಷಣೆ ಮತ್ತು ವೈಮಾನಿಕ ವಲಯದಲ್ಲಿ ಭಾರತದ ಶಕ್ತಿ ಸಾಮರ್ಥ್ಯವನ್ನು ಜಗತ್ತಿನ ಮುಂದೆ ತೆರೆದಿಡಲು … Continued