ಕೇಂದ್ರೀಕೃತ ಉಚಿತ ಲಸಿಕೆ ನೀಡಲು 50,000 ಕೋಟಿ ರೂ.ಗಳಷ್ಟು ವೆಚ್ಚವಾಗಬಹುದು…

ನವದೆಹಲಿ: ಜೂನ್ 21 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ರಾಜ್ಯಗಳಿಗೆ ಉಚಿತ ಲಸಿಕೆಗಳನ್ನು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ ಒಂದು ದಿನದ ನಂತರ 50,000 ಕೋಟಿ ರೂ. ಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಈ ಕುಎಇರು ಎನ್ಡಿಟಿವ ವರದಿ ಪ್ರಕಟಿಸಿದ್ದು, ಇದಕ್ಕೆ ಸುಮಾರು 50,000 ಕೋಟಿ ರೂ. ಬೇಕಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ … Continued

ಭಾರತದಲ್ಲಿ 63 ದಿನಗಳ ನಂತರ 1 ಲಕ್ಷಕ್ಕಿಂತ ಕಡಿಮೆಯಾದ ದೈನಂದಿನ ಕೋವಿಡ್ ಪ್ರಕರಣಗಳು, ಚೇತರಿಕೆ ಪ್ರಮಾಣ 94.29% ಕ್ಕೆ ಏರಿಕೆ

ನವ ದೆಹಲಿ: ಭಾರತವು ಮಂಗಳವಾರ 86,498 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ಎರಡು ತಿಂಗಳಲ್ಲಿ ಅತಿ ಕಡಿಮೆ ದಾಖಲಾದ ದೈನಂದಿನ ಪ್ರಕರಣವಾಗಿದೆ. ದೇಶದ ಚೇತರಿಕೆ ಪ್ರಮಾಣವನ್ನು ಶೇಕಡಾ 94.29 ಕ್ಕೆ ಏರಿದೆ. ಭಾರತವು 66 ದಿನಗಳಲ್ಲಿ ಅತಿ ಕಡಿಮೆ ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದೆ ಮತ್ತು 63 ದಿನಗಳ ನಂತರ ಒಂದು ಲಕ್ಷಕ್ಕಿಂತ … Continued

ನವಜಾತ ಶಿಶುವಿಗೆ ಬ್ಲ್ಯಾಕ್ ಫಂಗಸ್​: ಶಸ್ತ್ರ ಚಿಕಿತ್ಸೆ ಯಶಸ್ವಿ

ಆಗ್ರಾ: ನಗರದ ಸರೋಜಿನಿ ನಾಯ್ಡು ಮೆಡಿಕಲ್ ಕಾಲೇಜಿನ ವೈದ್ಯರು ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದ್ದ ನವಜಾತ ಶಿಶುವಿನ ಶಸ್ತ್ರಚಿಕಿತ್ಸೆಯನ್ನು ಸೋಮವಾರ ಯಶಸ್ವಿಯಾಗಿ ಮಾಡಿ, ಮಗುವಿನ ಜೀವ ಉಳಿಸಿದ್ದಾರೆ. 14 ದಿನಗಳ ಹೆಣ್ಣುಮಗುವಿನ ಎಡ ಕೆನ್ನೆಯ ಮೇಲೆ ಕಪ್ಪು ಮಚ್ಚೆ ಮತ್ತು ಕೀವು ಕಾಣಿಸಿಕೊಂಡಿತ್ತು. ಶನಿವಾರ ಸಂಜೆ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಈ ಸೋಂಕನ್ನು ಶಸ್ತ್ರಚಿಕಿತ್ಸೆಯ ಮೂಲಕ … Continued

ಪಶ್ಚಿಮ ಬಂಗಾಳದಲ್ಲಿ ಸಿಡಿಲು ಬಡಿದು 23 ಮಂದಿ ಸಾವು

ಕೋಲ್ಕತ್ತಾ: ದಕ್ಷಿಣ ಬಂಗಾಳದ ಮೂರು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಒಟ್ಟು 23 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸೋಮವಾರ ಮಧ್ಯಾಹ್ನದಿಂದ ಕೋಲ್ಕತ್ತಾ ಕೂಡ ಗುಡುಗು ಸಹಿತ ಮತ್ತು ಭಾರಿ ಮಳೆಗೆ ಸಾಕ್ಷಿಯಾಯಿತು. ಮುರ್ಷಿದಾಬಾದ್‌ನಲ್ಲಿ ಒಂಭತ್ತು, ಹೂಗ್ಲಿಯಲ್ಲಿ 10, ಹೌರಾದಲ್ಲಿ ಎರಡು ಮತ್ತು ಪಶ್ಚಿಮ ಮಿಡ್ನಾಪೋರ್ ಜಿಲ್ಲೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ, ಪಶ್ಚಿಮ ಬಂಗಾಳದಲ್ಲಿ … Continued

ಆಂಧ್ರದಲ್ಲಿ ಆನಂದಯ್ಯ ಗಿಡಮೂಲಿಕೆ ಕೊರೊನಾ ಔಷಧಿ ವಿತರಣೆ ಆರಂಭ: ಮುಗಿಬೀಳುತ್ತಿರುವ ಜನ

ನೆಲ್ಲೂರು: ಕೊರೊನಾ ವಿರುದ್ಧ ಆನಂದಯ್ಯ ಅವರ ಗಿಡಮೂಲಿಕೆಗಳ ಔಷಧದ ಬಳಕೆಗೆ ಆಂಧ್ರ ಸರ್ಕಾರ ಅನುಮತಿ ನೀಡುತ್ತಿದಂತೆ ಔಷಧ ವಿತರಣೆ ಶುರುವಾಗಿದೆ. ಜಿಲ್ಲೆಯ ಗೊಲಗಮುಡಿಯಲ್ಲಿ ಆನಂದಯ್ಯ ಔಷಧ ವಿತರಣೆ ಇಲ್ಲಿನ ವೆಂಕಯ್ಯ ಸ್ವಾಮಿ ಆಶ್ರಮದಲ್ಲಿ ಶುರುವಾಗಿದ್ದು ಔಷಧಕ್ಕಾಗಿ ಜನ ಮುಗಿಬಿದ್ದಿದ್ದಾರೆ. ಚಿತ್ತೂರು ಜಿಲ್ಲೆಯ ಚಂದ್ರಗಿರಿ ಕ್ಷೇತ್ರದ ಜನಕ್ಕೆ ಮೊದಲು ಔಷಧ ಲಭ್ಯವಾಗಲಿದೆ. ಅಧಿಕಾರಿಗಳಿಂದ ಅನುಮತಿ ಪಡೆದ ಕೂಡಲೇ … Continued

ಆರೋಗ್ಯ ಸಚಿವಾಲಯದಿಂದ ಕೋವಿಡ್‌-19 ರೋಗಿಗಳಿಗೆ ಔಷಧಿಗಳ ಬಳಕೆ, ಪರೀಕ್ಷೆಗೆ ಮಾರ್ಗಸೂಚಿ ಬಿಡುಗಡೆ

ನವ ದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯವು ಐವರ್ಮೆಕ್ಟಿನ್, ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಎಂಟಿ-ವೈರಲ್ ಫೆವಿಪಿರವಿರ್ ಬಳಕೆಯನ್ನು ತನ್ನ ಕೋವಿಡ್‌-19 ಚಿಕಿತ್ಸಾ ಮಾರ್ಗಸೂಚಿಗಳಿಂದ ಸೋಮವಾರ ಕೈಬಿಟ್ಟಿದೆ. ಒಂಭತ್ತು ಪುಟಗಳ ಮಾರ್ಗಸೂಚಿಗಳಲ್ಲಿ ಈ ಔಷಧಿಗಳ ಬಳಕೆಯನ್ನು ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ವ್ಯಾಪಕವಾಗಿ ಬಳಸಿದ್ದಾರೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನೀಡಿದ ಹಿಂದಿನ ಮಾರ್ಗಸೂಚಿಗಳಲ್ಲಿ … Continued

ಕೊರೊನಾದಿಂದ ಭಾರತದಲ್ಲಿ ಪೋಷಕರನ್ನು ಕಳೆದುಕೊಂಡ 30,000ಕ್ಕೂ ಮಕ್ಕಳು : ಸುಪ್ರೀಂಕೋರ್ಟಿಗೆ ಮಕ್ಕಳ ಆಯೋಗ ಮಾಹಿತಿ

ನವ ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆಗೆ ವಿವಿಧ ರಾಜ್ಯಗಳು ಸಲ್ಲಿಸಿದ ಮಾಹಿತಿಯ ಪ್ರಕಾರ 30,071 ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ, ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್​ಗೆ ರಾಷ್ಟ್ರೀಯ ಮಕ್ಕಳ ಆಯೋಗ ಮಾಹಿತಿ ನೀಡಿದೆ. ಕೊರೊನಾದಿಂದಾಗಿ ಒಟ್ಟು, 26,176 ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದರೆ 3,621 ಮಕ್ಕಳು ಅನಾಥರಾಗಿದ್ದಾರೆ ಮತ್ತು 274 ಮಕ್ಕಳನ್ನು ಮನೆಯಿಂದ ಹೊರದಬ್ಬಲಾಗಿದೆ … Continued

ಐಪಿಎಲ್ 2021 ಯುಎಇಯಲ್ಲಿ ಸೆಪ್ಟೆಂಬರ್ 19 ರಂದು ಪುನರಾರಂಭ, ಅಕ್ಟೋಬರ್ 15 ರಂದು ಫೈನಲ್

ನವ ದೆಹಲಿ:  ಐಪಿಎಲ್ 2021 ಸೆಪ್ಟೆಂಬರ್ 19 ರಂದು ಯುಎಇಯಲ್ಲಿ ಪುನರಾರಂಭಗೊಳ್ಳಲಿದ್ದು, ಅಕ್ಟೋಬರ್ 15 ರಂದು ಫೈನಲ್ ನಡೆಯಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ ಪುನರಾರಂಭದ ಮೊದಲ ಪಂದ್ಯವನ್ನು ಸೆಪ್ಟೆಂಬರ್ 19 ರಂದು ಆಡಲಾಗುವುದು ಮತ್ತು ಅಂತಿಮ ಪಂದ್ಯವನ್ನು ಅಕ್ಟೋಬರ್ 15 ರಂದು ಆಯೋಜಿಸಲಾಗುವುದು ಎಂದು ತಿಳಿಸಲಾಗಿದೆ. ಬಿಸಿಸಿಐ ಮತ್ತು ಎಮಿರೇಟ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ನಡುವಿನ … Continued

ವಕೀಲರು ಮೆಹುಲ್ ಚೋಕ್ಸಿ ಅಪಹರಣಕಾರರ ಹೆಸರು ತಿಳಿಸಿದ ತನಿಖೆಗೆ ಆಂಟಿಗುವಾ ಪಿಎಂ ಆದೇಶ ಆದೇಶ

ನವ ದೆಹಲಿ: ಆಂಟಿಗುವಾ ಮತ್ತು ಬಾರ್ಬುಡಾದ ರಾಯಲ್ ಪೋಲಿಸ್ ಫೋರ್ಸ್ ತನ್ನ ವಕೀಲರು ಸಲ್ಲಿಸಿದ ದೂರಿನ ಮೇರೆಗೆ ಪರಾರಿಯಾದ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ನೆರೆಯ ಡೊಮಿನಿಕಾಗೆ ಅಪಹರಿಸಿರುವ ಬಗ್ಗೆ ತನಿಖೆ ಆರಂಭಿಸಿದೆ ಎಂದು ಪ್ರಧಾನಿ ಗ್ಯಾಸ್ಟನ್ ಬ್ರೌನ್ ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಅಪಹರಣದಲ್ಲಿ ಭಾಗಿಯಾಗಿರುವವರ ಹೆಸರನ್ನು ಚೋಕ್ಸಿಯ ವಕೀಲರು ಪೊಲೀಸ್ ಆಯುಕ್ತರಿಗೆ ದೂರಿನಲ್ಲಿ ನೀಡಿದ್ದಾರೆ … Continued

ನಾಮಪತ್ರ ಹಿಂಪಡೆಯಲು ಆಮಿಷ: ಕೇರಳ ಬಿಜೆಪಿ ಮುಖ್ಯಸ್ಥನ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಕಾಸರಗೋಡು: ನಾಮಪತ್ರ ಹಿಂಪಡೆಯಲು ಮಂಜೇಶ್ವರದ ಬಿಎಸ್ ಪಿ ಅಭ್ಯರ್ಥಿಗೆ ಆಮಿಷವೊಡ್ಡಿದ್ದ ಆರೋಪದ ಕಾರಣಕ್ಕೆ ಕೇರಳ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ. ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಮತ್ತು ಮಂಜೇಶ್ವರ ಎಲ್‌ಡಿಎಫ್ ಅಭ್ಯರ್ಥಿ ವಿ. ವಿ. ರಮೇಶನ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕಾಸರಗೋಡಿನ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ – … Continued