ಭಾರತದಲ್ಲಿ ಸತತ ಐದನೇ ದಿನವೂ 3 ಲಕ್ಷ ದಾಟಿದ ಕೊರೊನಾ ಹೊಸ ಸೋಂಕು..ಇಳಿಯದ ಸಾವಿನ ಸಂಖ್ಯೆ

ನವ ದೆಹಲಿ: ಸೋಮವಾರ ಬೆಳಿಗ್ಗೆ 8 ಕ್ಕೆ ಕೊನೆಗೊಂಡ 24 ಗಂಟೆಗಳಲ್ಲಿ ಭಾರತವು 3.52 ಲಕ್ಷ ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದ್ದು, ದೇಶದ ಒಟ್ಟು ಸೋಂಕುಗಳನ್ನು 1.73 ಕೋಟಿಗೆ ತಲುಪಿದೆ. ಈ ಪೈಕಿ ಪ್ರಸ್ತುತ 28 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಸಕ್ರಿಯವಾಗಿದ್ದರೆ, 1.43 ಕೋಟಿ ಜನರು ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 2,812 ಹೊಸ … Continued

ಸ್ಟಾಕ್ ಇಲ್ಲ.. ಮೇ 1ರಂದು ಎಲ್ಲರಿಗೂ ಲಸಿಕೆ ಆರಂಭಿಸಲು ಸಾಧ್ಯವಿಲ್ಲ ಎಂದ ಕಾಂಗ್ರೆಸ್‌ ಆಡಳಿತದ ನಾಲ್ಕು ರಾಜ್ಯಗಳು

ನವ ದೆಹಲಿ: ಲಸಿಕೆಗಳನ್ನು 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ತೆರೆಯುವ ಐದು ದಿನಗಳ ಮೊದಲು, ಪ್ರತಿಪಕ್ಷ ಆಡಳಿತ ನಡೆಸುತ್ತಿರುವ ನಾಲ್ಕು ರಾಜ್ಯಗಳು  ಸಾಕಷ್ಟು ಲಸಿಕೆಗಳನ್ನು ಹೊಂದಿರದ ಕಾರಣ ಮೇ 1 ರಂದು ಲಸಿಕೆ ಆರಂಭಿಸಲು ಸಾಧ್ಯವಾಗುವುದಿಲ್ಲ ಎಂದು ಭಾನುವಾರ ಹೇಳಿವೆ. ಮೇ 15ರ ವರೆಗೆ ಮೊದಲು ಕೋವಿಶೀಲ್ಡ್‌ ಡೋಸೇಜ್ ಪೂರೈಸಲು ಸಾಧ್ಯವಾಗುವುದಿಲ್ಲ ಎಂದು … Continued

ಭಾರತದ ಕೋವಿಡ್‌ ಪರಿಸ್ಥಿತಿಯಿಂದ ನಾನು ಎದೆಗುಂದಿದ್ದೇನೆ’: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರು ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ತರಂಗದಿಂದಾಗಿ ಭಾರತದ ಪ್ರಸ್ತುತ ಪರಿಸ್ಥಿತಿಯೊಂದಿಗೆ ಎದೆಗುಂದಿದ್ದೇನೆ ಎಂದು ಹೇಳಿದ್ದಾರೆ. ಭಾರತದ ಪ್ರಸ್ತುತ ಪರಿಸ್ಥಿತಿಯಿಂದ ನಾನು ಎದೆಗುಂದಿದ್ದೇನೆ. ಅಮೆರಿಕ ಸರ್ಕಾರವು ಸಹಾಯ ಮಾಡಲು ಸಜ್ಜುಗೊಳಿಸುತ್ತಿರುವುದಕ್ಕೆ ನಾನು ಕೃತಜ್ಞನಾಗಿದ್ದೇನೆ” ಎಂದು ಸತ್ಯ ನಾಡೆಲ್ಲಾ ಟ್ವೀಟ್ ಮಾಡಿದ್ದಾರೆ. ಪರಿಹಾರ ಪ್ರಯತ್ನಗಳಿಗೆ ಮತ್ತು ನಿರ್ಣಾಯಕ ಆಮ್ಲಜನಕ ಸಾಂದ್ರತೆಯ … Continued

ಭಾರತದಲ್ಲಿ ಕೋವಿಶೀಲ್ಡ್ ತಯಾರಿಸಲು ಬೇಕಾದ ಕಚ್ಚಾ ವಸ್ತುಗಳು ತುರ್ತಾಗಿ ರವಾನೆ: ಅಮೆರಿಕ ಹೇಳಿಕೆ

ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರ ಶ್ವೇತಭವನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಭಾನುವಾರ ಭಾರತದ ವಿದೇಶಾಂಗ ಸಚಿವ ಅಜಿತ್ ದೋವಲ್ ಅವರೊಂದಿಗೆ ಮಾತನಾಡಿ ಭಾರತದಲ್ಲಿ ಲಸಿಕೆ ಉತ್ಪಾದನೆಗೆ ಹೆಚ್ಚಿನ ಸರಬರಾಜು, ಸಂಪನ್ಮೂಲಗಳು, ಕಚ್ಚಾ ವಸ್ತುಗಳನ್ನು ನಿಯೋಜಿಸಲು ಒಪ್ಪಿಕೊಂಡಿದ್ದಾರೆ. ಭಾರತದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ … Continued

ಕೈಗಾರಿಕೆಗಳು ವೈದ್ಯಕೀಯ ಉದ್ದೇಶ ಬಿಟ್ಟು ಬೇರೆ ಉದ್ದೇಶಕ್ಕೆ ಆಮ್ಲಜನಕ ಉತ್ಪಾದಿಸುವ ಹಾಗಿಲ್ಲ: ಕೇಂದ್ರ ಸರ್ಕಾರ ಆದೇಶ

ನವ ದೆಹಲಿ: ಕೊವಿಡ್ ಸೋಂಕಿತರ ಚಿಕಿತ್ಸೆಗಾಗಿ ತುರ್ತು ಕ್ರಮ ಕೈಗೊಂಡಿರುವ ಕೇಂದ್ರ ಗೃಹ ಇಲಾಖೆ ವೈದ್ಯಕೀಯ ದ್ರವ ಆಮ್ಲಜನಕ ವೈದ್ಯಕೀಯೇತರ ಉದ್ದೇಶಗಳಿಗೆ ಬಳಕೆ ಮಾಡುವಂತಿಲ್ಲ ಹಾಗೂ ದೇಶದಲ್ಲಿ ಯಾವುದೇ ಕೈಗಾರಿಕೆಗಳು ವೈದ್ಯಕೀಯ ಉದ್ದೇಶಕ್ಕೆ ಮಾತ್ರ ದ್ರವಿಕೃತ ಆಮ್ಲಜನಕವನ್ನು ಉತ್ಪಾದಿಸಬೇಕು. ಇದರಿಂದ ಯಾರಿಗೂ ವಿನಾಯಿತಿ ಇಲ್ಲ ಎಂದು ಕೇಂದ್ರ ಸರ್ಕಾರ  ಭಾನುವಾರ ಆದೇಶಿಸಿದೆ. ಈ ಕುರಿತು ಎಲ್ಲ … Continued

ಕೊರೊನಾ ಸೋಂಕಿನಿಂದ ಹಿಂದುಸ್ತಾನೀ ಸಂಗೀತದ ಮೇರು ಗಾಯಕ ಪಂ. ರಾಜನ್‌ ಮಿಶ್ರಾ ನಿಧನ

ನವ ದೆಹಲಿ: ಕೊರೊನಾ ಸೋಂಕಿಗೆ ಒಳಗಾಗಿದ್ದ ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಪಂಡಿತ ರಾಜನ್ ಮಿಶ್ರಾ ಅವರು ಭಾನುವಾರ ಸಂಜೆ ಇಲ್ಲಿನ ಆಸ್ಪತ್ರೆಯಲ್ಲಿ ‌ -19 ಮೃತಪಟ್ಟಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ತನ್ನ ಸಹೋದರ ಸಜನ್ ಮಿಶ್ರಾ ಅವರೊಂದಿಗೆ ಹಿಂದುಸ್ತಾನೀ ಖಯಾಲ್ ಗಾಯಕಿಯ ಪ್ರಮುಖ ಪ್ರತಿಪಾದಕರಲ್ಲಿ ಒಬ್ಬರಾದ ಮಿಶ್ರಾ ಅವರಿಗೆ ಮಧ್ಯಾಹ್ನ ಹೃದಯಾಘಾತ ಮತ್ತು … Continued

ಮಹಾರಾಷ್ಟ್ರದಲ್ಲಿ ಗರಿಷ್ಠ ದೈನಂದಿನ  ಕೊರೊನಾ ಸಾವು ದಾಖಲು

ಮುಂಬೈ: ಮಹಾರಾಷ್ಟ್ರವು ಭಾನುವಾರ 832 ಕೋವಿಡ್‌ ಸಂಬಂಧಿತ ಸಾವುನೋವುಗಳನ್ನು ದಾಖಲಿಸಿದೆ, ಇದು ಸಾಂಕ್ರಾಮಿಕ ರೋಗವು ಪ್ರಾರಂಭವಾದ ನಂತರದ ಏಕೈಕ ಏಕದಿನ ಸ್ಪೈಕ್ ಆಗಿದೆ. ರಾಜ್ಯದಲ್ಲಿ ಸಾವಿನ ಸಂಖ್ಯೆ 64,760 ತಲುಪಿದೆ. ಭಾನುವಾರ ಮಹಾರಾಷ್ಟ್ರದಿಂದ 66,191 ಹೊಸ ಕೋವಿಡ್‌-19 ಪ್ರಕರಣಗಳು ವರದಿಯಾಗಿವೆ, ಇದು ಶನಿವಾರದ 67,160 ಸೋಂಕಿಗಿಂತ ಸ್ವಲ್ಪ ಕಡಿಮೆಯಾಗಿದೆ. ಶುಕ್ರವಾರ ರಾಜ್ಯವು 66,836 ಹೊಸ ಸೋಂಕುಗಳನ್ನು … Continued

ಕೊವಾಕ್ಸಿನ್: ಶರತ್ ಜೀವಿತಾವಧಿ 24 ತಿಂಗಳಿಗೆ ವಿಸ್ತರಿಸಲು ಡಿಸಿಜಿಐ ಅನುಮತಿ ಕೋರಿದ ಭಾರತ್ ಬಯೋಟೆಕ್

ಭಾರತ್ ಬಯೋಟೆಕ್ ತನ್ನ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕೋವಿಡ್‌-19 ಲಸಿಕೆ ಕೊವಾಕ್ಸಿನ್‌ನ ಶೆಲ್ಫ್-ಜೀವಿತಾವಧಿಯನ್ನು ಆರರಿಂದ 24 ತಿಂಗಳವರೆಗೆ ವಿಸ್ತರಿಸುವಂತೆ ಭಾರತದ ಔಷಧ ನಿಯಂತ್ರಕಕ್ಕೆ ಪತ್ರ ಬರೆದಿದೆ ಎಂದು ಮೂಲಗಳು ತಿಳಿಸಿವೆ. ಕೋವಾಕ್ಸಿನ್, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ ಕೋವಿಶೀಲ್ಡ್ ಜೊತೆಗೆ, ಭಾರತದ ಪ್ರಸ್ತುತ ಕೋವಿಡ್‌-19 ಲಸಿಕಾ ಅಭಿಯಾನದಲ್ಲಿ ಇದುವರೆಗೆ ಬಳಸಲಾಗುವ ಎರಡು ಲಸಿಕೆಗಳು. ಭಾರತದಲ್ಲಿ ತುರ್ತು … Continued

ಮಹತ್ವದ ಆದೇಶ…ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಮುಂದಕ್ಕೆ

ಬೆಂಗಳೂರು : ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಏಪ್ರಿಲ್ 28ರಿಂದ ಪ್ರಾರಂಭವಾಗಬೇಕಿದ್ದಂತ … Continued

ನೀರಿನೊಳಗೆ ಹೋಗಿ ಪಾಣಿಪೀಠವ ಹತ್ತಿ ಶಿವನ ಪೂಜೆ ಮಾಡುವ ಅರ್ಚಕ ಹಂಪಿಯ ಕೃಷ್ಣ ಭಟ್ಟರು ಶಿವೈಕ್ಯ

ಹಂಪಿ:ಶಿವಲಿಂಗದ ಪಾಣಿಪೀಠದ ಮೇಲೇರಿ ನಿತ್ಯವೂ ಪೂಜೆ ಸಲ್ಲಿಸಿ ಜಗತ್ತಿನ ಗಮನ ಸೆಳೆದಿದ್ದ ಹಂಪಿಯ ಬಡವಿಲಿಂಗ ದೇವಸ್ಥಾನದ ಅರ್ಚಕ ಕೃಷ್ಣ ಭಟ್ಟ ಅವರು ತಮ್ಮ 89ನೇ ವಯಸ್ಸಿನಲ್ಲಿ ಭಾನುವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಯಿಲೆಯಿಂದ ಅವರು ಬಳಲುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿಯ ಕೃಷ್ಣ ಭಟ್ಟ ಅವರು 1979ರಲ್ಲಿ ಹಂಪಿಗೆ ಬಂದು ನೆಲೆಸಿದ್ದರು. ಅಂದಿನಿಂದ ಬಡವಿ ಲಿಂಗಕ್ಕೆ … Continued