ಮಹಾರಾಷ್ಟ್ರದಲ್ಲಿ ಶನಿವಾರ 50 ಸಾವಿರದ ಸನಿಹಕ್ಕೆ ಬಂದ ದೈನಂದಿನ ಕೊರೊನಾ ಸೋಂಕು

ಮುಂಬೈ: ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು , ಕಳೆದ 24 ಗಂಟೆಗಳಲ್ಲಿ 49,447 ಹೊಸ ಪ್ರಕರಣ ದಾಖಲಾಗಿದೆ. ಕೊರೊನಾ ಸೋಂಕಿಗೆ ಮಹಾರಾಷ್ಟ್ರದಲ್ಲಿ 227 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಶನಿವಾರದ ವರೆಗೆ ಮಹಾರಾಷ್ಟ್ರದಲ್ಲಿ 4,01,172 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದ ಕೋವಿಡ್ -19 ಪರಿಸ್ಥಿತಿ ಆತಂಕಕಾರಿಯಾಗಿದೆ, ಪ್ರಕರಣದ ಸಾವಿನ … Continued

ಏನಂತ ತಿಳಿದುಕೊಂಡಿದ್ದಾನೆ ಅವನು ಎಂದು ಏಕವಚನದಲ್ಲಿ ಯತ್ನಾಳ ಜರೆದ ಸಚಿವ ನಿರಾಣಿ

ಬೆಳಗಾವಿ: ಬಸನಗೌಡ ಪಾಟೀಲ ಯತ್ನಾಳ ಹಿರಿಯರು. ಅಂಥವರು ನಮ್ಮ ಪಕ್ಷದಲ್ಲಿದ್ದುಕೊಂಡು ನಮ್ಮ ಪಕ್ಷದವರನ್ನೇ ಟೀಕೆ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಸಚಿವ ಮುರುಗೇಶ ನಿರಾಣಿ ಪ್ರಶ್ನಿಸಿದರು. ಬೆಳಗವಾವಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ವಿರುದ್ಧ ಯತ್ನಾಳ ವಾಗ್ದಾಳಿ ನಡೆಸಿರುವುದಕ್ಕೆ ಕಿಡಿಕಾರಿದರು. ಯತ್ನಳ ಅವರಿಗೆ ಟೀಕೆ ಮಾಡಲೇಬೇಕು ಎಂದರೆ ಅವರು ರಾಜೀನಾಮೆ ಕೊಟ್ಟು ಹೊರಗಡೆ … Continued

ಲೋಕಸಭೆ ಚುನಾವಣೆಯಲ್ಲಿ ದೀದಿ ವಾರಾಣಸಿ ಸ್ಪರ್ಧೆ: ಜೈ ಶ್ರೀರಾಂ ಘೋಷಣೆಯೊಂದಿಗೆ ಮೋದಿ ಆಹ್ವಾನ

2024ರಲ್ಲಿ ವಾರಾಣಸಿಯಿಂದ ಪ್ರಧಾನಿ ಮೋದಿ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್‌ ಶುಕ್ರವಾರ ಹೇಳಿದ ಬೆನ್ನಲ್ಲೇ ಜೈ ಶ್ರೀರಾಮ್ ಘೋಷಣೆಯೊಂದಿಗೆ ಮಮತಾ ಬ್ಯಾನರ್ಜಿಯವರನ್ನು ತಮ್ಮ ವಿರುದ್ಧ ವಾರಾಣಸಿಯಲ್ಲಿ ಸ್ಪರ್ಧಿಸಲು ಆಹ್ವಾನಿಸಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಸನರ್ಪುರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಚುನಾವಣಾ ಸಮಾವೇಶದಲ್ಲಿ ಶನಿವಾರ ಮಾತನಾಡಿದ … Continued

ತೆಲಂಗಾಣದಲ್ಲಿ 2 ದಿನ ಹೀಟ್‌ವೇವ್..ಮಧ್ಯಾಹ್ನ 12ರಿಂದ 3ರ ನಡುವೆ ಹೊರಬಾರದಂತೆ ಜನರಿಗೆ ಸೂಚನೆ

ಭಾರತ ಹವಾಮಾನ ಇಲಾಖೆಯ ಹೈದರಾಬಾದ್ ಕೇಂದ್ರವು ತೆಲಂಗಾಣಕ್ಕೆ ಪರಿಣಾಮ ಆಧಾರಿತ ಶಾಖದ ಅಲೆಯ ಮುನ್ಸೂಚನೆ ನೀಡಿದೆ, ಇದರಲ್ಲಿ ರಾಜ್ಯದ ಹಲವಾರು ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ಮುಂದುವರಿಯುವ ನಿರೀಕ್ಷೆಯಿದೆ. ತಾಪಮಾನವು ಸುಮಾರು 40- – 43 ° ಸೆಲ್ಸಿಯಸ್‌ ಆಗಬಹುದು ಎಂದು ಹೇಳಿದೆ. ಐಎಂಡಿಯ ಪ್ರಕಾರ, ಜಿಮಂಚೇರಿಯಲ್, ಪೆದ್ದಪಲ್ಲಿ, ಜಯಶಂಕರ್ ಭೂಪಾಲ್ಪಲ್ಲಿ, ಮುಲುಗು, ಭದ್ರಾಡ್ರಿ ಕೊಥಗುಡೆಮ್, … Continued

ನಕ್ಸಲ್‌ ಎನ್‌ಕೌಂಟರ್‌:ಐವರು ಭದ್ರತಾ ಸಿಬ್ಬಂದಿ ಸಾವು

ಛತ್ತೀಸ್ ಘಡದಲ್ಲಿ ಭೀಕರ ನಕ್ಸಲ್ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಐದು ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಛತ್ತೀಸ್ ಘಡದ ಬಿಜಾಪುರ ಜಿಲ್ಲೆಯ ಟರ್ರೇಮ್ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಎನ್ ಕೌಂಟರ್ ನಲ್ಲಿ ಐದು ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಹೇಳಲಾಗಿದೆ. ಶನಿವಾರ ಬೆಳಿಗ್ಗೆ ಡಿಜಿಪಿ ಅವಸ್ಥಿ ಅವರು … Continued

ಮಹಾರಾಷ್ಟ್ರದಲ್ಲಿ 1ರಿಂದ 8ನೇ ತರಗತಿ ಎಲ್ಲ ವಿದ್ಯಾರ್ಥಿಗಳೂ ಪರೀಕ್ಷೆಯಿಲ್ಲದೆ ಪಾಸ್‌..

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಸಾರ್ವಕಾಲಿಕ ಹೆಚ್ಚಳ ಕಂಡ ಹಿನ್ನೆಲೆಯಲ್ಲಿ 1ರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಪಾಸ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸೆಕಂಡರಿ ಮತ್ತು ಪ್ರೌಢ ಶಿಕ್ಷಣ ಮಂಡಳಿ ಈ ನಿರ್ಧಾರ ಕೈಗೊಂಡಿದೆ.ಮುಂಬೈ ಸೇರಿದಂತೆ ಮಹಾರಾಷ್ಟ್ರ ರಾಜ್ಯದಲ್ಲಿ ಕೊವಿಡ್‌ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿವೆ. … Continued

ಎರಡನೇ ಕೊರೊನಾ ಅಲೆ ಹೇಗೆ ಭಿನ್ನ? ಇದಕ್ಕೆ ಲಾಕ್‌ಡೌನ್ ಉತ್ತರವೇ..?

ಕಳೆದ ತಿಂಗಳಿಂದ ವೇಗವಾಗಿ ಏರುತ್ತಿರುವ ಕೊರೊನಾ ವೈರಸ್ ಸೋಂಕುಗಳು ಲಾಕ್‌ಡೌನ್‌ನ ಭೀತಿಯನ್ನು ಮರಳಿ ತಂದಿದೆ. ಕೆಲವು ನಗರಗಳಲ್ಲಿ ಈಗಾಗಲೇ ಸೀಮಿತ ಲಾಕ್‌ಡೌನ್‌ ವಿಧಿಸಲಾಗಿದೆ, ಮತ್ತು ಮಹಾರಾಷ್ಟ್ರದಂತಹ ರಾಜ್ಯದ ಮೇಲೆ ಹೆಚ್ಚು ಕಠಿಣವಾದ ಲಾಕ್‌ಡೌನ್ ಬೆದರಿಕೆ ತಂದೊಡ್ಡಿದೆ. ಹಿಂದಿನ ಲಾಕ್‌ಡೌನ್‌ ಪರಿಣಾಮಕಾರಿತ್ವದ ಕುರಿತು ಹಲವಾರು ಮೌಲ್ಯಮಾಪನಗಳನ್ನು ಈಗಾಗಲೇ ಮಾಡಲಾಗಿದೆ. ಈಗ ಕೊವಿಡ್‌ ಎರಡನೇ ಅಲೆಯ ಸೋಂಕುಗಳು ಆ … Continued

ತೆಲಂಗಾಣದಲ್ಲಿ ಕೊರೊನಾ ಲಸಿಕೆ ಎರಡು ಡೋಸ್ ಪಡೆದ ನಂತರವೂ 15 ಮಂದಿಗೆ ಸೋಂಕು..!

ಹೈದರಾಬಾದ್: ಎರಡು ಕೊರೊನಾ ಲಸಿಕೆಯ ಡೋಸ್ ಪಡೆದ ಬಳಿಕವೂ 15 ಮಂದಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದಲ್ಲಿ ಕೋವಿಡ್-19 ಸೋಂಕಿಗೆ ಸಂಪೂರ್ಣವಾಗಿ ಲಸಿಕೆ ಪಡೆದ ನಂತರವೂ 15 ಮಂದಿಗೆ ಸೋಂಕು ತಗುಲಿದೆ. ಇದಕ್ಕೆ ಆತಂಕಪಡುವ ಅಗತ್ಯವಿಲ್ಲ, ಇದು ಸಾಮಾನ್ಯವಾದ ಲಸಿಕೆ ಪಡೆದುಕೊಂಡ ನಂತರ ಬರುವ ಅನಾರೋಗ್ಯವಾಗಿದೆ ಎಂದು ಸಾರ್ವಜನಿಕ ಆರೋಗ್ಯದ ನಿರ್ದೇಶಕ … Continued

ಗಣಿ- ಖನಿಜಗಳ ಕಾಯ್ದೆ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರ

ನವ ದೆಹಲಿ: ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣಾ) ಕಾಯ್ದೆಗೆ ಸಂಬಂಧಿಸಿದಂತೆ ತರಲಾದ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿಯೂ ಅಂಗೀಕಾರವಾಗಿದೆ. ಮಾರ್ಚ್​ 19 ರಂದು ಈ ಕಾಯ್ದೆಯನ್ನು ಲೋಕಸಭೆ ಅಂಗೀಕರಿಸಿತ್ತು. ಈ ಮಸೂದೆಗೆ ಶುಕ್ರವಾರ ರಾಜ್ಯಸಭೆಯಲ್ಲೂ ಅನುಮೋದನೆ ಸಿಕ್ಕಿದೆ. ಕಲ್ಲಿದ್ದಲು ಮತ್ತು ಗಣಿಗಾರಿಕೆ ಕ್ಷೇತ್ರದಲ್ಲಿ ಕೆಲವೊಂದು ಪ್ರಕ್ರಿಯೆಗಳನ್ನು ಸರಳಗೊಳಿಸಿವ ಉದ್ದೇಶದಿಂದ ಈ ತಿದ್ದುಪಡಿ ತರಲಾಗಿದೆ. ಗಣಿ … Continued

ಐಪಿಲ್‌ ಕ್ರಿಕೆಟ್‌ ಪಂದ್ಯಾವಳಿ ನಡೆಯುವ ವಾಂಖೆಡೆ ಸ್ಟೇಡಿಯಂನ ಎಂಟು ಮಂದಿ ಗ್ರೌಂಡ್ಸ್‌ಮನ್‌ಗಳಿಗೆ ಕೊರೊನಾ

ಮುಂಬೈ: ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ತಯಾರಿ ಹಿನ್ನಡೆ ಅನುಭವಿಸಿದೆ. ಕ್ರೀಡಾಂಗಣದಲ್ಲಿ 19 ಗ್ರೌಂಡ್ಸ್ಮನ್‌ಗಳಲ್ಲಿ ಎಂಟು ಮಂದಿಗೆ ಶುಕ್ರವಾರ ಕೊರೊನಾ ಸೋಂಕು ದೃಢಪಟ್ಟಿದೆ. ಐಪಿಎಲ್ ಏಪ್ರಿಲ್ 9ರಂದು ಚೆನ್ನೈನಲ್ಲಿ ಕಿಕ್-ಆಫ್ ಆಗಲು ಸಜ್ಜಾಗಿದ್ದು, ಮುಂಬೈನಲ್ಲಿ ಪಂದ್ಯಗಳು ಏಪ್ರಿಲ್ 10 ಮತ್ತು ಏಪ್ರಿಲ್ 25 ರ ನಡುವೆ ನಡೆಯಲಿದೆ. ಮೊದಲ ಪಂದ್ಯ … Continued